ಸಂಸದ ರಮೇಶ ಜಿಗಜಿಣಗಿ ಪರ ಅಣ್ಣಾಮಲೈ, ಅರವಿಂದ ಲಿಂಬಾವಳಿ ಬಿರುಸಿನ ಪ್ರಚಾರ

ವಿಜಯಪುರ: ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.   ನಗರದ ಮೀನಾಕ್ಷಿ ಚೌಕಿನಲ್ಲಿ ನಡೆದ ಯುವ ಸಮಾವೇಶಕ್ಕೆ  ಚಾಲನೆ ನೀಡಿ ಮಾತನಾಡಿದ ಅಣ್ಣಾಮಲೈ, ದೊಡ್ಡ ಸಂಖ್ಯೆಯಲ್ಲಿ ‌ನಾವು ಸೇರಿದ್ದೇವೆ.  ಯುವಕರ ಬದುಕು ದೇಶದಲ್ಲಿ ಹೇಗೆ ಇರಬೇಕೆಂದು ಸೇರಿದ್ದೇವೆ. 26 ನೇ ವಯಸ್ಸಿನಲ್ಲಿ ಜಿಗಜಿಣಗಿ ಸಚಿವರಾಗಿದ್ದರು.  2014 ಮೇ 30 ರಂದು ‌ನಾವು ಹೊಸ ರಾಜಕೀಯ ಪೇಜ್ ಮಾಡಿದೇವು.  ನಮಗೆ ಮೋದಿ ಪಿಎಂ ಆಗಬೇಕೆಂದು ಬಯಸಿದ್ದೇವು.  […]

ಮೀಸಲಾತಿ ಮೂಲಕ ಸಮುದಾಯದ ಹಿತ ಕಾಪಾಡುತ್ತಿರುವ ಕಾಂಗ್ರೆಸ್ ಬೆಂಬಲಿಸೋಣ- ಬಂಜಾರಾ ನಾಯಕರ ಮನವಿ

ವಿಜಯಪುರ: ಮೀಸಲಾತಿ ನೀಡುವ ಮೂಲಕ ಸಮುದಾಯ ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ, ಆರ್ಥಿಕವಾಗಿ ಸ್ವಾವಲಂಬನೆಯಾಗಲು ಕಾರಣವಾದ ಕಾಂಗ್ರೆಸ್ ನ್ನು ಬೆಂಬಲಿಸೋಣ ಎಂದು ಬಂಜಾರಾ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ನಗರದಲ್ಲಿ ನಡೆದ ವಿಜಯಪುರ ಜಿಲ್ಲಾ ಬಂಜಾರಾ ಸ್ವಾಭಿಮಾನಿ ಸಮಾವೇಶಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಚಾಲನೆ ನೀಡಿದರು. ಈ ಸಮಾವೇಶದಲ್ಲಿ ಮಾತನಾಡಿದ ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ, ಕಾಂಗ್ರೆಸ್ ನಮಗೆ ಎಸ್ಸಿಮೀಸಲಾತಿ  ನೀಡಿದ್ದರಿಂದ ನಾವು ಶಿಕ್ಷಣ, ಉದ್ಯೋಗ ಸೇರಿದಂತೆ ಸರ್ವ ಕ್ಷೇತ್ರಗಳಲ್ಲಿ […]

ಶೇ. 100 ರಷ್ಟು ಮತದಾನ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ- ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯು ಸೈಕ್ಲಿಂಗ್ ಕ್ಷೇತ್ರಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕ್ರೀಡಾಪಟುಗಳ ಸ್ಪರ್ಧಾ ಮನೋಭಾವ ಹೆಮ್ಮರದಂತೆ ಇದೆ.  ಅದರಂತೆ ಲೋಕಸಭೆ ಚುನಾವಣಾಯಲ್ಲೂ ಸ್ಪರ್ಧೇಯೊಡ್ಡಿದವರಂತೆ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.   ಲೋಕಸಭೆ ಚುನಾವಣೆ 2024ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸೈಕಲ್ ಜಾಥಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಲ್ಲಿನ ಸೈಕ್ಲಿಂಗ್ ಕ್ರೀಡಾಪಟುಗಳು […]