ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ. ಮಲ್ಲಿಕಾರ್ಜುನ ಮೇತ್ರಿ

ವಿಜಯಪುರ: ಯುವ ಜನರು ನಮ್ಮ ಹಿಂದಿನ ಗತಕಾಲದ ವೈಭವವನ್ನು ಅರಿಯುವ ದೃಷ್ಟಿಕೋನ ಹೊಂದಿರಬೇಕು. ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಸಿಕಾಬ್ ಎ.ಆರ್‌.ಎಸ್‌.ಐ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎಸ್. ಮೇತ್ರಿ ಹೇಳಿದರು. ಭಾರತೀಯ ಪುರಾತತ್ವ ಸರ್ವೇಕ್ಷಣ, ಧಾರವಾಢ ವಲಯದ ವತಿಯಿಂದ ಗೋಳಗುಮ್ಮಟದ ಆವರಣದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಇತಿಹಾಸವನ್ನು ತಿಳಿಯದವನ್ನು ಇತಿಹಾಸವನ್ನು ಸೃಷ್ಟಿಸಲಾರ ಎಂಬ ಮಾತಿದೆ. ಅದರಂತೆ ತಮ್ಮ ಊರಿನಲ್ಲಿ […]

ಪರಿಹಾರ ಹಣ ಸಾಲಕ್ಕೆ ಕಡಿತಗೊಳಿಸಿದ್ದರೆ ರೈತರ ಖಾತೆಗಳಿಗೆ ಮರುಪಾವತಿಸಿ- ಬ್ಯಾಂಕುಗಳಿಗೆ ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ರೈತರ ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿರುವುದರಿxದ ತಕ್ಷಣ ಮರುಪಾವತಿಸುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀೡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರ ಜಿಲ್ಲೆಯ ರೈತರಿಗೆ ಬರ ಪರಿಹಾರವಾಗಿ ರೂ. 360.10 ಕೋ. ಹಣ ಬಿಡುಗಡೆ ಮಾಡಲಾಗಿದೆ.  ರಾಜ್ಯ ಸರಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿದ ಹಣ ಇದಾಗಿದ್ದು, ಇದನ್ನು ರೈತರ ಸಾಲದ ಖಾತೆಗೆ […]