ನಾರದರು ಬುದ್ದಿವಾದದ ಮೂಲಕ ಲೋಕೋದ್ದಾರ ಮಾಡಿದ ಮಹಾನ್ ದೇವ- ಡಾ. ಸಂಜೀವ ಜೋಶಿ

ವಿಜಯಪುರ:  ನಾರದ ಮುನಿಗಳು ಬುದ್ದಿವಾದದ ಮೂಲಕ ಲೋಕಾದ್ಧಾರ ಮಾಡಿದ ಮಹಾನ್ ದೇವ ಎಂದು ಡಾ. ಆಯುರ್ವೇದ ವೈದ್ಯ ಡಾ. ಸಂಜೀವ ಜೋಶಿ ಹೇಳಿದ್ದಾರೆ. ಮಂಥನ ವಿಜಯಪುರ ಚಿಂತಕರ ಚಾವಡಿ ಆದ್ಯ ಪತ್ರಕರ್ತ ದೇವಋಷಿ ನಾರದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರದ ಮುನಿಗಳು ಧೃವ ಒಂದು ತಾರೆಯಾಗಲು, ಪ್ರಹ್ಲಾದ ಭಕ್ತ ಪ್ರಹ್ಲಾದನಾಗಲು ಪ್ರೇರಣೆಯಾಗಿದ್ದಾರೆ.  ಅಷ್ಟೇ ಅಲ್ಲ, ಅನೇಕರ ಬದುಕನ್ನೇ ಉದ್ಧಾರ ಮಾಡಿದ್ದಾರೆ.  ನಾರದ ಮುನಿ ಎಂದರೆ ಈ ವಿಷಯ ಅಲ್ಲಿಗೆ, ಅಲ್ಲಿನ ವಿಷಯ ಇಲ್ಲಿಗೆ ಹೇಳುತ್ತಾರೆ ಎಂಬುದು […]

ಧರ್ಮಸ್ಥಳಕ್ಕೆ ಸಿಎಂ, ಡಿಸಿಎಂ‌ ಭೇಟಿ- ಮಂಜುನಾಥನ ದರ್ಶನ‌ ಪಡೆದ ಸಿದ್ಧರಾಮಯ್ಯ, ಶಿವಕುಮಾರ

ಮಂಗಳೂರು: ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕ. ಶಿವಕುಮಾರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು.   ಅಲ್ಲದೇ, ವಿಶೇಷ ಪೂಜೆ ಸಲ್ಲಿಸಿದ ಮುಖಂಡರು ದೇವರ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು. ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಸಿಎಂ, ಡಿಸುಎಂ ಮತ್ತು ಸಚಿವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಚ್. ಸಿ. ಮಹದೇವಪ್ಪ, ಬೈರತಿ ಸುರೇಶ, ಕೆ. ವೆಂಕಟೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]