ಬಿಎಸ್ವೈ, ವಿಜಯೇಂದ್ರ ಜೊತೆ ಹೊಂದಾಣಕೆ ವಿಚಾರ- ನಾನು ಬಿಜೆಪಿ ರಾಜ್ಯಾಧ್ಯಕ್ಷ ನಾಗುವುದಾಗಿ ಹೇಳಿದ್ದೇನೆ- ಯತ್ನಾಳ
![](https://basavanadu.com/wp-content/uploads/2024/06/vlcsnap-2024-06-21-09h45m55s599-e1718943793539.png)
ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ. ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ವಿಶ್ವ ಯೋಗದ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತನಿಧಿಗಳೊಂದಿಗೆ ಅವರು ಮಾತನಾಡಿದರು. ಇತ್ತೀಚೆಗೆ ಬಿಜೆಪಿ ಶಾಸಕ ಎನ್. ರವಿಕುಮಾರ ಮತ್ತೀತರು ವಿಜಯಪುರದಲ್ಲಿ ಶಾಸಕ ಯತ್ನಾಳ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬಿ. ವೈ. ವಿಜಯೇಂದ್ರ […]