ಲೋಕಾಯುಕ್ತರ ದಾಳಿ- ಬೆಳ್ಳಂಬೆಳಿಗ್ಗೆ ಭ್ರಷ್ಟ್ರ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು

ವಿಜಯಪುರ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ನಿವಾಸಗಳ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳು ಅಕ್ರಮ ಆಸ್ತಿಪಾಸ್ತಿ ಕುರಿತು ತನಿಖೆ ಕೈಗೊಂಡಿದ್ದಾರೆ. ಬಸವನ ಬಾಗೇವಾಡಿ ಲೋಕೋಪಯೋಗಿ ಇಲಾಖೆ ಪ್ರಭಾರಿ ಎಇಇ ಭೀಮನಗೌಡ ಬಿರಾದಾರ ನಿವಾಸದ ಮೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ವಿಜಯಪುರ ನಗರದ ಆರ್. ಟಿ. ಓ ಕಚೇರಿ ಹಿಂಬದಿಯಲ್ಲಿರುವ ಇವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು […]

ಜಿಲ್ಲೆಯಲ್ಲಿ ಮೀನು ಸಾಕಾಣಿಕೆಗೆ ಮೂಲಕ ಆರ್ಥಿಕವಾಗಿ ಸದೃಢರಾಗಲು ವಿಫುಲ ಅವಕಾಶಗಳಿವೆ- ರಾಜಕುಮಾರ ನಾಯ್ಕ

ವಿಜಯಪುರ: ವಾಣಿಜ್ಯ ಮೌಲ್ಯವುಳ್ಳ ಮೀನುಗಾಳಾದ ಸೀ ಬಾಸ್, ಸುರಗಿ, ತಿಲಾಫಿಯಾ ಮೀನುಗಳನ್ನು ಬೆಳೆಯುವುದರಿಂದ ರೈತರು ಆರ್ಥಿಕವಾಗಿ ಸದೃಡವಾಗಬಹುದು ಎಂದು ಮಂಗಳೂರು ವಿಭಾಗದ ಸಾಗರೊತ್ಪನ ಮತ್ತು ರಪ್ತು ಅಭಿವೃದ್ದಿ ಪ್ರಾದಿಕಾರದ ಉಪನಿರ್ದೇಶಕ  ರಾಜಕುಮಾರ ನಾಯ್ಕ ಹೇಳಿದರು. ವಿಜಯಪುರ ನಗರದ ಹೊರವಲಯದಲ್ಲಿ ಭೂತನಾಳ ಕೆರೆ ಬಳಿ ಇರುವ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರ,ದಲ್ಲಿ ಆಯೋಜಿಸಲಾಗಿದ್ದ ಸಮಗ್ರ ಮೀನು ಸಾಕಾಣಿಕೆÉ  ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೀ ಬಾಸ್ ಮೀನು ಕೃಷಿಯನ್ನು ಉತ್ತೆಜಿಸಲು […]

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಆಚರಣೆ

ವಿಜಯಪುರ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಲೋಯೋಲಾ ಅಂತರರಾಷ್ಟ್ರೀಯ ಕಾಲೇಜಿನಲ್ಲಿ ನಡೆದ ಜಾಥಾವನ್ನು ಲೋಯೋಲಾ ಸಂಸ್ಥೆಯ ಫಾ. ಟೇಲರ್ ಮತ್ತು ಮಾನಸಿಕ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಎಸ್. ಎಂ. ಗುಣಾರಿ ಜಂಟಿಯಾಗಿ ಚಾಲನೆ ನೀಡಿದರು. ನಂತರ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಎಸ್. ಎಂ. ಗುಣಾರಿ, ಎಲ್ಲ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು.  ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ […]

ಬಾಕಿ ಬಿಲ್ ಹಣ ಪಾವತಿಸಲು ಆಗ್ರಹ- ಗುತ್ತಿಗೆದಾರರ ಸಂಘದಿಂದ ಜಿಲ್ಲಾಧಿಕಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಕಳೆದ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಹಣವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಗುತ್ತಿಗೆದಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಸಿ. ಆರ್. ರೂಡಗಿ, ನಾನಾ ಇಲಾಖೆಗಳಲ್ಲಿ ಹಾಗೂ ನಿಗಮಗಳಲ್ಲಿ ಕೆಲಸ ನಿರ್ವಹಿಸಿರುವ ಗುತ್ತಿಗೆದಾರರ ಬಿಲ್ ಗಳು ಕಳೆದ ಎರಡು ವರ್ಷದಿಂದ ಭಾಗಶಃ ಬಟವಡೆಯಾಗಿರುತ್ತವೆ.  ಇದರಿಂದ ಗುತ್ತಿಗೆದಾರರಿಗೆ ಆರ್ಥಿಕವಾಗಿ ತೀವ್ರ ತೂಂದರೆಯಾಗಿದೆ.  ಅಲ್ಲದೇ, […]

