ಮುದ್ದೇಬಿಹಾಳ ಸಾರಿಗೆ ಸಿಬ್ಬಂದಿ ಮಾನವೀಯತೆ- ರಾತ್ರಿಯಲ್ಲಿ ಇವರು ಮಾಡಿದ ಕಾರ್ಯವೇನು ಗೊತ್ತಾ?

ವಿಜಯಪುರ: ಬಸವ ನಾಡಿನ ಸಾರಿಗೆ ಸಿಬ್ಬಂದಿಯ ಈ ಮಾನವೀಯ ಕಾರ್ಯ ಇಲಾಖೆಯ ಗೌರವ ಕೂಡ ಹೆಚ್ಚಲು ಕಾರಣವಾಗಿದೆ. ಇವರ ಈ ಕಾರ್ಯಕ್ಕೆ ಈಗ ಜನಮೆಚ್ಚುಗೆ ವ್ಯಕ್ತವಾಗಿದ್ದು, ತಮ್ಮ ಸೇವಗೆ ಜನರಿಂದ ಸಿಕ್ಕ ಪ್ರತಿಕ್ರಿಯಿಂದ ಇಲಾಖೆಯ ಸಿಬ್ಬಂದಿಯೂ ಖುಷ್ ಆಗಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂದರೆ, ಶನಿವಾರ ರಾತ್ರಿ 10 ಗಂಟೆಯ ಸಮಯ ಸುಮಾರಿಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಸ್ ನಿಲ್ದಾಣದಲ್ಲಿ ಒಂದೂವರೆ ತಿಂಗಳ ಹುಷಾರಿಲ್ಲದ ಮಗುವನ್ನು ತಾಯಿ ತನ್ನ ಮಡಿಲಿನಲ್ಲಿ ಮಲಗಿಸಿಕೊಂಡಿದ್ದಳು. ಈ ಮಹಿಳೆಯ ಜೊತೆ ಆಕೆಯ ತಾಯಿ ಹಾಗೂ […]

ಓಲಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹೇಳಲು ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಸೈಕ್ಲಿಂಗ್ ಜಾಥಾ- ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ಟೋಕಿಯೋ ಓಲಂಪಿಕ್ಸ್ ನಲ್ಲಿ ಪಾಲ್ಗೋಂಡಿರುವ ಭಾರತೀಯ ಕ್ರೀಡಾಪಟುಗಳಿಗೆ ಚಿಯರ್ ಅಪ್ ಹೇಳಲು ಬೆಂಗಳೂರಿನಲ್ಲಿ ಚಿಯರ್ ಫಾರ್ ಇಂಡಿಯಾ-ಬಿ ಲೈಕ್ ಆ್ಯನ್ ಓಲಂಪಿಕ್ ಸೈಕ್ಲಿಂಗ್ ರೈಡ್ ಘೋಷ ವಾಕ್ಯದಡಿ ಆಯೋಜಿಸಿದ ಸೈಕಲ್ ಜಾಥಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಾಥಾ ಆಯೋಜಿಸಿದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಅಲ್ಲದೇ, ಈ ಜಾಥಾದಲ್ಲಿ ಪಾಲ್ಗೋಂಡ ಮಾಜಿ ಸಿಎಂ ಡಿ. ವಿ. ಸದಾನಂದಗೌಡ, ಸಂಸದ ಪಿ. ಸಿ. […]

ಬೆಂಗಳೂರಿಗೆ ಬಂದೊಡನೆ ಕೊರೊನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ಕಾಲ ನವದೆಹಲಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ತಕ್ಷಣವೇ ಕೊರೊನಾ ಹೆಚ್ಚಾಗಿರುವ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಶಿವಮೊಗ್ಗ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ […]

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಜಿ ಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು. ಕಳೆದ ವರ್ಷ ಕೇಂದ್ರ ಸರಕಾರ ರೂ. 12 ಸಾವಿರ ಕೋ. ಜಿ ಎಸ್ ಟಿ ಪರಿಹಾರ ನೀಡಿದೆ. ಇನ್ನೂ ರೂ. 11 ಸಾವಿರ ಕೋ. ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಸಿಎಂ ಚರ್ಚೆ ನಡೆಸಿದರು. ಈ ವರ್ಷ ಸುಮಾರು ರೂ. 18 ಸಾವಿರ ಕೋ. ಪರಿಹಾರವನ್ನು […]

ಕೇಂದ್ರದಿಂದ ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ನೆರವಿನ ಒಪ್ಪಿಗೆ- ಸಿಎೞ ಬಸವರಾಜ ಬೊಮ್ಮಾಯಿ

ನವದೆಹಲಿ: ಕೊರೊನಾ 3ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ ರೂ. 800 ಕೋ. ಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಿಳಿಸಿದರು. ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಕ್ಕೆ 1.50 ಕೋಟಿ ಲಸಿಕೆ […]

