ನಾಗಠಾಣ(ಮೀ) ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳೆ ಪರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಬಿರುಸಿನ ಪ್ರಚಾರ

ವಿಜಯಪುರ: ನಾಗಠಾಣ(ಮೀ) ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳೆ ಪರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಬಿರುಸಿನ ಪ್ರಚಾರ ನಡೆಸಿದರು.  ವಿಜಯಪುರ ತಾಲೂಕಿನ ಖತಿಜಾಪೂರ, ಜುಮನಾಳ, ಹಿಟ್ನಳ್ಳಿ, ಉತ್ನಾಳ, ಗ್ರಾಮಗಳಲ್ಲಿ ಅವರು ಮತಚಾನೆ ಮಾಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಷ್ಠೆಯಿಂದ ಪಕ್ಷವನ್ನು ಸಂಘಟಿಸಿದ ಸಾಮಾನ್ಯ ಕಾರ್ಯಕರ್ತನಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ.  ಜನಪರ ನಿಲುವಿನ ಸಂಜೀವ ಐಹೊಳಿ‌ ಜನಸ್ಪಂದನೆಯ ಮನೋಭಾವವುಳ್ಳ ವ್ಯಕ್ತಿ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಅವರಿಗೆ ಅರಿವಿದೆ.  ‌ಜನತೆ ಅವರಿಗೆ ಮತ ಹಾಕುವ ಮೂಲಕ […]

ಎಂ. ಬಿ. ಪಾಟೀಲ ಅಭಿಮಾನಿಯಿಂದ ವಿಜಯಪುರದಿಂದ ತಿಕೋಟಾ ಹಾಜಿ ಮಸ್ತಾನ್ ದರ್ಗಾವರೆಗೆ ಮೈಮೇಲೆ ಚಿತ್ರ ಬಿಡಿಸಿಕೊಂಡು ಪಾದಯಾತ್ರೆ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರು ಚುನಾವಣೆಯಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಲಿ ಎಂದು ಪ್ರಾರ್ಥಿಸಿ ಯುವಕನೋರ್ವ ವಿಜಯಪುರದಿಂದ ತಿಕೋಟಾ ಹಾಜಿಮಸ್ತಾನ ದರ್ಗಾವರೆಗೆ ಪಾದಯಾತ್ರೆ ಕೈಗೊಂಡು ಗಮನ ಸೆಳೆದಿದ್ದಾನೆ. ವಿಜಯಪುರ ನಗರದ ಸಕಾಫ್ ರೋಜಾ ನಿವಾಸಿ ಸಮೀರ ಜಾಗೀರದಾರ(36) ಗ್ಯಾರೇಜ್ ನಡೆಸುತ್ತಿದ್ದಾರೆ. ಎಂ. ಬಿ. ಪಾಟೀಲ ಅವರ ಕಟ್ಟಾ ಅಭಿಮಾನಿಯಾಗಿರುವ ಅವರು ವಿಜಯಪುರ ನಗರದ ಜೋಡ ಗುಮ್ಮಟದಿಂದ ತಿಕೋಟಾ ಹಾಜಿಮಸ್ತಾನ ದರ್ಗಾವರೆಗೆ ಪಾದಯಾತ್ರೆ ನಡೆಸಿದ್ದಾರೆ. ಈ ವಿಷಯ ತಿಳಿದು ದರ್ಗಾಕ್ಕೆ […]

ಮಖಣಾಪುರ ಎಲ್. ಟಿ.-2 ರಲ್ಲಿ ಗ್ರಾಮದೇವತೆ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ- ಡಾ. ದೇವಾನಂದ ಚವ್ಹಾಣ ಭಾಗಿ

ವಿಜಯಪುರ: ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯ ವಿಜಯಪುರ ತಾಲೂಕಿನ ಮಖಣಾಪುರ ತಾಂಡಾ 2ರಲ್ಲಿ ಅತ್ಯಂತ ಸಂಭ್ರಮದಿಂದ ಜರುಗಿದ ಗ್ರಾಮ ದೇವತೆ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಡಾ. ದೇವಾನಂದ ಫೂ. ಚವ್ಹಾಣ ಭಾಗವಹಿಸಿ ಜಗನ್ಮಾತೆಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಯಿ ದುರ್ಗಾದೇವಿಯನ್ನು ಭಕ್ತಿಯಿಂದ ನೆನೆದರೆ ಜೀವನದಲ್ಲಿ ಕಷ್ಟ-ನಷ್ಟಗಳು ದೂರ ಆಗುತ್ತದೆ.  ಮಖಣಾಪುರ ಜನರಿಗೆ ದುರ್ಗಾದೇವಿಯೇ ಶ್ರೀರಕ್ಷೆಯಾಗಿ ನಿಂತಿದ್ದಾಳೆ ಎಂದು ಹೇಳಿದರು. ಮಖಣಾಪೂರ ಜನತೆ ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟುಕೊಂಡು ಇಲ್ಲಿಯ ವರೆಗೆ ಕರೆಸಿದ್ದಕ್ಕೆ […]

