ನಳಂದ ಕಾಲೇಜಿನ ವಿದ್ಯಾರ್ಥಿ ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಜಯಪರ:  ನಗರದ ನಳಂದಾ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ನವೆಂಬರ್ 24 ಮತ್ತು 25 ರಂದು ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ನಳಂದಾ ಕಾಲೇಜಿನ ಭರಮಪ್ಪ ಸಿದ್ದಲಿಂಗಪ್ಪ ದಳವಾಯಿ 66 ಕೆಜಿ ವಿಭಾಗದಲ್ಲಿ ಪ್ರಥಮ ಸ್ತಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ರಾಕೇಶ ಮಾರುತಿ ದೇವಮನೆ 55 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ […]

ಭ್ರೂಣ ಹತ್ಯೆ, ಮಕ್ಕಳ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ- ಬಿಜೆಪಿಯವರೆಲ್ಲ ಸತ್ಯ ಹರಿಶ್ಚಂದ್ರರಾ? ಎಂ. ಬಿ. ಪಾಟೀಲ ಪ್ರಶ್ನೆ

ವಿಜಯಪುರ: ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಭಾರತೀಯ ಜನತಾ ಪಕ್ಷದ ಮೋರ್ಚಾಗಳಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭ್ರೂಣಹತ್ಯೆ ವಿರುದ್ಧ ಕಿಡಿ‌ ಕಾರಿದರು.  ಅಲ್ಲದೇ, ನಿಗಮ‌, ಮಂಡಳಿ ಆಯ್ಕೆ ವಿಚಾರ ಸಿಎಂ, ಡಿಸಿಎಂ, ಕೆಪಿಸಿಸಿ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಐಟಿ, ಇಡಿ, ಸಿಬಿಐ ಯನ್ನು ತಮ್ಮ‌ ಅನುಕೂಲಕ್ಕೆ ತಕ್ಕಂತೆ‌ ಬಳಸುತ್ತಿದ್ದಾರೆ. ಆ […]

ಶಾಸಕಾಂಗ ಸಭೆಯಲ್ಲಿ ನಾನಷ್ಟೇ ಅಲ್ಲ, ಹಲವಾರು ಶಾಸಕರು ಬಿ. ಆರ್. ಪಾಟೀಲರ ಮಾತಿಗೆ ಸಹಮತ ವ್ಯಕ್ತಪಡಿಸಿದ್ದಾರೆ- ಯಶವಂತರಾಯಗೌಡ ಪಾಟೀಲ

ವಿಜಯಪುರ: ನಾನು ಆಳಂದ ಶಾಸಕ ಬಿ. ಆರ್. ಪಾಟೀಲ ಜೊತೆ ಮಾತನಾಡಿಲ್ಲ.  ನನಗೆ ಆ ವಿಷಯ ಗೊತ್ತೂ ಇಲ್ಲ.  ನಾನು ಎರಡ್ಮೂರು ದಿನಗಳಿಂದ ಮತಕ್ಷೇತ್ರದಲ್ಲಿ ಇರಲಿಲ್ಲ.  ತಿಳಿದುಕೊಂಡು ಹೇಳುತ್ತೇನೆ ಎಂದು ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸ್ಪಷ್ಟಪಡಿಸಿದ್ದರೆ.  ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಮತ್ತು ವಿಧಾನ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿತ್ತು.  ನಾನು ಓರ್ವ ಹಿರಿಯ ಶಾಸಕರು ವ್ಯಕ್ತಪಡಿಸಿರುವ ಆತಂಕಗಳ ಹಿನ್ನೆಲೆಯಲ್ಲಿ […]

ಶಾಸಕ ಬಿ. ಆರ್. ಪಾಟೀಲ ಅವರ ಪತ್ರದ ಕುರಿತು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಾರೆ- ಸಚಿವ ಕೃಷ್ಣ ಭೈರೇಗೌಡ

ವಿಜಯಪುರ: ಕಲಬುರಗಿ ಜಿಲ್ಲೆಯ ಆಳಂದ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ ಅವರು ತಮ್ಮ ವಿರುದ್ಧ ಬರೆದಿರುವ ಪತ್ರದ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಠ ಭೈರೇಗೌಡ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ಆರ್. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ಶಾಸಕರು ಸಿಎಂ ಗೆ ಪತ್ರ ಬರೆದಿದ್ದಾರೆ.  ಈ ಪತ್ರದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ.  ನಾನು ಸದನದಲ್ಲಿ […]

ವಿಜಯಪುರ ವೃಕ್ಷಥಾನ್ ಹೆರಿಟೇಜ್ ರನ್ ಗೆ ಭಾರಿ ಬೆಂಬಲ- ಸೈನಿಕ ಶಾಲೆಯ 450 ವಿದ್ಯಾರ್ಥಿಗಳು ಭಾಗಿ

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಜಾಗೃತಿಗಾಗಿ ನಗರದಲ್ಲಿ ಡಿಸೆಂಬರ್ 24 ರಂದು ಆಯೋಜಿಸಲಾಗಿರುವ ವೃಕ್ಷಥಾನ್ ಹೆರಿಟೇಜ್ ರನ್- 2023 ಗೆ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಓಟದಲ್ಲಿ ಪ್ರತಿಷ್ಠಿತ ಸೈನಿಕ ಶಾಲೆಯ 450 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಲ್ಗೋಳ್ಳಲಿದ್ದಾರೆ. ಮ್ಯಾರಾಥಾನ್ ಕೋರ್ ಕಮಿಟಿಯ ಸಂಚಾಲಕ ಮುರಗೇಶ ಪಟ್ಟಣಶೆಟ್ಟಿ ನೇತೃತ್ವದಲ್ಲಿ ವಿರೇಂದ್ರ ಗುಚ್ಚಟ್ಟಿ, ಡಾ. ದೀಪಕ ಚವ್ಹಾಣ ಹಾಗೂ ಡಾ. ರಾಜು ಯಲಗೊಂಡ ಸೋಮವಾರ ಸೈನಿಕ ಶಾಲೆಯ ಪ್ರಾಚರ‍್ಯೆ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಸ್ಟ್ […]

