Video News: ಮೊಸರ ನಾಡಿನ ಬಳಿ ರೂ. 32 ಲಕ್ಷ ದರೋಡೆ- ಲಾರಿ ಚಾಲಕ, ಕ್ಲಿನರ್ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ದರೋಡೆ ನಡೆದಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ವಲಯದಲ್ಲಿ ಶುಕ್ರವಾರ ತಡರಾತ್ರಿ ಕ್ಯಾಂಟರ್ ವಾಹವ ತಡೆದ ದುಷ್ಕರ್ಮಿಗಳು ಚಾಲಕ ಮತ್ತೋರ್ವನ ಮೇಲೆ ಖಾರದ ಪುಡಿ ಎರಚಿ ರಾಡ್ ನಿಂದ ಹಲ್ಲೆ ಮಾಡಿ ಕ್ಯಾಂಟರ್ ನಲ್ಲಿದ್ದ ರೂ. 32 ಲಕ್ಷ ರೂಪಾಯಿ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ದರೋಡೆಕೋರರಿಂದ ಹಲ್ಲೆಗೀಡಾದ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಕ್ಲೀನರ್ ಮಲ್ಲು ಕೊಡಚಿ ಅವರಿಗೆ ಕೊಲ್ಹಾರ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ […]

ಲೋಕಾಯುಕ್ತರ ಬಲೆಗೆ ಬಿದ್ದ ಲಂಚಬಾಕ ಸರ್ವೇಯರ್, ಖಾಸಗಿ ವ್ಯಕ್ತಿ

ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೇಯರ್ ಮತ್ತು ಖಾಸಗಿ ವ್ಯಕ್ತಿ ಲೋಕಾಯುಕ್ತರ ಬಲೆಗೆ ಸಿಲುಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಪ್ರಕಾಶ ಸಿಂಗೆ ಎಬುವರು ತಮ್ಮ ನಾಲ್ಕು ಎಕರೆ ಜಮೀನಿನ ತತ್ಕಾಲ ಪೋಡಿ ಮಾಡಲು ಅರ್ಜಿ ಸಲ್ಲಿಸಿದ್ದರು.  ಆದರೆ, ಈ ಕೆಲಸಕ್ಕಾಗಿ ಸರ್ವೇಯರ್ ಮಲ್ಲಪ್ಪ ಜಂಬಗಿ ಮತ್ತು ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಅವರು ರೂ. 47,500 ಲಂಚ ಕೇಳಿದ್ದರು.  ಈ ಹಿನ್ನೆಲೆಯಲ್ಲಿ ಪ್ರಕಾಶ ಸಿಂಗೆ ಲೋಕಾಯುಕ್ತರ ಮೊರೆ ಹೋಗಿದ್ದರು. ಈ ಮಧ್ಯೆ ತತ್ಕಾಲ […]