ಐತಿಹಾಸಿಕ ಸುರಂಗ ಬಾವಡಿ ಸ್ವಚ್ಛ ಮಾಡಿದ ಪ್ರವಾಸೋದ್ಯಮ, ಎಎಸ್ಐ, ಮಹಾನಗರಪಾಲಿಕೆ, ಜಲ ಬಿರಾದಾರಿ ಸಂಸ್ಥೆ

ವಿಜಯಪುರ: ನಗರದ ಐತಿಹಾಸಿಕ ಸುರಂಗ ಬಾವಡಿ ಭಾವಿಯನ್ನು ಸ್ವಚ್ಛ ಮಾಡುವ ಮೂಲಕ ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಜಲ ಬಿರಾಧಾರಿ ಸಂಸ್ಥೆ ಗಮನ ಸೆಳೆದಿವೆ. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಲಬಿರಾದಾರಿ ಸಂಸ್ಥೆಯ ಪೀಟರ್ ಅಲೆಕ್ಸಾಂಡರ್, ಅಮೀನ್‌ ಹುಲ್ಲೂರ, ಅಮೀತ ಹುದ್ದಾರ, ಸತೀಶ ದೇಶಮುಖ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಕ್ರೀಡೆಗಳಿಂದ ವಿದ್ಯಾರ್ಥಿಗಳು ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ- ಎಲ್. ಆರ್. ಹಳ್ಳದಮನಿ

ವಿಜಯಪುರ: ಕ್ರೀಡೆಗಳಿಂದ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಕನ್ನೂರಿನ ಸರಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಎಲ್. ಆರ್. ಹಳ್ಳದಮನಿ ಹೇಳಿದ್ದಾರೆ. ನಗರದಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಅಲ್ ಹಸ್ನಾತ ಪಿಯು ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ 2024-25ನೇ ಶೈಕ್ಷಣಿಕ ವರ್ಷದ ವಿಜಯಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಮಾತನಾಡಿದ ಅಲ್ ಹಸ್ನಾತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ. ಎ. ಬಿಜಾಪುರ, ಕ್ರೀಡೆ ಮಕ್ಕಳ ಮನಸ್ಸಿಗೆ […]