ಚಡಚಣ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು- ಇಬ್ಬರು ಅರೆಸ್ಟ್- ಎಸ್ಪಿ ಸೋನಾವಣೆ

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶನಿವಾರ ನಡೆದ ಶೂಟೌಟ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಈ ಪ್ರಕರಣ ಸಂಬಂಧ ಚಡಚಣ ಪಟ್ಟಣದವರೇ ಆದ ಆರೋಪಿ ಇಸ್ಮಾಯಿಲ್ ಗುಲಾಬಸಾಬ ಶೇಖ(29) ಮತ್ತು ಜಾಫರ್ ಲಾಲಸಾಬ ಮಸಳಿ(36) ಎಂಬುವರನ್ನು ಇಂದು ಮಧ್ಯಾಹ್ನ 12.10ರಕ್ಕೆ ಮಹಾರಾಷ್ಟ್ರದ ಸೋಲಾಪೂರದಲ್ಲಿ ಬಂಧಿಸಲಾಗಿದೆ.  ಅಲ್ಲದೇ ಅವರ ಬಳಿಯಿದ್ದ ಒಂದು ಕಂಟ್ರಿ ಪಿಸ್ತೂಲು ಮತ್ತು ಮೂರು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು […]

ಕಾಂಗ್ರೆಸ್ ಶಾಸಕರು ಇನ್ನೊಂದು ತಿಂಗಳಲ್ಲಿ ಬಂಡಾಯವೇಳಲಿದ್ದಾರೆ- ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272ಕ್ಕೇರಲಿದೆ- ಶಾಸಕ ಯತ್ನಾಳ

ವಿಜಯಪುರ: ಇನ್ನೊಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯವೇಳಲಿದ್ದಾರೆ.  ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272 ಆಗಲಿದೆ ಎಂದು ವಿಜಯಪುjರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಗ್ಯಾರಂಟಿ‌ ಯೋಜನೆಗಳ ಮಧ್ಯೆಯೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದೆ.  ಜನರು‌ ಗ್ಯಾರಂಟಿ ಬಗ್ಗೆ ಬೇಸತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಎಲ್ಲದರ ಬೆಲೆ ಏರಿಕೆ ಮಾಡುತ್ತಿದ್ದಾರೆ.  […]