ಸಚಿವ ಎಂ. ಬಿ. ಪಾಟೀಲ ಅವರಿಂದ ಪ್ರೊ. ರಾಜು ಆಲಗೂರ ಪರ ಬಾಬಾನಗರ, ಬಿಜ್ಜರಗಿ, ಟಕ್ಕಳಕಿ, ಜಾಲಗೇರಿಯಲ್ಲಿ ಬಿರುಸಿನ ಪ್ರಚಾರ

ವಿಜಯಪುರ: ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಾಬಾನಗರ ಮತ್ತು ಬಿಜ್ಜರಗಿಯಲ್ಲಿ ಪ್ರಚಾರ ಕೈಗೊಂಡ ಅವರು, ಪ್ರಾಮಾಣಿಕವಾಗಿ ದುಡಿದವರಿಗೆ ನಿಯತ್ತಿನಿಂದ ಮತಹಾಕಿ ಗೆಲ್ಲಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ದೇಶವನ್ನು ಕಟ್ಟುವ ಕೆಲಸ ಮಾಡಿದೆ. ಬ್ರಿಟೀಷರು ಎಲ್ಲವನ್ನೂ ಲೂಟಿ ಮಾಡಿದ ದೇಶದಲ್ಲಿ ನೆಹರು ಸಾರ್ವಜನಿಕ ಮತ್ತು ಖಾಸಗಿ ಉದ್ದಿಮೆ ಸ್ಥಾಪಿಸಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ […]

ವಿಜಯಪುರ ಸ್ಮಾರಕಗಳನ್ನು ವಿಶ್ವಪರಂಪರೆ ಪಟ್ಟಿಗೆ ಸೇರಿಸಲು ಶತಪ್ರಯತ್ನ ಮಾಡುವೆ- ಪ್ರೊ. ರಾಜು ಆಲಗೂರ

ವಿಜಯಪುರ: ನಗರದಲ್ಲಿರುವ ಗೋಳಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸಲು ಶತ ಪ್ರಯತ್ನ ಮಾಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದರು. ನಗರದಲ್ಲಿ ನಡೆದ ಆದಿ ಬಣಜಿಗ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮತಯಾಚಿಸಿ ಮಾತನಾಡಿದರು. ನೀರಾವರಿಗೆ ಇನ್ನೂ ಹೆಚ್ಚಿನ ಒತ್ತು ನೀಡಿ ಆಲಮಟ್ಟಿ ಎತ್ತರವನ್ನು ಹೆಚ್ಚಿಸಲು ಸಂಸತ್ತಿನಲ್ಲಿ ದನಿ ಎತ್ತಿ ಸಾಕಾರಗೊಳಿಸುವೆ.  ನನಗೊಂದು ಅವಕಾಶ ನೀಡಿದರೆ ನಿಮ್ಮೆಲ್ಲರ ಹಿತ ಕಾಪಾಡಲು ಶ್ರಮಿಸುತ್ತೇನೆ.  ವ್ಯಾಪಾರ ವಹಿವಾಟು ಹೆಚ್ಚಿಸಲು, ರೈತರಿಗೆ ಯೋಗ್ಯ ಬೆಲೆ, ಜೀವನ ಮಟ್ಟ ಸುಧಾರಣೆ, ರೈಲು-ವಿಮಾನಯಾನ ಮೇಲ್ದರ್ಜೆಯಂಥ […]

ಲೋಕಸಭೆ ಚುನಾವಣೆ ಬಗ್ಗೆ ಜನ ಜಾಗೃತರಾಗಿದ್ದಾರೆ- ಸುನೀಲಗೌಡ ಪಾಟೀಲ

ವಿಜಯಪುರ: ಲೋಕಸಭೆ ಚುನಾವಣೆ ಬಗ್ಗೆ ಜನ ಜಾಗೃತರಾಗಿದ್ದು, ಇದು ಒಳ್ಳೆಯ ಬೆಳವಣಿಗೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಚುನಾವಣೆ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾ. ಪಂ., ವಿಧಾನಸಭೆಯಂತೆ ಲೋಕಸಭೆ ಕ್ಷೇತ್ರವೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು. ನಮ್ಮ ಸಮಸ್ಯೆಗಳ ಪರಿಹಾರಕ್ಕೆ ಸಂಸದರ ಪಾತ್ರವೂ ಮುಖ್ಯವಾಗಿದೆ.  ಜಿಲ್ಲೆಯಲ್ಲಿ ನೀರಾವರಿ ಯೋಜನೆಯಿಂದ ಬಹಳ ಅಭಿವೃದ್ಧಿಯಾಗಿದೆ.  ರಾಜ್ಯ ಸರಕಾರ, ಸಚಿವ ಎಂ. ಬಿ. ಪಾಟೀಲ ಅವರ […]