ಬಸವ ನಾಡಿನ ರೈತರಿಂದ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಕೃಷ್ಣಾ ನದಿ ಉಗಮ ಸ್ಥಾನದಲ್ಲಿ ಗಂಗಾಪೂಜೆ, ಬಾಗಿನ ಅರ್ಪಣೆ

ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಉಗಮ ಸ್ಥಾನ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಬಸವ ನಾಡಿನ ರೈತರು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.  ನಮ್ಮ ರಾಜ್ಯದಲ್ಲಿ ಮಳೆ ಆಗದಿದ್ದರೂ ಪ್ರತಿವರ್ಷ ಜನ, ಜಾನುವಾರುಗಳಿ ಈ ನದಿ ಜೀವಜಲ ನೀಡುತ್ತಿದೆ.  ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ ಈ ನದಿಯೇ ಜೀವನಾಡಿಯಾಗಿದೆ.  ಆದ್ದರಿಂದ ವಿಜಯಪುರ ಮತ್ತು […]

ಬಸವ ನಾಡಿನಲ್ಲಿ ಗುರು ಪೂರ್ಣಿಮೆ ಸಂಭ್ರಮ- ಜ್ಞಾನಯೋಗಾಶ್ರಮಕ್ಕೆ ಭಕ್ತರ ದಂಡು

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಾದ್ಯಂತ ಗುರು ಪೂರ್ಣಿಮೆ ಹಬ್ಬದ ಸಂಭ್ರಮ ಮನೆ ಮಾಡಿದೆ.   ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯುತ್ತಿದ್ದುಗುರು ಪೂರ್ಣಿಮೆ ಅಂಗವಾಗಿ ವೇದಾಂತಕೇಸರಿ ಮಲ್ಲಿಕಾರ್ಜುನ ಮಹಾಶಿವಯೋಗಿಗಳ ಗದ್ದುಗೆಗೆ ಆಶ್ರಮದ ಸ್ವಾಮೀಜಿಗಳು ಪೂಜೆ ಸಲ್ಲಿಸಿದರು. ಬೆಳಗ್ಗೆ 4.30ಕ್ಕೆ ಮಹಾ ಜಪಯೋಗದಿಂದ ಪ್ರಾರಂಭವಾಗಿರುವ ನಾನಾ ಧಾರ್ಮಿಕ ಕಾರ್ಯಕ್ರಮಗಳು ಈಗಲೂ ಮುಂದುವರೆದಿವೆ.   ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳು ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾಗಿದ್ದರು.  ಪ್ರತಿ ವರ್ಷ ಗುರು ಪೂರ್ಣಿಮೆ ದಿನ ಇಲ್ಲಿ ಜಾತ್ರೆ ನಡೆಯುತ್ತದೆ.  , ಬೆಳಿಗ್ಗೆಯಿಂದಲೇ […]