ಆಫೀಶಿಯಲ್ ಟೇಕ್ವಾಂಡೋ ಚಾಂಪಿಯನಶಿಪ್- ಕರ್ನಾಟಕ ಟೇಕ್ವಾಂಡೋ ಸಂಸ್ಥೆಗೆ ದ್ವಿತೀಯ ಸ್ಥಾನ

ವಿಜಯಪುರ: ಬೆಂಗಳೂರಿನಲ್ಲಿ ನಡೆದ ಆಫೀಶಿಯಲ್ ಟ್ವೆಕಾಂಡೋ ಚಾಂಪಿಯನಶಿಪ್ ನಲ್ಲಿ ವಿಜಯಪುರ ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಿದ್ದು, ದ್ವಿತೀತ ಸ್ಥಾನ ಪಡೆದಿದ್ದಾರೆ.  ಈ ಸ್ಪರ್ಧೆಯಲ್ಲಿ ವಿಜಯಪುರದ ಟ್ವೆಕಾಂಡೊ ಪಟುಗಳಾದ ಮಹ್ಮದ ರಿಯಾನ ಮುಲ್ಲಾ(ದ್ವಿತೀಯ ಸ್ಥಾನ), ಬಿ. ಬಿ. ಜೋಯಾ ಮುಲ್ಲಾ(ದ್ವಿತೀಯ ಸ್ಥಾನ) ಪಡೆದಿದ್ದಾರೆ.  ಈ ಕ್ರೀಡಾಕೂಟದಲ್ಲಿ 9 ಜನ ವಿದ್ಯಾರ್ಥಿಗಳಾದ ಮಹೇಶ ತಾಳಿಕೋಟೆ, ಮಹಾದೇವ ಜಾಧವ, ಮನನ ಮೆಹ್ರಾ, ಹಾರ್ದಿಕ ರುಣವಾಲ, ಉಂಗಟಿ ಪೂರ್ಣ ವಿಜಯಕೃಷ್ಣ, ರೋಹಿತ ವಟ್ಟಂ, ಬಿ. ಅಸ್ಮಿತಾ ಜಟ್ ಭಾಗವಹಿಸಿದ್ದರು ಎಂದು ಟ್ವೆಕಾಂಡೊ […]

ಬಸ್ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರಿಡಿ- ಸಚಿವ ಎಂ. ಬಿ. ಪಾಟೀಲರಿಂದ ಸಿಎಂ ಗೆ ಪತ್ರ

ವಿಜಯಪುರ: ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೆಸರನ್ಬು ನಾಮಕರಣ ಮಾಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಮಹಿಳೆಯರನ್ನು ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ್ದ ಶಕ್ತಿ ಯೋಜನೆಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಜೂ. 11 ರಂದು ಚಾಲನೆ ನೀಡುವ ಕಾರ್ಯಕ್ರಮಕ್ಕೆ ಮಹಿಳೆಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯರಿಗೆ ಸ್ಪೂರ್ತಿಯಾಗಿರುವ […]

ಸಿಎಂ ಎಸ್. ಸಿದ್ಧರಾಮಯ್ಯ ಭೇಟಿ ಮಾಡಿ ಯುವನಿಧಿ ಯೋಜನೆ ಎಲ್ಲ ನಿರುದ್ಯೋಗಿಗಳಿಗೆ ವಿಸ್ತರಿಸಲು ಆಗ್ರಹಿಸಿದ ಎಐಡಿವೈಓ ನಿಯೋಗ

ಬೆಂಗಳೂರು: ರಾಜ್ಯ ಸರಕಾರದ ಯುವನಿಧಿನ ಯೋಜನೆಯನ್ನು ಎಲ್ಲ ನಿರುದ್ಯೋಗಿಗಳಿಗೆ ವಿಸ್ತರಿಸುವಂತೆ ಆಗ್ರಹಿಸಿ ಎಐಡಿವೈಓ ಮುಖಂಡರ ನಿಯೋಗ ಸಿಎಂ ಎಸ್. ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಜೂ. 26 ಎಐಡಿವೈಓ ಸಂಸ್ಥಾಪನೆ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಸಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಜಿ. ಶಶಿಕುಮಾರ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನಿರುದ್ಯೋಗಿಗಳ ಸಮಸ್ಯೆಗೆ ಸ್ಪಂದಿಸಲು ರಾಜ್ಯ ಸರಕಾರ ಯುವನಿಧಿ ಗ್ಯಾರಂಟಿ ಸ್ಕೀಂ ಘೋಷಿಸಿರುದ್ದು ಸ್ವಾಗತಾರ್ಹವಾಗಿದೆ.   ಹಲವ […]

