ವಿಜಯಪುರದಲ್ಲಿ ಮಾನವ ಹಕ್ಕು, ಪೋಕ್ಸೋ ಕುರಿತು ಕಾನೂನು ಅರಿವು ಕಾರ್ಯಕ್ರಮ

ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ತುಂಗಳ ಪಿಯು ಕಾಲೇಜ್‌ನಲ್ಲಿ ಮಾನವ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಈ ಅರಿವು ಕಾರ್ಯಕ್ರಮದಲ್ಲಿ ಕಾಲೇಜಿನ 350 ವಿದ್ಯಾರ್ಥಿ- ವಿದ್ಯಾಥಿನಿಯರು ಭಾಗವಹಿಸಿದ್ದರು.  ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಕಾನೂನಿನ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ […]

ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ಧರಾಮಯ್ಯ- ಬರ ಪರಿಹಾರ ಶೀಘ್ರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ ರೂ. 18177.44 ಕೋ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ ರೂ. 4663.12 ಕೋ. ಇನ್‌ಪುಟ್‌ ಸಬ್ಸಿಡಿ, ರೂ. 12,577.86 ಕೋ. ತುರ್ತು ಪರಿಹಾರ, ರೂ. 566.78 ಕೋ. ಕುಡಿಯುವ ನೀರಿಗಾಗಿ ಹಾಗೂ ರೂ. 363.68 ಕೋ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, […]

ವಿಜಯ ದಿವಸ ಕಾರ್ಯಕ್ರಮ: ದೇಶಕ್ಕೆ ವೀರ ಯೋಧರ ಕೊಡುಗೆ ಅಪಾರ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಇಂಡೋ-ಪಾಕ್ 1971ರ ಯುದ್ಧದಲ್ಲಿ ಭಾಗವಹಿಸಿದ    ಕೊಡುಗೆ ಯೋಧರು ಇಂದಿನ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನಮ್ಮೆಲ್ಲರಿಗೂ ಹೆಮ್ಮೆ ಹಾಗೂ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಸೈನಿಕ ಶಾಲೆಯ ಸಭಾಭವನದಲ್ಲಿ ಇತ್ತಿಚೆಗೆ ನಡೆದ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ, ಯುದ್ಧದಲ್ಲಿ ಪಾಲ್ಗೊಂಡ ಯೋಧರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸೈನಿಕ ಶಾಲೆಯ ಪ್ರಾಂಶುಪಾಲರಾದ […]

Vrukshothon: ವೃಕ್ಷಥಾನ್ ಹೆರಿಟೇಜ್ ರನ್- 2023: ರೂ. 10 ಲಕ್ಷ ಪ್ರಾಯೋಜಕತ್ವ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಕೋಟಿವೃಕ್ಷ ಅಭಿಯಾನ(Crore Tree Planting) ಅಂಗವಾಗಿ ಡಿಸೆಂಬರ್ 24(December 24) ರವಿವಾರ(Sunday) ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2023(Vrukshoton Heritage Run-2023) ಪ್ರೊತ್ಸಾಹಿಸಲು ವಿಜಯಪುರ ನಗರ ಶಾಸಕ(Vijayapura City MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal)ರವರು ರೂ. 10 ಲಕ್ಷ ಪ್ರಾಯೋಜಕತ್ವ(Rs. 10 Lakh Sponsorship) ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು, ಮರಗಳನ್ನಾಗಿ ಬೆಳೆಸಿ, ಅರಣ್ಯ ಪ್ರಮಾಣ ಹೆಚ್ಚಿಸುವುದು. ವಿಜಯಪುರ ನಗರದಲ್ಲಿನ ವಿವಿಧ ಐತಿಹಾಸಿಕ ಸ್ಮಾರಕಗಳ ಕುರಿತು ಜಾಗೃತಿ ಮೂಡಿಸಿ, ಹೆಚ್ಚಿನ ಪ್ರವಾಸಿಗರನ್ನು ಆರ‍್ಷಿಸಿ, […]

Rambhapuri Jagadguri: ಜಾತಿಗಿಂತ ನೀತಿ, ತತ್ವಕ್ಕಿಂತ ಆಚರಣೆ ಮುಖ್ಯ- ಶ್ರೀ ರಂಭಾಪುರಿ ಜಗದ್ಗುರು

