ಮಾಜಿ ಸಚಿವ ಅಪ್ಪ ಪಟ್ಟಣಶೆಟ್ಟಿ ಅವರಿಂದ ಪ್ರತಿ ಸೋಮವಾರ ಅನ್ನದಾಸೋಹ- ಶಿವಾಜಿ ಚೌಕಿನಲ್ಲಿ ಬಸವಲಿಂಗ ಸ್ವಾಮೀಜಿ ಚಾಲನೆ

ವಿಜಯಪುರ: ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ನಗರದ ಶಿವಾಜಿ ಚೌಕಿನಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ಪ್ರತಿ ಸೋಮವಾರ ಅನ್ನದಾಸೋಹ ಸೇವೆ ಪ್ರಾರಂಭಿಸಿದ್ದಾರೆ. ಈ ಕಾರ್ಯಕ್ಕೆ ಜ್ಞಾನಯೋಗ್ರಾಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ಅನ್ನ ದಾಸೋಹ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.  ವಿಜಯಪುರದ ಶಿವಾಜಿ ಚೌಕಿನಲ್ಲಿ ಇನ್ನು ಮುಂದೆ ಪ್ರತಿ ಸೋಮವಾರ ಅನ್ನದಾಸೋಹ ವ್ಯವಸ್ಥೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ.  ಜ್ಞಾನಯೋಗಾಶ್ರಮದಲ್ಲಿ ನಿರಂತರ ಅನ್ನ‌ಪ್ರಸಾದ ಇರುತ್ತದೆ.  ಅದೇ ರೀತಿ […]

ಮೆಕ್ಕೆಜೋಳ ಹಾಪರ್ ದುರಂತ- 7 ಕಾರ್ಮಿಕರ ಅಂತಿಮ ದರ್ಶನ ಪಡೆದ ಸಚಿವ ಎಂಬಿಪಿ- ಕಾರ್ಮಿಕರ ಕುಟುಂಬಕ್ಕೆ ತಲಾ ರೂ. 7 ಲಕ್ಷ ಪರಿಹಾರ, ವಿಮಾನ ಮೂಲಕ ಪಾರ್ಥಿವ ಶರೀರ ರವಾನೆ

ವಿಜಯಪುರ: ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ಮೆಕ್ಕೆಜೋಳ ಸಂಗ್ರಹ ಹಾಪರ್(ತೊಟ್ಟಿ) ಕುಸಿದು ಸಾವಿಗೀಡಾದ ಏಳು ಜನರ ಪಾರ್ಥಿವ ಶರೀರಗಳನ್ನು ವಿಮಾನದ ಮೂಲಕ ಬಿಹಾರಕ್ಕೆ ಕಳುಹಿಸಿ ಕೊಡಲಾಗುವುದು.  ಅಲ್ಲದೇ, ಸಾವಿಗೀಡಾದವರ ಕುಟುಂಬಗಳಿಗೆ ತಲಾ ರೂ. 7 ಲಕ್ಷ ಪರಿಹಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಫುಡ್ ಇಂಡಸ್ರ್ರಿಯಲ್ಲಿ ಮೆಕ್ಕೆಜೋಳ ಸಂಗ್ರಹಿಸಲಾಗಿದ್ದ ಹಾಪರ್ಶ್ರ(ಬೃಹತ್ ಯಂತ್ರ) ಕುಸಿದ […]

ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಅವಘಡ ಪ್ರಕರಣ- ತಡರಾತ್ರಿ ಸಚಿವ ಎಂ. ಬಿ. ಪಾಟೀಲ ಭೇಟಿ, ಸಕಲ ಕ್ರಮದ ಭರವಸೆ

ವಿಜಯಪುರ: ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಇಂಡಸ್ಟ್ರೀಸ್ ನ ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವರು ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು.  ಅಲ್ಲದೇ, ಘಟನಾ […]

ಗುಮ್ಮಟ ನಗರಿಯಲ್ಲಿ ಮೆಕ್ಕೆಜೋಳದ ಚೀಲಗಳಡಿ ಸಿಲುಕಿದ ಸುಮಾರು ಹತ್ತಕ್ಕೂ ಹೆಚ್ಚು ಜನರು- ಮುಂದುವರೆದ ರಕ್ಷಣಾ ಕಾರ್ಯಾಚರಣೆ

ವಿಜಯಪುರ: ಮೆಕ್ಕೆಜೋಳಗಳನ್ನು ತುಂಬಿಡಲಾಗಿದ್ದ ಗೋಣಿ ಚೀಲಗಳು ಕುಸಿದ ಪರಿಣಾಮ ಸುಮಾರು ಹತ್ತಾರು ಜನರು ಸಿಲುಕಿಕೊಂಡಿರುವ ಘಟನೆ ಗುಮ್ಮಟ ನಗರಿ ವಿಜಯಪುರ ನಗರದ ಹೊರವಲಯದಲ್ಲಿರುವ ಕೆ ಐ ಡಿ ಬಿ ವಸಾಹತು ಪ್ರದೇಶದಲ್ಲಿ ನಡೆದಿದೆ. ಖ್ಯಾತ ರಾಜಗುರು ಇಂಡಸ್ಟ್ರೀಜ್ ಗೋದಾಮಿನಲ್ಲಿ ಈ ಘಟನೆ ನಡೆದಿದ್ದು, ಸುಮಾರು 10ಕ್ಕೂ ಹೆಚ್ಚು ಜನ ಸಿಲುಕ್ಕಿದ್ದಾರೆ ಎೞದು ಪ್ರಾಥಮಿಕ ವರದಿಗಳು ತಿಳಿಸಿವೆ.  ರಾಜಗುರು ಫುಡ್ ಪ್ರೊಸೆಸಿಂಗ್ ಯುನಿಟ್ ನಲ್ಲಿ ಈ ಘಟನೆ ನಡೆದಿದೆ.  ಇಲ್ಲಿ ಸಂಗ್ರಹಿಸಿ ಇಡಲಾಗಿದ್ದ ಮೆಕ್ಕೆಜೋಳದ ಚೀಲಗಳ ಮೇಲೆ ಬೃಹತ್ […]

