ಭೀಮಾ ತೀರದಲ್ಲಿ ಧೊಪ್ಪೆಂದು ನೆಲಕ್ಕಪ್ಪಳಿಸಿದ ಬಾಹ್ಯಾಕಾಶ ಪರಿಕರ- ಡಿಸಿ ಹೇಳಿದ್ದೇನು ಗೊತ್ತಾ?

ವಿಜಯಪುರ: ಆಗಸದಲ್ಲಿ ಹಾರಾಡುತ್ತಿದ್ದ ಪರಿಕರವೊಂದು ರೈತರೊಬ್ಬರ ಜಮೀನಿನಲ್ಲಿ ಬಿದ್ದು ಆತಂಕ ಸೃಷ್ಠಿಸಿದ ಘಟನೆ ಚಡಚಣ ತಾಲೂಕಿನ ಮರಗೂರ ಬಳಿ ನಡೆದಿದೆ. ಪ್ಯಾರಾಚೂಟ್ ಮಾದರಿಯ ಈ ಪರಿಕರ ಕಂಡು ರೈತರು ಗಾಬರಿಯಾಗಿದ್ದಾರೆ.  ಈ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಗ್ರಾಮದ ಜನರು ಅದರ ಮೇಲೆ ಬರೆಯಲಾದ ಮಾಹಿತಿ ತಿಳಿದು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಪರಿಶೀಲನೆ ನಡೆಸಿದಾಗ ಇದು ಲೋ ಇನ್ಟೆನ್ಸಿಟಿ ವೆದರ್ ಮಾನಿಟರರಿಂಗ್ ಸಿಸ್ಟಮ್ ಪರಿಕರವಾಗಿದ್ದು, ಬೆಂಗಳೂರಿನ ಇಸ್ರೋದಿಂದ ಕೆಲ ದಿನಗಳ ಹಿಂದೆ ಉಡಾವಣೆ ಮಾಡಲಾಗಿತ್ತು ಎನ್ನಲಾಗಿದೆ.  ಲೋ […]