ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ 106ನೇ ಜನ್ಮದಿನ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತರತ್ನ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 106ನೇ ಜನ್ಮದಿನ ಆಚರಿಸಲಾಯಿತು.  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ನಾನಾ ಮುಖಂಡರು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ಇಂದಿರಾ ಗಾಂಧಿ ದೇಶದ ಅವರು ಮೊದಲ ಮಹಿಳಾ ಪ್ರಧಾನಿಯಾಗಿ ಬಾಳಿನುದ್ದಕ್ಕೂ ಹೋರಾಡಿ ಭಾರತದ ಸರ್ವತೋಮುಖ ಅಬಿವೃದ್ಧಿ ಮತ್ತು ಐಕ್ಯತೆಗೆ ಶ್ರಮಿಸಿದ ದಿಟ್ಟ, ಉಕ್ಕಿನ ಮಹಿಳೆಯಾಗಿದ್ದಾರೆ.  ಸ್ತ್ರೀ ಅಬಲೆಯಲ್ಲ.  […]

ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷವಾಗುತ್ತದೆ- ಪತ್ರಕರ್ತ ಕೆ. ಎನ್. ರಮೇಶ

ವಿಜಯಪುರ: ಸಾಧನೆ ಗುರುತಿಸಿ ಪ್ರಶಸ್ತಿ ನೀಡಿದರೆ ಸಾಧಕರಿಗೆ ಹೆಚ್ಚು ಸಂತೋಷ ಉಂಟಾಗುತ್ತದೆ ಎಂದು ಹಿರಿಯ ಪತ್ರಕರ್ತ ಕೆ. ಎನ್. ರಮೇಶ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ರಾಜ್ಯ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಆಯೋಜಿಸಲಾಗಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪ್ರಶಸ್ತಿಗಳು ಅಷ್ಟು ಸುಲಭವಾಗಿ ದೊರಕುವುದಿಲ್ಲ.  ಪ್ರಶಸ್ತಿ ಲಭಿಸಿದರೂ ಅದರ ಹಿಂದೆ ಅವರ ಸಾಧನೆ ಇದ್ದೇ ಇರುತ್ತದೆ.  ಪ್ರಶಸ್ತಿಯನ್ನು ಕೇಳಿ ಪಡೆಯುವಂತಾಗಬಾರದು.  ಅದು ಸಾಧನೆ ಅರಸಿ […]

ವಿಶ್ವಕಪ್ ಕ್ರಿಕೆಟ್ ಫೈನಲ್- ಪಂದ್ಯ ವೀಕ್ಷಣೆಗೆ ಬೃಹತ್ ಎಲ್ಇಡಿ ಪರದೆ ಅಳವಡಿಸಿದ ಶ್ರೀ ಚಿದಂಬರೇಶ್ವರ ಯುವಕ ಮಂಡಳಿ ಹುಡುಗರು

ವಿಜಯಪುರ: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಭಾರತ- ಆಸ್ಟ್ರೇಲಿಯಾ ಮ್ಯಾಚ್ ವೀಕ್ಷಣೆಗೆ ನಗರದ ಆಲಮಟ್ಟಿ ರಿಂಗ್ ರಸ್ತೆಯಲ್ಲಿರುವ ಶ್ರೀ ಚಿದಂಬರೇಶ್ವರ ನಗರದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದೆ. ಭಾರತ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲಲಿ ಎಂದು ಶುಭ ಹಾರೈಸಿ ರವಿವಾರ ಬೆಳಿಗ್ಗೆ 930ಕ್ಕೆ ಶ್ರೀ ಚಿದಂಬರೇಶ್ವರ ದೇವಸ್ಥಾನದಲ್ಲಿ ಯುವ ಮುಖಂಡ ವಿಜಯ ಜೋಶಿ ಮತ್ತು ಸ್ನೇಹಿತರು ವಿಶೇಷ ಪೂಜೆ ಆಯೋಜಿಸಿದ್ದಾರೆ.  ಅಲ್ಲದೇ, ಮಧ್ಯಾಹ್ನ ಪಂದ್ಯ ವೀಕ್ಷಿಸಲು 6 ಅಡಿ ಎತ್ತರ […]