ವೃಕ್ಷತ್ಥಾನ್ ಹೆರಿಟೇಜ್ ರನ್- 2023: ಸಾರ್ವಜನಿಕರು, ಸಂಘ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಕೈ ಜೋಡಿಸಿ ಯಶಸ್ವಿಗೊಳಿಸಿ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವವಹನ್ನು ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ನಗರದಲ್ಲಿ ಡಿ. 24ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್- 2023ನ್ನು ಜಿಲ್ಲೆಯ ನಾನಾ ಸಂಘ ಸಂಸ್ಥೆಗಳ ಸಹಾಯ, ಸಹಕಾರದೊಂದಿಗೆ ಯಶಸ್ವಿಯಾಗಿ ಆಯೋಜಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ,  ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.   ನಗರದ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಾನಾ ಸಂಘ- ಸಂಸ್ಥೆಗಳೊಂದಿಗೆ […]

ಮೂರು ರಾಜ್ಯಗಳಲ್ಲಿ ಗೆಲುವು ಹಿನ್ನೆಲೆ- ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ವಿಜಯಪುರ: ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ವಿಜಯಪುರ ಗ್ರಾಮದೇವತೆ ಶ್ರೀ ಸಿದ್ದೇಶ್ವರ ಗುಡಿಯ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ನೇತೃತ್ವದಲ್ಲಿ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಬಿಜೆಪಿ ಪರ ಘೋಷಣೆ ಹಾಕಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್. ಎಸ್. ಪಾಟೀಲ ಕೂಚಬಾಳ, ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸಘಢ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, […]

ಗ್ರಾಮ-ನಗರ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯ- ಜಿ. ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

ವಿಜಯಪುರ: ಗ್ರಾಮ ನಗರ ಸ್ವಚ್ಛತೆಯನ್ನು ಹೆಚ್ಚಿಸುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಸಮಾಜದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ನಗರಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ವತಿಯಿಂದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರಿಗೆ ಇ.ಎಸ್.ಐ, ಪಿಎಫ್ ವಿಮೆ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ […]

ವಿಜಯಪುರ ಜಿಲ್ಲೆಯ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಲ್ಲಿ ಕಾರ್ಯನಿರ್ವಹಿಸುತ್ತಿರುವ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ವಿತರಣೆ ಮಾಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಂದ ನೇಮಕಾತಿ ಆದೇಶ ಪಡೆದುಕೊಂಡರು.ಆದೇಶ ಪ್ರತಿ ಪಡೆದ ಪೌರಕಾರ್ಮಿಕರು ಅಪಾರ ಸಂತಸ ವ್ಯಕ್ತಪಡಿಸಿ, ನಮ್ಮ ಬಾಳಿಗೆ ಬೆಳಕು ಕಲ್ಪಿಸಿದ ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳಿಗೆ […]

ಬಸವ ನಾಡಿನಲ್ಲಿ ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ- ಮಠಾಧೀಶರ ಸಾನಿಧ್ಯದಲ್ಲಿ ಬಂದು ಹರಸಿದರು ಲಕ್ಷಾಂತರ ಜನ

ವಿಜಯಪುರ:ಬಸವ ನಾಡಿನಲ್ಲಿ ನಡೆಯಿತು ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ.  ಮಠಾಧೀಶರ ಸಾನಿಧ್ಯದ ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಬಂದು ಹರಸಿದರು ಲಕ್ಷಾಂತರ ಜನ.   ಇದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ದಂಪತಿಯ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ನಿರ್ದೇಶಕ ಬಸನಗೌಡ ಪಾಟೀಲ ಹಾಗೂ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದ ಝಲಕ್.  ನಾಡಿನ […]

ದಾಸ ಸಾಹಿತ್ಯಕ್ಕೆ ವೈಚಾರಿಕ ನೆಲೆಗಟ್ಟನ್ನು ಒದಗಿಸಿದ ಸಂತ ಕನಕದಾಸರು- ಸಚಿವ .ಎಂ. ಬಿ. ಪಾಟೀಲ

ವಿಜಯಪುರ: ದಾಸ ಸಾಹಿತ್ಯಕ್ಕೆ ವೈಚಾರಿಕೆ ನೆಲೆಗಟ್ಟನ್ನು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಂತ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಚಿಂತನೆಗಳು ದಾಸ ಸಾಹಿತ್ಯಕ್ಕೆ […]