ಬಿ.ಎಲ್.ಡಿ ಸೌಹಾರ್ದ ಈ ವರ್ಷ ರೂ. 500 ಕೋ. ವ್ಯವಹಾರ ಗುರಿ ಹೊಂದಿದೆ- ಸುನೀಲಗೌಡ ಪಾಟೀಲ

ವಿಜಯಪುರ: ಬಿ.ಎಲ್.ಡಿ. ಸೌಹಾರ್ದ ಸಹಕಾರಿ ಸಂಘ(ಬ್ಯಾಂಕ) ಪ್ರಸಕ್ತ ಆರ್ಥಿಕ ವರ್ಷದಲ್ಲಿ ರೂ. 500 ಕೋ. ವ್ಯವಹಾರದ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಮುದ್ದೇಬಿಹಾಳ ಪಟ್ಟಣದಲ್ಲಿ ನೂತನ ಶಾಖೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು. ಶತಮಾನದ ಸಂತ, ನಡೆದಾಡಿದ ದೇವರು, ಶ್ರೀ ಸಿದ್ದೇಶ್ವರ ಸ್ವಾಮೀಜಿ ಆಶಿರ್ವಾದದೊಂದಿಗೆ ಪ್ರಾರಂಭವಾದ ಬಿ.ಎಲ್‌.ಡಿ (ಬಿಜಾಪುರ ಲಿಂಗಾಯತ ಡೆವಲಪ್‌ಮೆಂಟ್) ಸೌಹಾರ್ದ ಸಹಕಾರಿ ಸಂಘ ಬೆಂಗಳೂರು ಮಹಾನಗರ ಸೇರಿ ಉತ್ತರ ಕರ್ನಾಟಕದ ಪ್ರಮುಖ […]