ದೀಪ ಆರುವಾಗ ಬಹಳ ಉರಿಯುತ್ತೆ ಎರಡೂ ಜಿಲ್ಲೆಗಳಲ್ಲಿ 2 ಗೊಡ್ಮೆಮ್ಮೆಗಳಿವೆ ಬಿಜೆಪಿ ಮುಖಂಡರ ವಿರುದ್ಧ ಸಚಿವ ಶಿವಾನಂದ ಎಸ್ ಪಾಟೀಲ ವಾಗ್ದಾಳಿ

ವಿಜಯಪುರ: ಬಿಜೆಪಿ ಸ್ಟಾರ್ ಪ್ರಚಾರಕ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ದೀಪ ಆರುವಾಗ ಬಹಳ ಉರಿಯುವಂತೆ ವರ್ತಿಸುತ್ತಿದ್ದಾರೆ.  ಮಂಗನಿಗೆ ಮದ್ಯ ಕುಡಿಸಿದಂತೆ ಮಾತನಾಡುತ್ತಾರೆ.  ಗಂಡಸ್ತನ ಇದ್ದರೆ ಲೋಕಸಭೆ ಚುನಾವಣೆಯ ನಂತರವೇ ವಿಜಯಪುರದಿಂದ ಸ್ಪರ್ಧೆ ಮಾಡೋಣ ಎಂದು ಸಚಿವ ಶಿವಾನಂದ ಎಸ್. ಪಾಟೀಲ ಸವಾಲು ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಶಾಸಕ ಯತ್ನಾಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಜಯಪುರದಲ್ಲಿ ಒಬ್ಬ ಸ್ಟಾರ್ ಪ್ರಚಾರಕರಿದ್ದಾರೆ.  ದೀಪ ಆರುವಾಗ ಬಹಳ […]

ಕೈ ಸಚಿವ, ಶಾಸಕರಿಂದ ಒಗ್ಗಟ್ಟು ಪ್ರದರ್ಶನ- ಬಸವನಾಡಿನಿಂದ ಪ್ರೊ. ರಾಜು ಆಲಗೂರ ಪ್ರಚಾರಕ್ಕೆ ಚಾಲನೆ

ವಿಜಯಪುರ: ಜಿಲ್ಲೆಯ ಕಾಂಗ್ರೆಸ್ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಸವಣ್ಣನ ತವರು ಬಸವನ ಬಾಗೇವಾಡಿಯಿಂದ ಕೈ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಎಸ್. ಪಾಟೀಲ, ಶಾಸಕರಾದ ಸಿ. ಎಸ್. ನಾಡಗೌಡ, ಯಶವಂತರಾಯಗೌಡ ವಿ. ಪಾಟೀಲ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮನಗೂಳಿ, ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮಾಜಿ ಶಾಸಕ ಶರಣಪ್ಪ ಸುಣಗಾರ, […]

ನೇಹಾ‌ ಹಿರೇಮಠ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು‌ ಆಗ್ರಹಿಸಿ ಬಿಜೆಪಿ‌ ಬೃಹತ್ ಪ್ರತಿಭಟನೆ

ವಿಜಯಪುರ: ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಕೊಲೆ ಖಂಡಿಸಿ ಮತ್ತು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಗಾಂಧಿ ಚೌಕ್, ಬಸವೇಶ್ವರ ಚೌಕ್ ಮಾರ್ಗವಾಗಿ ಡಾ. ಬಿ. ಆರ್.‌ಅಂಬೇಡ್ಕರ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಯಿತು. ಮೆರವಣಿಯಲ್ಲಿ ಬೋಲೋ ಭಾರತ್ ಮಾತಾ ಕೀ ಜೈ, ಮತಾಂದ್ ಶಕ್ತಿಗಳಿಗೆ ಧಿಕ್ಕಾರ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಬೇಜವಾಬ್ದಾರಿ […]

ಲೋಕಸಭೆ ಚುನಾವಣೆ: ವಿಜಯಪುರದಲ್ಲಿ ಅಂತಿಮವಾಗಿ ಎಂಟು ಜನ ಕಣದಲ್ಲಿ

ವಿಜಯಪುರ: ಲೋಕಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಗಿದ್ದು, ಒಟ್ಟು 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಂಡಿದ್ದು, ಅಂತಿಮವಾಗಿ ಕಣದಲ್ಲಿ ಎಂಟು ಅಭ್ಯರ್ಥಿಗಳು ಇದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಕಣದಲ್ಲಿರುವ ಅಭ್ಯರ್ಥಿಗಳು 1. ಬಿಜೆಪಿ- ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, 2. ಕಾಂಗ್ರೇಸ್‌- ರಾಜು ಆಲಗೂರ, 3. […]