ವಿಶ್ವಪ್ರಕಾಶ ಟಿ ಮಲಗೊಂಡ ನಟನೆಯ ತುಷಾರ ಸಿನೇಮಾ ನಾ ನಿನ್ನ ಕಾವಲುಗಾರ ಹಾಡು ಬಿಡುಗಡೆ

ವಿಜಯಪುರ: ಯುವ ನಟ ವಿಶ್ವಪ್ರಕಾಶ ಮಲಗೊಂಡ ನಟಿಸಿರುವ ಮತ್ತು ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಾಗಿರುವ ತುಷಾರ್ ಸಿನಿಮಾದ ಹಾಡು ನಾ ನಿನ್ನ ಕಾವಲುಗಾರ ಬಿಡುಗಡೆಯಾಗಿದೆ. ಪವನಕುಮಾರ ಬೂದಿಹಾಳ ಅವರು ನಾ ನಿನ್ನ ಕಾಯೋ ಕಾವಲುಗಾರ ಹಾಡಿಗೆ ಸಾಹಿತ್ಯ ರಚಿಸಿದ್ದು, ಮಂಜು ಕವಿ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.  ಹೊಸ ಪ್ರತಿಭೆ ಆರ್ ಜೆ ನವೀನ ಈ ಹಾಡಿಗೆ ಧ್ವನಿಯಾಗಿದ್ದಾರೆ.  ದೀಪಾವಳಿ ಹಬ್ಬದ ಅಂಗವಾಗಿ ಚಿತ್ರತಂಡ ಈ ಹಾಡನ್ನು Charvi Music […]

ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉ.ಕ, ಲಿಂಗಾಯಿತ, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದೆ- ಕೂಡಲ ಸಂಗಮ ಸ್ವಾಮೀಜಿ

ವಿಜಯಪುರ: ಬಿಜೆಪಿ ರಾಜ್ಯಾಧ್ಯ್ಕಕ್ಷ ಮತ್ತು ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉತ್ತರ ಕರ್ನಾಟಕ, ಲಿಂಗಾಯಿತ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕನಾಗಿ ಆರ್. ಅಶೋಕ ನೇಮಕಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು. ಬಿಜೆಪಿ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡಿದ್ದಾರೆ ಅದರ ಬಗ್ಗೆ ಮಾತನಾಡುವುದಿಲ್ಲ.  […]

ನ. 20ಕ್ಕೆ ಬಸವ ನಾಡಿಗೆ ಸಿಎಂ ಸಿದ್ಧರಾಮಯ್ಯ- ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗಿ- ಶಿವಾನಂದ ಎಸ್. ಪಾಟೀಲ

ವಿಜಯಪುರ: ನಗರದಲ್ಲಿ ನ. 20 ರಂದು ನಡೆಯಲಿರುವ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಹಕಾರ ಮಹಾಮಂಡಳದಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ. 20 ರಂದು ಸೋಮವಾರ ನಡೆಯಲಿದೆ.  ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ […]

ಅಂಧ ಅನಾಥ ವೃದ್ಧೆಯ ಬಾಳಿಗೆ ಬೆಳಕಾದ ಡಾ. ಪ್ರಭುಗೌಡ ಲಿಂಗದಳ್ಳಿ- ಅಜ್ಜಿಗೆ ದೀಪಾವಳಿ ಸಂದರ್ಭದಲ್ಲಿ ದೃಷ್ಠಿ ನೀಡಿದ ವೈದ್ಯ

