ಶರಣ ಹಡಪದ ಅಪ್ಪಣ್ಣ ಜಾತಿ, ಧರ್ಮ, ವರ್ಣ ರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ- ಶಂಕರಗೌಡ ಬಿರಾದಾರ

ವಿಜಯಪುರ: ಶರಣ ಹಡಪದ ಅಪ್ಪಣ್ಣ ಜಾತಿ ಧರ್ಮ ಹಾಗೂ ವರ್ಣರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತೋತ್ಸವದ ಅಂಗವಾಗಿ ಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿದ ನಂತರ ಮಾತನಾಡಿದರು ಶರಣರ ಕಾಯಕ ಬದುಕು ಯುವ ಪೀಳಿಗೆಗೆ ದಾರಿ ದೀಪವಾಗಬೇಕು.  ಶರಣರು ಏಕೆ […]

ರಾಜ್ಯ ಸರಕಾರದಿಂದ ಸಹಕಾರ ಸಂಘಗಳ ವಿರುದ್ಧ ಕಾನೂನು ಜಾರಿಗೆ ಯತ್ನ- ಸಂಜಯ ಪಾಟೀಲ ಕನಮಡಿ ಆರೋಪ

ವಿಜಯಪುರ: ರಾಜ್ಯ ಸರಕಾರ ಸಹಕಾರ ಸಂಘಗಳ ವಿರುದ್ಧ ಕಾನೂನು ತರಲು ಹೊರಟಿದೆ ಎಂದು ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಸಂಜಯ ಪಾಟೀಲ ಕನಮಡಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಸಹಕಾರಿಗಳ ಒಂದು ಬಹುದಿನಗಳ ಕನಸನ್ನು ನನಸು ಮಾಡಿದ್ದಾರೆ.  ಇದರಿಂದ ದೇಶದ ಎಲ್ಲ ಸಹಕಾರ ಸಂಸ್ಥೆಗಳು, ಸದಸ್ಯರ ಮಾಹಿತಿ ಸಂಗ್ರಹಿಸಲಾಯಿತು.  ಒಟ್ಟು ಮೂರು ಹಂತದ ಬೇರೆ ಬೇರೆ ಸ್ವರೂಪಗಳನ್ನೊಳಗೊಂಡ ಸಹಕಾರಿ […]