ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ ಇನ್ನಿಲ್ಲಃ ಅನ್ನದಾತನ ಅಗಲಿಗೆ ನೋವು ತಂದಿದೆ ನಮಗೆಲ್ಲ

ಮಹೇಶ ವಿ. ಶಟಗಾರ ವಿಜಯಪುರ: ಮಾಧ್ಯಮ ಲೋಕದ ದಿಗ್ಗಜ, ದೇಶಕ್ಕೆ ಸಾವಿರಾರು ಪತ್ರಕರ್ತರನ್ನು ನೀಡಿದ ಈ ನಾಡು ಸಂಸ್ಥೆ ಸ್ಥಾಪಿಸುವ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿರುವ ರಾಮೋಜಿ ರಾವ(87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 4.50ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಮೋಜಿ ರಾವ ಈಗ ನೆನಪು ಮಾತ್ರ ರಾಮೋಜಿ ರಾವ ಇನ್ನಿಲ್ಲ ಎಂಬ ಎಂಬ ಸುದ್ದಿ ತೀವ್ರ ದುಃಖ ತಂದಿದೆ.  ನನ್ನಂಥ ಹಲವರು 2000ನೇ ಈ ದಿನ ಅಂದರೆ ಜೂನ್ 8 ರಂದು […]

ವಿಜಯಪುರ ಜಿಲ್ಲಾದ್ಯಂತ ಮಳೆ: ತಡವಲಗಾದಲ್ಲಿ ಅತ್ಯಧಿಕ 8.50 ಸೆಂ. ಮೀ., ಚಡಚಣದಲ್ಲಿ 3.50 ಸೆಂ. ಮಿ. ಮಳೆ. ಉಳಿದೆಡೆ ಎಷ್ಟು ಗೊತ್ತಾ?

ವಿಜಯಪುರ: ಬಸವನಾಡು ವಿಜಯಪುರದಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ.  ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ಅತ್ಯಧಿಕ 8.50 ಸೆಂ. ಮೀ. ಮಳೆಯಾಗಿದ್ದು, ಚಡಚಣ ಪಟ್ಟಣದಲ್ಲಿ 3.50 ಸೆಂ. ಮೀ. ಮಳೆ ದಾಖಲಾಗಿದೆ.     ಇದೇ ರೀತಿ ಜಿಲ್ಲಾದ್ಯಂತ ಕೂಡ ಅತ್ಯುತ್ತಮ ಮಳೆಯಾಗಿದೆ.  ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ದಾಖಲಾದ ಸ್ಥಳಗಳ ಮಾಹಿತಿ ಇಲ್ಲಿದೆ. ಇಂಡಿ ತಾಲೂಕು- ತಡವಲಗಾ- 8.50 ಸೆಂ. ಮೀ ಇಂಡಿ ತಾಲೂಕು- ಬೆನಕನಹಳ್ಳಿ- 3.60 ಸೆಂ. ಮೀ. ಇಂಡಿ ತಾಲೂಕು- ಲಾಳಸಂಗಿ- 4.40 […]