TET Exam: ಜೂ. 30ರಂದು ಶಿಕ್ಷಕರ ಅರ್ಹತೆ ಪರೀಕ್ಷೆ- ವ್ಯವಸ್ಥಿತವಾಗಿ ನಿರ್ವಹಿಸಲು ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ. 30 ರಂದು ರವಿವಾರ ನಡೆಯಲಿದ್ದು ಪರೀಕ್ಷೆ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟುನಿಟ್ಟಿನ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಬೂಬಾಲನ್ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ಒಟ್ಟು 43 ಕೇಂದ್ರಗಳಲ್ಲಿ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 111787 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಬೆ. 9.30ಕ್ಕೆ ಮೊದಲನೆ ಅವಧಿಯ ಪರೀಕ್ಷೆಗಳು […]