ಕಾನಿಪ ಜಿಲ್ಲಾ ಪ್ರಶಸ್ತಿ ಪ್ರಕಟ- ರಮೇಶ, ಗೌಡರ, ಪ್ರಕಾಶ, ಇರ್ಫಾನ್, ವಿಜಯ, ಸುನೀಲಧ್ವಯರು ಸೇರಿ 31 ಪತ್ರಕರ್ತರು ಪ್ರಶಸ್ತಿಗೆ ಆಯ್ಕೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024ನೇ ವರ್ಷದ  ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್‌ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು 31 ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.  ಜು. 28ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ […]