ಭೂವಂಚನೆ ಪ್ರಕರಣ ಬೇಧಿಸಿದ ಸಿಇಎನ್, ಆದರ್ಶ ನಗರ ಪೊಲೀಸರು- ಖೊಟ್ಟಿ ದಾಖಲೆ ಸೃಷ್ಠಿಸಿ ವಂಚಿದ್ದ ಆರೋಪಿಗಳ ಬಂಧನ

ವಿಜಯಪುರ: ಖೊಟ್ಟಿ ದಾಖಲೆ ಸೃಷ್ಠಿ ಭೂಮಿ ಮಾರಾಟ ಮಾಡಿ ವಂಚಿಸುತ್ತಿದ್ದ ನಾನಾ ಪ್ರಕರಣಗಳನ್ನು ವಿಜಯಪುರ ಸಿಇಎನ್ ಮತ್ತು ಆದರ್ಶ ನಗರ ಪೊಲೀಸರು ಭೇದಿಸಿದ್ದು, ಈ ಸಂಬಂಧ ಹಲವರನ್ನು ಬಂಧಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಸಿಇಎನ್ ಮತ್ತು ವಿಜಯಪುರ ನಗರದ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಗಳ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ವಿಜಯಪುರ ನಗರದ ಕೆ.ಎಚ್.ಬಿ ಕಾಲನಿಯ ಮಾರುತಿ ರಾಜಾರಾಮ ನಾರಾಯಣಕರ ಅವರಿಗೆ […]