ಸಿಎಂ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಆ. 6 ರಂದು ಬೃಹತ್ ಪ್ರತಿಭಟನೆ- ಅಹಿಂದ ಮುಖಂಡರ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಆ. 6 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಯಾತ್ರೆ ನಡೆಸಲಾಗುವುದು ಎಂದು ಅಹಿಂದ ಮುಖಂಡರು ಆರೋಪಿಸಿದ್ದಾರೆ. ನಗರದಲ್ಲಿ ಅಹಿಂದ ಮತ್ತು ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರಿಫ್, ಮಲ್ಲಿಕಾರ್ಜುನ ಲೋಣಿ, ಎಸ್. ಎಂ. ಪಾಟೀಲ ಗಣಿಹಾರ, ಅಬ್ದುಲ್ ರಜಾಕ್ ಹೊರ್ತಿ, ಅಡಿವೆಪ್ಪ ಸಾಲಗಲ, ಶಿವಾಜಿ ಮೆಟಗಾರ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ […]