ಭಾರತ ಬಲಿಷ್ಠಾವಾಗಿರಬೇಕಾದರೆ ಸಮುದಾಯ ಆರೋಗ್ಯದ ಪಾತ್ರ ಬಹುಮುಖ್ಯವಾಗಿದೆ- ಡಾ. ವೈ. ಎಂ. ಜಯರಾಜ

ವಿಜಯಪುರ: ಭಾರತ ಬಲಿಷ್ಠವಾಗಿರಬೇಕಾದರೆ ಸಮುದಾಯ ಆರೋಗ್ಯ ಪಾತ್ರ ಬಹುಮುಖ್ಯವಾಗಿದೆ ಎಂದು ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜು, ರಾಜೀವ ಗಾಂಧಿ ವಿಶ್ವವಿದ್ಯಾಲಯ, ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯ, ಸೊಸೈಟಿ ಕಮ್ಯೂನಿಟಿ ನರ್ಸಿಂಗ್ ಆಫ್ ಇಂಡಿಯಾ ಸಹಯೋಗದಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ಪ್ರಾರಂಭವಾದ ಸಮುದಾಯ ಆರೋಗ್ಯ ಶುಶ್ರೂಷಾ ಶಿಕ್ಷಣ ಕೌಶಲ್ಯ […]

ದ್ವಿತೀಯ ಪಿಯುಸಿ ಪರೀಕ್ಷೆ- 2 ಸೂಸುತ್ರವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಒಟ್ಟು 5 ಕೇಂದ್ರಗಳಲ್ಲಿ ಏಪ್ರೀಲ್ 29 ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿವೆ. ಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯೋನ್ಮುಖರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಭಗಣದಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆ- 2ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ದಿನದಂದು ಜಿಲ್ಲಾ ಖಾಜಾನೆ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಗಳನ್ನು […]

ಮನೆಯಿಂದಲೇ ಮತದಾನ ವ್ಯವಸ್ಥೆಗೆ ಹಿರಿಹಿರಿ ಹಿಗ್ಗಿದ ಹಿರಿಯ ನಾಗರಿಕರು, ವಿಶೇಷ ಚೇತನ ಮತದಾರರು

ವಿಜಯಪುರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಆಯೋಗವು 85 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಜಿಲ್ಲೆಯ ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರು ತಮ್ಮ ಹಕ್ಕು ಚಲಾಯಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಏ. 27 ರಂದು ಮನೆಯಿಂದ ಮತದಾನ ಮಾಡಲು ಒಪ್ಪಿಗೆ ಪತ್ರ ನೀಡಿರುವ 85 ವರ್ಷಕ್ಕೂ ಮೇಲ್ಪಟ್ಟವರು ಮತ್ತು  ವಿಕಲಚೇತನ ಮತದಾರರ ಮನೆಗಳಿಗೆ ವೇಳಾಪಟ್ಟಿ ಮತ್ತು ರೂಟ್ ಮ್ಯಾಪ್ ಸಿದ್ದಪಡಿಸಿಕೊಂಡಿರುವ ಮತಗಟ್ಟೆ ಸಿಬ್ಬಂದಿ ತೆರಳಿ ಮತದಾನ […]