ಬಿ.ಎಲ್.ಡಿ.ಇ ಟ್ರಾಮಾ ಆ್ಯಂಡ್ ಎಮರ್ಜೆನ್ಸಿ ನೂತನ ಕಟ್ಟಡ ಉದ್ಘಾಟನೆ- ಸಂಸ್ಥೆಯನ್ನು ಕಟ್ಟಿ ಬೆಳಿಸಿದ ಮಹನೀಯರ ಸ್ಮರಣೆ ಕಾರ್ಯಕ್ರಮ

ವಿಜಯಪುರ: ಶತಮಾನದ ಹಿಂದೆ ಈ ಭಾಗದ ಶರಣರು ಮತ್ತು ಮಹನೀಯರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕದ ಜನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾಗಲು ಕಾರಣರಾಗಿದ್ದಾರೆ ಎಂದು ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ಚೇರಮನ್ ಮತ್ತು ಕಾಹೆರ ಕುಲಾಧಿಪತಿ ಪ್ರಭಾಕರ ಬಿ. ಕೋರೆ ಹೇಳಿದ್ದಾರೆ. ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಪಘಾತ ಮತ್ತು ತುರ್ತು ಚಿಕಿತ್ಸೆ ವಿಭಾಗದ ಕಟ್ಟಡ(ಟ್ರಾಮಾ ಸೆಂಟರ್ ಮತ್ತು ಎಮರ್ಜೆನ್ಸಿ ಮೆಡಿಸೀನ್) ಉದ್ಘಾಟಿಸಿದ ಅವರು, ಬಿ.ಎಲ್.ಡಿ.ಇ ಸಂಸ್ಥೆಯನ್ನು ಕಟ್ಟಿ […]