ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರು, ಮಹಿಳೆಯರು, ಯುವಕರಿಗೆ ಕಾಟಾ ಕಟ್.. ಕಟಾ ಕಟ್.. ಕಟಾ ಕಟ್… ಎಂದು ಪ್ರತಿ ತಿಂಗಳು ಹಣ ಸಿಗಲಿದೆ- ರಾಹುಲ ಗಾಂಧಿ

ವಿಜಯಪುರ: ಕೇಂದ್ರದಲ್ಲಿ ಇಂಡಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರು, ಮಹಿಳೆಯರು ಮತ್ತು ಯುವಕರಿಗೆ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳು ಕಟಾ ಕಟ್.. ಕಟಾ ಕಟ್.. ಕಟಾ ಕಟ್. ಎಂಬಂತೆ ಹಣ ಜಮೆಯಾಗಲಿದೆ ಎಂದು ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಹೇಳಿದ್ದಾರೆ. ವಿಜಯಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿರುವ ಬಡವರ ಪಟ್ಟಿ ತಯಾರಿಸಿ ಪ್ರತಿಯೊಂದು ಕುಟುಂಬದ ಓರ್ವ ಮಹಿಳೆಗೆ ಪ್ರತಿ ವರ್ಷ ರೂ. 1 ಲಕ್ಷ […]