ಕಿತ್ತೂರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಎಲ್ಲ 12 ಸ್ಥಾನಗಳನ್ನು ಗೆಲ್ಲಲಿದೆ- ಎಚ್. ಕೆ. ಪಾಟೀಲ

ವಿಜಯಪುರ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಎಲ್ಲ 12 ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಕಿತ್ತೂರು ಕರ್ನಾಟಕದ ಏಳು ಮತ್ತು ಕಲ್ಯಾಣ ಕರ್ನಾಟಕದ 5 ಸೇರಿದಂತೆ ಎಲ್ಲ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಸುಳ್ಳು […]

ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ- ಪ್ರಕಾಶ ಅಕ್ಕಲಕೋಟ

ವಿಜಯಪುರ: ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದ ಅವಿನಾಭಾವ ಸಂಬಂಧವಿದ್ದು, ಇಂದಿಗೂ ಎಲ್ಲಾ‌ ರೀತಿಯಲ್ಲಿ ಸಹಕಾರ ನೀಡುತ್ತಾ ನಮಗೆ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹೇಳಿದ್ದಾರೆ. ನಗರದ ಬಿಜೆಪಿ‌ ಚುನಾವಣೆ ಕಾರ್ಯಾಲಯದಲ್ಲಿ‌ ನಡೆದ ಭಗವಾನ್ ಮಹಾವೀರ‌ ಜಯಂತೋತ್ಸವ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.  ದೇಶದಲ್ಲಿಯೇ ಅತೀ ಹೆಚ್ಚು ಶ್ರೀಮಂತಿಕೆ ಸಮಾಜವಾಗಿದ್ದರೂ ಜೈನರು ತಮ್ಮ ಶೇ. 70 ರಷ್ಟು ಆದಾಯವನ್ನು ಸಮಾಜಕ್ಕೆ ಅರ್ಪಿಸುವ ಹೃದಯಶ್ರೀಮಂತಿಕೆ ಹೊಂದಿದ್ದಾರೆ.  ದೇಶದಲ್ಲಿಯೇ ಅತೀ ಹೆಚ್ಚು […]

ಮೋದಿ ವಿಶ್ವಗುರುವಾಗಿದ್ದರೆ ಬೇರೆ ಪಾರ್ಟಿ ಜೊತೆ ಮೈತ್ರಿ ಯಾಕೆ ಬೇಕು? ಜನಾರ್ಧನ ರೆಡ್ಡಿ ಯಾಕೆ ಮರು ಸೇರ್ಪಡೆಯಾಗಬೇಕು- ಸಚಿವ ಸಂತೋಷ ಲಾಡ ಪ್ರಶ್ನೆ

ವಿಜಯಪುರ: ಮೋದಿ ವಿಶ್ವಗುರುವಾಗಿದ್ದರೆ ಬೇರೆ ಪಕ್ಷಗಳೊಂದಿಗೆ ಯಾಕೆ ಮೈತ್ರಿ ಮಾಡಿಕೊಳ್ಳಬೇಕು? ಜನಾರ್ಧನ ರೆಡ್ಡಿಯನ್ನು ಯಾಕೆ ಬಿಜೆಪಿಗೆ ಮರಳಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸುಳ್ಳು ಪ್ರಚಾರಗಳ ಮೂಲಕ ಮತಯಾಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಮೋದಿ ಅವರು ವಿಶ್ವ ಗುರು ಅಂತಾರೆ.  ಹಾಗಿದ್ದರೆ ಬಿಜೆಪಿಯವರು ಜೆಡಿಎಸ್ ಜೊತೆ ಏಕೆ ಮೈತ್ರಿ ಮಾಡಿಕೊಂಡರು? ಜನಾರ್ಧನ ರೆಡ್ಡಿಯನ್ನು ಯಾಕೆ ಬಿಜೆಪಿಗೆ ವಾಪಸ್ ಸೇರಿಸಿಕೊಂಡರು? ಅವರಿಗೆ ಸೋಲುವ […]