ನಾಳೆ ಗುಮ್ಮಟ ನಗರಿಯಲ್ಲಿ ರಾಹುಲ ಗಾಂಧಿ ಪ್ರಚಾರ- ಸಿದ್ಧತೆ ಪರಿಶೀಲಿಸಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ಏ. 26 ರಂದು ಶುಕ್ರವಾತ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಗುರುವಾರ ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್ ಗೆ ಭೇಟಿ ನೀಡಿದರು. ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯಲಿರುವ ಸ್ಥಳದಲ್ಲಿ […]