ವಿಜಯಪುರ: ಜಾತಿಗಿಂತ ನೀತಿ(Policy rather than caste), ತತ್ವಕ್ಕಿಂತ ಆಚರಣೆ(Principle rather than principle) ಮುಖ್ಯವೆಂಬುದನ್ನು(Important) ಯಾರೂ ಮರೆಯಬಾರದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು(Rambhapuri Dr Veerasomeshwar Jagadguru) ಅಭಿಪ್ರಾಯಪಟ್ಟಿದ್ದಾರೆ.  ಕನ್ನೂರು ಗುರುಮಠದಲ್ಲಿ ನಡೆದ ಲಿಂ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ 18ನೇ ವರ್ಷದ ಪುಣ್ಯಸ್ಮರಣೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಮಾನವ ಜೀವನ ಉತ್ಕೃಷ್ಟವಾದುದು.  ಜನ್ಮ ಜನ್ಮಗಳ ಪುಣ್ಯಫಲದಿಂದ ಮಾನವ ಜೀವನ ಪ್ರಾಪ್ತವಾಗಿದೆ.  ಜಾತಿ ಧರ್ಮಗಳ ಮಧ್ಯೆ […]

ವೃಕ್ಷೋಥಾನ್-2023: ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದಾರೆ ಸಿರೆಯುಟ್ಟು ಬರಿಗಾಲಿನಲ್ಲಿ ಓಡುವ ಖ್ಯಾತಿಯ ಪ್ರೀತಿ ಮನೀಷ

ವಿಜಯಪುರ: ಡಿಸೆಂಬರ್ 24 ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್-2023ಕ್ಕೆ ಮಹಿಳೆಯರು ಅತ್ಯುತ್ಸಾಹದಿಂದ ಪಾಲ್ಗೊಳ್ಳುತ್ತಿದ್ದು, ಸೀರೆಯುಟ್ಟು ಬರಿಗಾಲಿನಲ್ಲಿ ಓಡುವ ಓಟಗರ‍್ತಿ ಎಂದೇ ಹೆಸರಾಗಿರುವ ಪ್ರೀತಿ ಮನೀಶ್ 21 ಕಿ. ಮೀ. ಸ್ಪರ್ಧೆಯಲ್ಲಿ ಪಾಲ್ಗೋಳ್ಳುತ್ತಿರುವುದು ಇತರರಿಗೆ ಸ್ಪೂರ್ತಿ ನೀಡುತ್ತಿದೆ. ಹುಬ್ಬಳ್ಳಿ ಮೂಲದ ಮತ್ತು ಬೆಂಗಳೂರಿನಲ್ಲಿ ನೆಲೆಸಿರುವ ಅವರು, ಬ್ಯೂಸಿನೆಸ್ ಮ್ಯಾನೆಜಮೆಂಟ್ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ.  ಶಿಕ್ಷಣ ಕ್ಷೇತ್ರದಲ್ಲಿ ಕಳೆದ 10 ರ‍್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು, ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಜಾಗೃತಿ ಕುರಿತು ಎನ್ಜಿಓವೊಂದರಲ್ಲಿ ಕರ‍್ಯ ನರ‍್ವಹಿಸುತ್ತಿದ್ದಾರೆ.  ನಾನಾ […]

ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ- ವಿಜಯಪುರ ಜಿಲ್ಲೆಗೆ ಕೀರ್ತಿತಂದ ಅಟಲ್ ಬಿರಾಹಿ ವಾಜಪೇಯಿ ಶಾಲೆಯ ವಿದ್ಯಾರ್ಥಿನಿ

ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಟಲ್ ಬಿಹಾರಿ ವಾಜಪೇಯಿ ಶಾಲೆಯ 6ನೆಯ ತರಗತಿ ವಿದ್ಯಾರ್ಥಿನಿ ಮುದ್ರಾ ಬಾಗಲಕೋಟ ನವದೆಹಲಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 14 ವರ್ಷದೊಳಗಿನ 22 ಕೆಜಿ ವಿಭಾಗದ ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ […]