ಡಾ. ಕುಶಾಲ ಕೆ. ದಾಸ ಅವರಿಗೆ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಸರಕಾರದಿಂದ ರಾಜ್ಯ ಮಟ್ಟದ ವೈಯಕ್ತಿಕ ವಿಭಾಗದ ಪ್ರಶಸ್ತಿ ಘೋಷಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಪಾಟೀಲ ವೈದ್ಯಕೀಯ ಕಾಲೇಜಿನ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಷ್ಡ್ ಚೇರ್ ಪ್ರೊಫೆಸರ್ ಡಾ. ಕುಶಾಕ ಕೆ. ದಾಸ್ ಅವರಿಗೆ ರಾಜ್ಯ ಸರಕಾರ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಮಟ್ಟದ ವೈಯಕ್ತಿಕ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. […]

ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ಕಾನೂನು ಬಾಹಿರ- ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ

ವಿಜಯಪುರ: ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಕಾನೂನು ಬದ್ಧವಾಗಿ ಅಗತ್ಯ ದಾಖಲಾತಿಗಳೊಂದಿಗೆ ದತ್ತು ಸ್ವೀಕಾರ ಕೇಂದ್ರ ಸಂಪರ್ಕಿಸಿ ದತ್ತು ಪಡೆದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ […]

ವೈದ್ಯ ವಿದ್ಯಾಥಿ೯ಗಳು ಸೈನಿಕರಂತೆ ಸಮಯ ಪ್ರಜ್ಞೆ, ಚುರುಕುತನ, ಶ್ರದ್ದೆ, ಸರಳತೆ ಅಳವಡಿಸಿಕೊಳ್ಳಬೇಕು- ಡಾ. ಶ್ರೀಪಾದ ಹೆಗಡೆ

ಬಾಗಲಕೋಟೆ: ಇಂದಿನ ವೈದ್ಯ ವಿದ್ಯಾಥಿ೯ಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಸೈನಿಕರಂತೆ ಸಮಯ ಪ್ರಜ್ಞೆ, ಚುರುಕುತನ, ಶ್ರದ್ದೆ ಮತ್ತು ಸರಳತೆ ಗುಣಗಳನ್ನು ಳವಡಿಸಿಕೊಳ್ಳಬೇಕು ಎಂದು ದೆಹಲಿಯ ಎನ್. ಸಿ. ಎಚ್. ಪದಾಧಿಕಾರಿ ಡಾ. ಶ್ರೀಪಾದ ಹೆಗಡೆ ಹೇಳಿದ್ದಾರೆ. ನಗರದ ಬಿ.ವಿ.ವಿ.ಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ 2023- 24 ನೇ ವರ್,ದ ಬಿಎಚ್ಎಂಎಸ್ ಪದವಿ ಕೋಸ೯ನ ಶೈಕ್ಷಣಿಕ ವರ್ಷಾರಂಭ ಕಾಯ೯ಕ್ರಮ ಉದ್ಫಾಟಿಸಿ ಅವರು ಮಾತನಾಡಿದರು. ಹೋಮಿಯೋಪಥಿ ಕಾಲೇಜಿಗೆ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸಿದ ಸಂಸ್ಥೆಯ ಚೇರಮನ್ ಡಾ.ವೀರಣ್ಣ […]

ಸಾಧನೆ ನಿರಂತರವಾಗಿರಬೇಕು – ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಸಾಧನೆ ನಿರಂತರವಾಗಿರಬೇಕು.  ಸಾಧಕರಿಗೆ ಶಕ್ತಿ ತುಂಬವ ಕೆಲಸ ಮಾಡಬೇಕು ಎಂದು ಮಧುವನ ಗೆಳೆಯರ ಬಳಗದ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಹೇಳಿದ್ದಾರೆ. ನಗರದ ಹೊಟೇಲ್ ಮಧುವನ ಇಂಟರನ್ಯಾಷನಲ್ ನಲ್ಲಿ ಮಧುವನ ಗೆಳೆಯರ ಬಳಗದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದ್ದು ತುಂಬ ಸಂತಸವನ್ನುಂಟು ಮಾಡಿದೆ.  ಇವರ ಸಾಧನೆ […]

ವಿಕಲಚೇತನರ ಕಲ್ಯಾಣಕ್ಕೆ ಸದಾ ಬದ್ಧನಾಗಿದ್ದೇನೆ- ಕೀಳರಿಮೆ ಭಾವನೆ ತೊರೆದು ಸ್ವಾವಲಂಬಿಗಳಾಗಿ ಬದುಕಿ- ಎಂ. ಬಿ. ಪಾಟೀಲ

ವಿಜಯಪುರ: ವಿಶೇಷ ಚೇತನರು ತಮ್ಮಲ್ಲಿರುವ ಕೀಳರಿಮೆ ಭಾವನೆ ತೊರೆದು ಸಕಾರಾತ್ಮಕ ಯೋಚನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ […]