ಆಲಮಟ್ಟಿ ಜಲಾಷಯಕ್ಕೆ ಸಿಎಂ, ಡಿಸಿಎಂ, ಸಚಿವರಿಂದ ಗಂಗಾ ಪೂಜೆ, ಬಾಗೀನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆಲಮಟ್ಟಿ ಲಾಲಬಹಾದ್ದೂರ ಶಾಸ್ತ್ರಿ ಸಾಗರದ ಜಲಧಿಗೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ. ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿದ ಸಿಎಂ ಎಸ್. ಸಿದ್ಧರಾಮಯ್ಯ, ಡಿಸಿಎಂ‌ ಡಿ. ಕೆ. ಶಿವಕುಮಾರ, ಸಚಿವರಾದ ಎಂ. ಬಿ. ಪಾಟೀಲ, ಆರ್. ಬಿ. ತಿಮ್ಮಾಪುರ, ಶಿವಾನಂದ ಎಸ್. ಪಾಟೀಲ, ಶಾಸಕರಾದ ಯಶವಂತರಾಯಗೌಡ ವಿ. ಪಾಟೀಲ, ಸಿ. ಎಸ್. ನಾಡಗೌಡ, ಅಶೋಕ ಮನಗೂಳಿ, ಎಚ್. ವೈ. ಮೇಟಿ, ಜೆ. ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ,, ಭೀಮಸೇನ ಚಿಮ್ಮನಕಟ್ಡಿ, ವಿಧಾನ ಪರಿಷತ […]