ರಾಜ್ಯಪಾಲರ ವಿರುದ್ಧ ನಾಳೆ ಆಗಷ್ಟ 19 ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ- ಪ್ರೊ. ರಾಜು ಆಲಗೂರ

ವಿಜಯಪುರ: ಮುಡಾ ಹಗರಣ ವಿಷಯದಲ್ಲಿ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ನಾಳೆ ಆಗಷ್ಟ 19 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಮತ್ತು ಲೋಕಸಭೆ ಚುನಾವಣೆವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರೊ. ರಾಜು ಆಲಗೂರ ತಿಳಿಸಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ಧಾವರಚಂದ ಗೆಹ್ಲೋಟ್ ಅವರು ಸಿಎಂ ಎಸ್. ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವದನ್ನು ವಿರೋಧಿಸಿ ಬೃಹತ್ ಮತ್ತು ಮಧ್ಯಮ […]