ವಿಜಯಪುರ ಜಿಲ್ಲಾ ಪೊಲೀಸ್ ಪರೇಡ ಗ್ರೌಂಡನಲ್ಲಿ ಶ್ವಾನಗಳ ಪ್ರದರ್ಶನ- ಗಮನ ಸೆಳೆದ ಶುನಕಗಳು

ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪೊಲೀಸ್ ಪರೇಡ್ ಗ್ರೌಂಡನಲ್ಲಿ ಏರ್ಪಡಿಸಿದ ಸ್ವಾನ ಪ್ರದರ್ಶನಕ್ಕೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಚಾಲನೆ ನೀಡಿದರು. ಈ ಪ್ರದರ್ಶನದಲ್ಲಿ ಸುಮಾರು 24 ತಳಿಯ ಶ್ವಾನಗಳು ಪಾಲ್ಗೊಂಡು ಸಾರ್ವಜನಿಕರ ಗಮನ ಸೆಳೆದವು.  ಪ್ರದರ್ಶನಕ್ಕೆ 250 ಶ್ವಾನಗಳ ಮಾಲೀಕರು ಪ್ರದರ್ಶನಕ್ಕೆ ನೋಂದಣಿ ಮಾಡಿಕೊಂಡು ಪಾಲ್ಗೊಂಡರು.  ಗ್ರೇಟ್ ಫೇನ್, ಬೀಗಲ್, ಬಾಕ್ಸರ್, ಪೂಡಲ್, […]

ಗಣಿತ ವಿಷಯ ಫೋನ್ ಇನ್ ಕಾರ್ಯಕ್ರಮ ಯಶಸ್ವಿ- ಸಮಸ್ಯೆಗಳಿಗೆ ವಿಷಯ ತಜ್ಞರಿಂದ ಪರಿಹಾರ ಕಂಡುಕೊAಡ ವಿದ್ಯಾರ್ಥಿಗಳು

ವಿಜಯಪುರ: ಜಿಲ್ಲೆಯ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗಾಗಿ ಗಣಿತ ವಿಷಯದ ಕುರಿತಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ನಡೆದ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್. ಎಚ್. ನಾಗೂರ ತಿಳಿಸಿದ್ದಾರೆ. ನಗರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳು, ವಿಷಯದ ಗೊಂದಲಗಳಿಗೆ ವಿಷಯ ತಜ್ಞ ಶಿಕ್ಷಕರಿಂದ […]

ಬ್ರಹ್ಮದೇವರಮಡು ಗ್ರಾಮದಲ್ಲಿ ಬಲಭೀಮೇಶ್ವರ ಕಾತಿ೯ಕೋತ್ಸವ ಸಂಭ್ರಮ

ವಿಜಯಪುರ: ಸಿಂದಗಿ ತಾಲೂಕಿನ ಸುಕ್ಷೇತ್ರ ಬ್ರಹ್ಮದೇವನಮಡು ಗ್ರಾಮದ ಆರಾಧ್ಶ ದೈವ ಶ್ರೀ ಬಲಭೀಮೇಶ್ವರ ದೇವರ ಚಟ್ಟಿ ಕಾತಿ೯ಕೋತ್ಸವ ವಿಜೃಂಭಣೆಯಿಂದ ನಡೆಯಿತು.  ಕಾತಿ೯ಕೋತ್ಸವ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.  ದೇವಸ್ಥಾನವನ್ನು ನಾನಾ ಬಣ್ಣದ ವಿದ್ಶುತ್ ದೀಪಾಲಂಕಾರ ಮಾಡಲಾಗಿತ್ತು.  ತಳಿರು, ತೋರಣಗಳ ಶೃಂಗಾರ ಗಮನ ಸೆಳೆಯಿತು.  ಈ ಕಾರ್ಯಕ್ರಮದಲ್ಲಿ ನಡೆದ ನಾನಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಭಕ್ತಿ ಮೆರೆದರು. ರಾತ್ರಿ ಭಕ್ತರಿಗೆ ಭಜ್ಜಿ, ರೊಟ್ಟಿ ಪ್ರಸಾದ ವ್ಶವಸ್ಥೆ ಮಾಡಲಾಗಿತ್ತು.  ಇಡೀ […]