ಉತ್ನಾಳದ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಮತ್ತೀತರ ಸಂಘಗಳಿಂದ ಹಿರಿಯ ಪತ್ರಕರ್ತ ಸುಶೀಲೇಂದ್ರ ನಾಯಕ ಸೇರಿ ಐವರಿಗೆ ವೀರ ಸಾವರ್ಕರ ಪ್ರಶಸ್ತಿ ಪ್ರಧಾನ

ವಿಜಯಪುರ: ಹಿರಿಯ ಪತ್ರಕರ್ತ ಸುಶಿಲೇಂದ್ರ ನಾಯಕ ಅವರು ಪತ್ರಿಕಾ ರಂಗಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಕಲಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಉತ್ನಾಳ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ, ಮಲ್ಲಸರ್ಜ ದೇಸಾಯಿ ಅಂತಾರಾಷ್ಟ್ರೀಯ ಕ್ರೀಡಾ ತರಬೇತಿ ಕೇಂದ್ರ, ಅಖಿಲ ಕರ್ನಾಟಕ ಪಂಚಮಸಾಲಿ ಪರಿಷತ್ತು, ಅಖಿಲ ಭಾರತ ಪಂಚಮಸಾಲಿ ಪರಿಷತ್ತು, ಶ್ರೀ ಬೆಳವಡಿ ಮಲ್ಲಮ್ಮ ದೈಹಿಕ ಮತ್ತು ಸೈನಿಕರ ತರಬೇತಿ ಕೇಂದ್ರದ ಸಂಯುಕ್ತಾಶ್ರ್ಯದಲ್ಲಿ ಈ […]

ಬಿಜೆಪಿ ಸಭೆಯಲ್ಲಿ ಗದ್ದಲ- ಯತ್ನಾಳ ವಿರುದ್ಧ ಹರಿಹಾಯ್ದ ನಿರಾಣಿ, ನಡಹಳ್ಳಿ- ವಾಗ್ದಾಳಿ ಯಾವುದೇ ಗೊಂದಲವಿಲ್ಲ ಎಂದ ಬೊಮ್ಮಾಯಿ

ವಿಜಯಪುರ: ವಿಜಯಪುರ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಯತ್ನಾಳ ಬೆಂಬಲಿಗರು ಗದ್ದಲ ಎಬ್ಬಿಸಿದ ಘಟನೆ ನಡೆದಿದೆ. ಮಧ್ಯಾಹ್ನ 3 ಗಂಟೆಗೆ ಆರಂಭವಾಗಬೇಕಿದ್ದ ಸಭೆ ಮೂರು ಗಂಟೆ ತಡವಾಗಿ ಸಂಜೆ 6 ಗಂಟೆಗೆ ಆರಂಭವಾಯಿತು.  ನಗರದ ಸಂಗನಬಸವ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದರಾದ ರಮೇಶ ಜಿಗಜಿಣಗಿ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾಗಿರುವ ಅಭ್ಯರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಸದ […]

ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿ ಹಾಕಿದ ಆರೋಪ- ಬಂಕ್ ಮಾಲಿಕರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವರ ಸೂಚನೆ- ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ವಿಜಯಪುರ: ಡೀಸೆಲ್ ಬಾಕಿ ಹಣ ನೀಡಿಲ್ಲ ಎಂಬ ಆರೋಪದಡಿ ಪೆಟ್ರೋಲ್ ಬಂಕ್ ಮಾಲಿಕರು ವ್ಯಕ್ತಿಯೊಬ್ಬನನ್ನು ಸುಮಾರು 12 ದಿನಗಳಿಂದ ಬಂಕಿನಲ್ಲಿ ಅರೆಬೆತ್ತಲೆಯಾಗಿ ಕೂಡಿ ಹಾಕಿದ ಆರೋಪ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕೇಳಿ ಬಂದಿದೆ. ಈ ಕುರಿತು ಮಾಧ್ಯಮಗಳ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಅವರಿಗೆ ಕರೆ ಮಾಡಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕಂದಾಯ ಮತ್ತು […]