ವರುಣನ ಕೃಪೆ: ನರೇಗಾ ಜಲಮೂಲಗಳಿಗೆ ಜೀವಕಳೆ- ಅನ್ನದಾತರ ಮೊಗದಲ್ಲಿ ಸಂತಸ

ವಿಜಯಪುರ: ಜಿಲ್ಲೆಯ ಗ್ರಾಮೀಣ ಭಾಗಕ್ಕೆ ನೀರು ಹಾಗೂ ಉದ್ಯೋಗಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರಿಗೆ ನಿರಂತರ ಉದ್ಯೋಗ ನೀಡುವ ಉದ್ದೇಶದಿಂದ ಕೂಲಿ ಆಧಾರಿತ ಹಾಗೂ ಜಲಮೂಲ ಆಧಾರಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿನ ಬಿಸಿಲಿನ ತಾಪಮಾನಕ್ಕೆ ಜಿಲ್ಲೆಯಲ್ಲಿ ಕೆರೆಗಳು ಸಂಪೂರ್ಣ ಬತ್ತಿಹೋಗಿ, ಬೆಟ್ಟ-ಗುಡ್ಡಗಳಲ್ಲಿ ವಾಸ ಮಾಡುವ ವನ್ಯಜೀವಿಗಳು ಹಾಗೂ ಮೇಯಲು ಹೋಗುವ […]