ನೈರ್ಮಲ್ಯವನ್ನು ಪಾಲಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ- ಶಿಫಾ ಜಮಾದಾರ

ವಿಜಯಪುರ: ನೈರ್ಮಲ್ಯವನ್ನು ಪಾಲಿಸುವಲ್ಲಿ ವಿದ್ಯಾರ್ಥಿಗಳು ಮತ್ತು ಸ್ವಚ್ಚತೆಯ ಪ್ರಾಮುಖ್ಯತೆ ಹಾಗೂ ನೈರ್ಮಲ್ಯದ ವಾತಾವರಣವನ್ನು ಪ್ರೇರೆಪಿಸುವಲ್ಲಿ ಶಾಲೆ- ಕಾಲೇಜುಗಳ ಪಾತ್ರ ಮುಖ್ಯವಾಗಿದೆ ಎಂದು ಲಾಡಲಿ ಫೌಂಡೇಶನ ಟ್ರಸ್ಟಿನ ಸ್ವಚ್ಚತಾ ರಾಯಭಾರಿ ಶಿಫಾ ಜಮಾದಾರ ಅಭಿಪ್ರಾಯಪಟ್ಟಿದ್ದಾರೆ.  ನಗರದ ಅಫಜಲಪೂರ ಟಕ್ಕೆಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಖ್ಯೆ- 49ರಲ್ಲಿ ನವದೆಹಲಿಯ ಲಾಡಲಿ ಫೌಂಡೇಶನ್ ಮತ್ತು ವಿಜಯಪುರ ಜಿಲ್ಲಾಡಳಿತ ಸಹಯೋಗದಲ್ಲಿ ನಡೆದ ಶಾಲೆಯ ಮಕ್ಕಳಲ್ಲಿ ಸ್ವಚ್ಚತೆಯ ಅರಿವು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನೈರ್ಮಲ್ಯ ಮತ್ತು ನೈರ್ಮಲ್ಯದ ಮೂಲ […]

ಸಚಿವ ವಿ. ಸೋಮಣ್ಣ ಭೇಟಿ ಮಾಡಿ ಉ. ಕ ರೇಲ್ವೆ ಯೋಜನೆ ಬೇಡಿಕೆ ಸಲ್ಲಿಸಿದ ಶಾಸಕ ಯತ್ನಾಳ

ನವದೆಹಲಿ: ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ವಿಜಯಪುರ ನಗರದಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ನಾನಾ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರೊಂದಿಗೆ ಮಾತನಾಡಿದ ಅವರು, ವಿಜಯಪುರ ನಗರವು ಸುಮಾರು 10 ಲಕ್ಷ ಜನಸಂಖ್ಯೆ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ.  ಹುಟಗಿ- ಗದಗ ನಡುವೆ ಡಬ್ಲಿಂಗ್ ಟ್ರ್ಯಾಕ್ […]