ವಿಜಯಪುರ: ಕಣ್ಣು ಕಾಣದ ಹಿನ್ನೆಲೆಯಲ್ಲಿ ಸಂಬಂಧಿಕರು ಬಿಟ್ಟುಹೋದ ಅಜ್ಜಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ ದೃಷ್ಠಿ ನೀಡುವ ಮೂಲಕ ಬಸವನಾಡಿನ ಖ್ಯಾತ ನೇತ್ರ ತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ ಅನಾಥ ವೃದ್ಧೆಯ ಜೀವದಲ್ಲಿ ದೀಪಾವಳಿ ಬೆಳಕು ಮೂಡಿಸಿದ್ದಾರೆ. ಇದೀಗ ಅಜ್ಜಿ ಚೇತರಿಸಿಕೊಂಡಿದ್ದು, ಆಕೆಯನ್ನು ತವರೂರಿಗೆ ಕಳುಹಿಸಿಕೊಟ್ಟಿರುವ ವೈದ್ಯರ ಮಾನವೀಯತೆ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.  ಅಷ್ಟೇ ಅಲ್ಲ, ಡಾ. ಪ್ರಭುಗೌಡ ಲಿಂಗದಳ್ಳಿ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿಯಾದ ದತ್ತನಗೌಡ ಚೋಕಾವಿ ಅವರನ್ನು ಅಜ್ಜಿಯ ಜೊತೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗೆ […]

ನ. 19ರಂದು ಡಾ. ಬಿದರಿ ಚೈಲ್ಡ್ ಅಕಾಡೆಮಿ ಲೋಕಾರ್ಪಣೆ

ವಿಜಯಪುರ: ನಗರದ ಚಿಕ್ಕಮಕ್ಕಳ ಖ್ಯಾತ ವೈದ್ಯ ಡಾ. ಎಲ್. ಎಚ್. ಬಿದರಿಯವರ 40 ವರ್ಷಗಳ ವೈದ್ಯಕೀಯ ಸೇವೆಗೆ ಮತ್ತೋಂದು ಗರಿ ಸೇರ್ಪಡೆಯಾಗಲಿದ್ದು, ಎಚ್. ಟಿ. ಬಿದರಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಡಾ. ಬಿದರಿ ಚೈಲ್ಡ್ ಅಕಾಡೆಮಿ ಇದೇ ನ. 19 ರಂದು ರವಿವಾರ ಲೋಕಾರ್ಪಣೆಯಾಗಲಿದೆ. ಅಂದು ಸಂ. 5ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಅವರು ಪಾಲ್ಗೋಳ್ಳಲಿದ್ದಾರೆ.  ಅಲ್ಲದೇ, ಜಿಲ್ಲಾಧಿಕಾರಿ ಟಿ. […]

ಜೆಎಸ್ಎಸ್ ಆಸ್ಪತ್ರೆಯಲ್ಲಿ ವಿನೂತನ ಕಾರ್ಯಕ್ರಮ- ರೋಗಿಗಳೊಂದಿಗೆ ದೀಪಾವಳಿ ಆಚರಣೆ- ಶೈಲಜಾ ಪಾಟೀಲ ಯತ್ನಾಳ ಚಾಲನೆ

ವಿಜಯಪುರ: ಆಸ್ಪತ್ರೆ ಎಂದರೆ ಕೇವಲ ಆರೋಗ್ಯ ಸುಧಾರಣz ಕೇಂದ್ರಗಳಾಗುವುದಕ್ಕಿಂತ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಜನ್ಮ ದಿನೋತ್ಸವ ಮತ್ತು ದೀಪಾವಳಿ ಅಂಗವಾಗಿ ಆಯೋಜಿಸಲಾಗಿದ್ದ ಆರೋಗ್ಯ ದೀಪೋತ್ಸವ ಹಾಗೂ ಮುತ್ಯದೆಯರಿಗೆ ಉಡಿ ತುಂಬುವ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯದ ಜೊತೆಯಲ್ಲಿ ಸಂಸ್ಕಾರ, ಸಂಸ್ಕೃತಿಯನು ಉಳಿಸುವ ಕಾಯಕವನ್ನು ಮಾಡಬೇಕು ಎನ್ನುವುದಕ್ಕೆ ನಮ್ಮ […]

ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ವೈ ಬಳಸಿಕೊಳ್ಳಲು ವಿಜಯೇಂದ್ರಕ್ಕೆ ರಾಜ್ಯಾಧ್ಯಕ್ಷ ಸ್ಥಾನ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬರುವ ಚುನಾವಣೆಯಲ್ಲಿ ತಮ್ಮ ಅನುಕೂಲಕ್ಕಾಗಿ ಬಿ. ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಈ ಹಿಂದೆ ಹೇಗೆಲ್ಲ ಬಳಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ.  ಈಗ […]