ಲೋಕಸಭೆ ಚುನಾವಣೆ ಮತ ಎಣಿಕೆ: ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಲೋಕಸಭೆ ಚುನಾವಣೆಯ ಮತ ಎಣಿಕೆಯು ಜೂ. 4 ರಂದು ಮಂಗಳವಾರ ಚುನಾವಣೆ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.   ವಿಜಯಪುರ ಮೀಸಲು(ಪ. ಜಾ) ಲೋಕಸಭೆ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ಚುನಾವಣೆ ವೀಕ್ಷಕರೊಂದಿಗೆ ಅಂತಿಮ ಹಂತದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ  ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.   ಮತ ಎಣಿಕೆ ಆರಂಭಕ್ಕೆ ಮುನ್ನ ಬೆ. […]

ಬಸವ ನಾಡಿನಲ್ಲಿ ಉತ್ತಮ ಮಳೆ: ಹರನಾಳದಲ್ಲಿ ಅತ್ಯಧಿಕ 12.2 ಸೆಂ. ಮೀ. ಮಳೆ ದಾಖಲು- ಉಳಿದೆಡೆ ಎಷ್ಟು? ಇಲ್ಲಿದೆ ಮಾಹಿತಿ

ವಿಜಯಪುರ: ಬಸವನಾಡು ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ.  ಜಿಲ್ಲಾದ್ಯಂತ ಅಲ್ಲಲ್ಲಿ ಉತ್ತಮ ಮಳೆಯಾಗಿದ್ದು, ದೇವರ ಹಿಪ್ಪರಗಿ ತಾಲೂಕಿನ ಹರನಾಳದಲ್ಲಿ ಅತ್ಯಧಿಕ 12.20 ಸೆಂ. ಮೀ. ಮಳೆ ದಾಖಲಾಗಿದೆ.   ಇದೇ ರೀತಿ ಜಿಲ್ಲಾದ್ಯಂತ ಕೂಡ ಅತ್ಯುತ್ತಮ ಮಳೆಯಾಗಿದೆ.  ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ದಾಖಲಾದ ಸ್ಥಳಗಳ ಮಾಹಿತಿ ಇಲ್ಲಿದೆ. ದೇವರ ಹಿಪ್ಪರಗಿ ತಾಲೂಕು- ಹರನಾಳ- 12.20 ಸೆಂ. ಮೀ ತಾಳಿಕೋಟೆ ತಾಲೂಕು- ಹಿರೂರ- 10.10 ಸೆಂ. ಮೀ. ಬಸವನ ಬಾಗೇವಾಡಿ ತಾಲೂಕು- ಕಣಕಾಲ- 9.95 ಸೆಂ. […]