ಕೃಷ್ಣಾ ನದಿಗೆ ನೀರು ಬಿಡಲು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮನವಿ- 4 ಟಿಎಂಸಿ ನೀರು ಬಿಡುಗಡೆ ಮಾಡಲು ಮಹಾ ಡಿಸಿಎಂ ದೇವೇಂದ್ರ ಫಡ್ನವಿಸ್ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜನ, ಜಾನುವಾರುಗಳಗೆ ಕುಡಿಯಲು ನೀರು ಬಿಡುವಂತೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಡಿದ ಮನವಿಗೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ ಒಪ್ಪಿಗೆ ಸೂಚಿದಿದ್ದಾರೆ. ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ ದೇವೇಂದ್ರ ಫಡ್ನವೀಸ ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಆ ಭಾಗದ ಮುಖಂಡರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಸಾಹೇಬ ಜೊಲ್ಲೆ, ಮಹಾರಾಷ್ಟ್ರದಿಂದ […]

ಅಮಿತ ಶಾ ಜೊತೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಕರ್ನಾಟಕ, ಮಹಾರಾಷ್ಟ್ರ ಕೆಲಸ ಮಾಡುತ್ತಿದ್ದಾರೆ- ಮಹಾರಾಷ್ಟ್ರ ಡಿಸಿ ಎಂದೇವೇಂದ್ರ ಫಡ್ನವೀಸ್

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವೆ ಇರುವ ಗಡಿ ವಿವಾದದ ಕುರಿತು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಕ್ಕೆ ಎರಡೂ ರಾಜ್ಯಗಳ ಸಿಎಂ ಗಳು ಬದ್ಧರಾಗಿದ್ದಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಜೊತೆ ನಡೆದ ಸಭೆಯಂತೆಯೇ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.  ಮೀಸಲಾತಿ ಪರಿಷ್ಕರಣೆ, ಮುಸ್ಲಿಮರಿಗೆ ಮೀಸಲಾತಿ ಕಡಿತ ವಿಚಾರ […]

ಎಂ. ಬಿ. ಪಾಟೀಲ ಶ್ರೇಯಸ್ಸು ಬಯಸಿ ಯುವಕರಿಂದ ಕಣಬೂರಿನಲ್ಲಿ ದೀರ್ಘದಂಡ ನಮಸ್ಕಾರ

ವಿಜಯಪುರ: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿ ಮತ್ತು ಸರಕಾರದಲ್ಲಿ ಉನ್ನತ ಸ್ಥಾನಕ್ಕೇರಲಿ ಎಂದು ಪ್ರಾರ್ಥಿಸಿ ಯುವಕರು ದೀರ್ಘದಂಡ ನಮಸ್ಕಾರ ಹಾಕಿ ಗಮನ ಸೆಳೆದಿದ್ದಾರೆ. ಬಬಲೇಶ್ವರ ತಾಲೂಕಿನ ಕಣಬೂರ ಗ್ರಾಮದ 24 ಯುವಕರು ಕೃಷ್ಣಾ ನದಿಯಿಂದ ಗ್ರಾಮದ ಶ್ರೀ ರಾಚೋಟೇಶ್ವರ ದೇವಸ್ಥಾನದ ವರೆಗೆ ದೀರ್ಘದಂಡ ನಮಸ್ಕಾರ ಹಾಕಿದರು.  ಅಲ್ಲದೇ, ಎಂ. ಬಿ. ಪಾಟೀಲರು ಉನ್ನತ ಸ್ಥಾನಕ್ಕೇರಲಿ.  ಈ ಭಾಗದಲ್ಲಿ ಮತ್ತು ನಾಡಿನಾದ್ಯಂತ ಹೆಚ್ಚೆಚ್ಚು ಅಭಿವೃದ್ಧಿ ಮಾಡಲಿ […]

ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ- ಲಿಂಗಾಯಿತರಿಗೆ ಸಿದ್ಧರಾಮಯ್ಯ ಅವಮಾನ ಮಾಡಿದ್ದಾರೆ- ಮಹಾ ಡಿಸಿಎಂ ದೇವೇಂದ್ರ ಫಡ್ನವೀಸ

