ತಡವಲಗಾ ಕೆರೆಗೆ ಹರಿದ ನೀರು- ಭಾರತೀಯ ಕಿಸಾನ್ ಸಂಘದ ಹೋರಾಟಕ್ಕೆ ಸಿಕ್ಕ ಫಲ

ವಿಜಯಪುರ: ಇಂಡಿ ತಾಲೂಕಿನ ತಡವಲಗಾ ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ನಡೆಸಿದ ಎರಡು ದಿನಗಳ ಅಹೋರಾತ್ರಿ ಹೋರಾಟಕ್ಕೆ ಫಲ ಸಿಕ್ಕಿದೆ.  ಅನ್ನದಾತರ ಹೋರಾಟಕ್ಕೆ ಮಣಿದ ಅಧಿಕಾರಿಗಳು ಕೊನೆಗೂ ತಡವಲಗಾ ಕೆರೆಗೆ ನೀರು ಹರಿಸಿದ್ದು, ರೈತರು ಹೋರಾಟವನ್ನು ಹಿಂಪಡೆದಿದ್ದಾರೆ. ತಡವಲಾಗ ಕೆರೆಗೆ ನೀರು ಹರಿಸಿ ಈ ಭಾಗದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ ನೇತೃತ್ವದಲ್ಲಿ ರೈತರು ಇಂಡಿ ತಾಲೂಕಿನ ತಡವಲಗಾ […]