ವಿಜಯಪುರ: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಬಸವ ನಾಡು ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.  ಇಂಡಿ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಪರ ಪ್ರಚಾರ ನಡೆಸಿದ ಅವರು, ರಾಜ್ಯ ಮತ್ತು ಕೇಂದ್ರ ಸರಕಾರಗಳು ಕರ್ನಾಟದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿವೆ ಎಂದು ಹೇಳಿದರು. ಇಂಡಿ ಮತಕ್ಷೇತ್ರಕ್ಕೆ ಬಿಜೆಪಿ ಸರಕಾರ ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಕೊಡುಗೆ ನೀಡಿದ್ದೆ.  ಈ ಮೂಲಕ ಈ ಭಾಗದ ಜನರಿಗೆ ನೀರಿನ ಸಮಸ್ಯೆ ನೀಗಲಿದೆ.  ಕಳೆದ ಬಾರಿ ಬಿಜೆಪಿಗೆ […]

ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದೇನೆ- ಎಂ. ಬಿ. ಪಾಟೀಲ

ವಿಜಯಪುರ: ಕೃಷ್ಣಾ ತೀರದ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದೇನೆ. ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ಬಬಲೇಶ್ವರ ತಾಲೂಕಿನ ಕಣಬೂರ, ಶಿರಬೂರ ಮತ್ತು ಸುತಗುಂಡಿ ಗ್ರಾಮಗಳಲ್ಲಿ ಅವರ ಪ್ರಚಾರ ಕೈಗೊಂಡ ಅವರು ಕಣಬೂರ ಗ್ರಾಮದಲ್ಲಿ ಮಾತನಾಡಿದರು. ಕಣಬೂರ ಸೇರಿದಂತೆ ಕೃಷ್ಣಾ ತೀರದ ಗ್ರಾಮಗಳಲ್ಲಿ ರಸ್ತೆ, ಶಾಲೆಗಳ ಅಭಿವೃದ್ಧಿ ಸೇರಿದಂತೆ ನಾನಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರೂ.136 ಕೋಟಿ ಖರ್ಚು ಮಾಡಿದ್ದೇನೆ. ಅಲ್ಲದೇ, ಈ ಗ್ರಾಮಗಳ ಬಾಕಿ ಅಭಿವೃದ್ಧಿ ಕಾರ್ಯಗಳನ್ನು […]

ಜಿಲ್ಲೆಯ 8 ವಿಧಾನಸಭೆ ಮತಕ್ಷೇತ್ರಗಳಲ್ಲಿ ಅಂತಿಮವಾಗಿ 95 ಅಭ್ಯರ್ಥಿಗಳು ಕಣದಲ್ಲಿ ಉಳಿದಿರುವ 95 ಅಭ್ಯರ್ಥಿಗಳ ವಿವರ ಈ ಕೆಳಗಿನಂತಿದೆ.

ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಜಿಲ್ಲೆಯ ಎಂಟು ಮತಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ 122 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿ 115 ಅಭ್ಯರ್ಥಿಗಳ ನಾಮಪತ್ರ ಕ್ರಮ ಬದ್ಧವಾಗಿದ್ದವು.  ನಾಮಪತ್ರ ಹಿಂಪಡೆಯುವ ದಿನವಾದ  ಒಟ್ಟು 20 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದರಿಂದ  ಈಗ ಒಟ್ಟು 95 ಅಭ್ಯರ್ಥಿಗಳು ಅಂತಿಮವಾಗಿ  ಚುನಾವಣೆ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ವಿಜಯಪುರ ನಗರದಲ್ಲಿ ಭೂಮಾಪಿಯಾ ಸಂಪೂರ್ಣ ಬಂದ್ ಆಗಿದೆ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ನಗರದಲ್ಲಿ ಭೂಮಾಪಿಯಾದದವರದೇ ದರ್ಬಾರ ಆಗಿತ್ತು.  ಅದನ್ನು ಸಂಪೂರ್ಣ ಬಂದ ಮಾಡಿರುವೆ.  ಎಲ್ಲಿಯೇ ಖಾಲಿ ಜಾಗ ಇದ್ದರೂ, ಓಣಿಯ ಜನರನ್ನು ಸೇರಿಸಿ ಉದ್ಯಾನ, ಸಮುದಾಯ ಭವನ, ಓಪನ್ ಮಾಡಲಾಗುವುದು ಎಂದು ವಿಜಯಪುರ ನಗರ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ. ಪಾಟೀಲ ಯತ್ನಾಳ ಹೇಳಿದರು. ಮತಕ್ಷೇತ್ರ ವ್ಯಾಪ್ತಿಯ ಶಾಸ್ತ್ರಿ ನಗರದಲ್ಲಿ ಮತಯಾಚನೆ ನಡೆಸಿ ಮಾತನಾಡಿದ ಅವರು, ವಿಜಯಪುರಕ್ಕೆ ಕೋಟಿ ಎನ್ನುವುದು ಗೊತ್ತೆ ಇರಲಿಲ್ಲ.  ಕಳೆದ ಐದು ವರ್ಷಗಳಲ್ಲಿ ನೂರಾರು ಕೋಟಿ ಅನುದಾನ ತರುವ ಮೂಲಕ ಜನರ ನಿರೀಕ್ಷೆ ಮೀರಿ […]