ನಿಮ್ಮ ಕರ್ಮಕಾಂಡಗಳನ್ನೂ ಹೊರಗೆಳೆಯುತ್ತೇವೆ- ಪಕ್ಷ ಹೇಗೆ ನಾಶ ಮಾಡುತ್ತಾರೆ ನಾವೂ ನೋಡುತ್ತೇವೆ- ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ನಿಮ್ಮ ಕರ್ಮಕಾಂಡಗಳನ್ನೂ ಹೊರಗೆ ತೆಗೆಯುತ್ತೇವೆ. ನೀವು ಸಚಿವರಾದಾಗ ಏನು ಮಾಡಿದ್ದೀರಿ? ನೆನಪು ಮಾಡಿಕೊಳ್ಳಬೇಕು. ಕೇಂದ್ರದಲ್ಲಿ ನಿಮ್ಮ ವರ್ತನೆ ಏನಿತ್ತು? ಕೇಂದ್ರದಲ್ಲಿ ನೀವು ಸಚಿವರಾಗಿದ್ದಾಗ ನಿಮ್ಮ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ನಿಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದರೆ ರಾಜ್ಯದ ಗತಿ ಏನಾಗುತ್ತಿತ್ತು? ಗೊತ್ತಿಲ್ಲ. ಪುಣ್ಯಕ್ಕೆ ಮಾಡಿಲ್ಲ. ಬೊಮ್ಮಾಯಿ ಅವರಿಗೆ ಸಿಎಂ ಸ್ಥಾನ ನೀಡಿರುವುದು ಬಹಳ ಸಂತಸ ತಂದಿದೆ ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಿನ್ನೆ ನೂತನ ಸಿಎಂ, ಸಚಿವ ಸಂಪುಟ […]

ಭೀಮಾ ತೀರದ ಪೊಲೀಸರ ಭರ್ಜರಿ ಕಾರ್ಯಾಚರಣೆ ಇಬ್ಬರ ಬಂಧನ- ರೂ. 9.30 ಲಕ್ಷ ಮೌಲ್ಯದ 20 ಬೈಕ್ ವಶ

ವಿಜಯಪುರ: ವಿಜಯಪುರ ಜಿಲ್ಲೆಯ ಭೀಮಾ ತೀರಷ ಚಡಚಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನೂತನ ಎಸ್ಪಿ ಎಚ್. ಡಿ. ಆನಂದ ಕುಮಾರ, ಚಡಚಣ ಪೊಲೀಸರು 20 ಬೈಕ್ ಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಜೀರಂಕಲಗಿ ಗ್ರಾಮದ 21 ವರ್ಷದ ರೇವಣಸಿದ್ದ ಗುರಪ್ಪಾ ಬಿರಾದಾರ ಮತ್ತು ಇಂಡಿ ತಾಲೂಕಿನ ಕೂಡಗಿ ಗ್ರಾಮದ 30 ವರ್ಷದ ಸುರೇಶ ರಾವುತರಾಯ ಬಿರಾದಾರ ಎಂಬುವರರನ್ನು ಬಂಧಿಸಲಾಗಿದೆ. ಬಂಧಿತ […]

ನವದೆಹಲಿಯಲ್ಲಿ ಮಹಾತ್ಮಾ ಗಾಂಧಿ, ವಾಜಪೇಯಿ ಸಮಾಧಿಗಳಿಗೆ ಸಿಎಂ ಭೇಟಿ, ನಮನ ಸಲ್ಲಿಕೆ

ನವದೆಹಲಿ : ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ) ಬೆಳಿಗ್ಗೆ ರಾಜಘಾಟನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು.  ಅಲ್ಲದೇ, ಸಮಾಧಿಗೆ ಸುತ್ತು ಹಾಕಿದರು.  ಅಲ್ಲದೇ, ಸಮಾಧಿ ಎದುರು ಕುಳಿತು ಪ್ರಾರ್ಥನೆ ಸಲ್ಲಿಸಿದರು. ಅಲ್ಲದೇ, ರಾಷ್ಟ್ರೀಯ ಸ್ನೃತಿಯಲ್ಲಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗಳಿಗೆ ಬೇಟಿ ನೀಡಿ ನಮನ ಸಲ್ಲಿಸಿದರು.

ಸಿಎಂ ದೆಹಲಿ ಪ್ರವಾಸ- ಪ್ರಧಾನಿ, ಕೇಂದ್ರ ಸಚಿವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭೇಟಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಿ ರಾಜ್ಯಕ್ಕೆಸಂಬಂಧಿಸಿದ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ […]

ಭೂತನಾಳ ಕೆರೆ ಬಳಿ ಉದ್ಯಾನವನ, ವಾಟರ್ ಫ್ರಂಟ್ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ಭೂತನಾಳ ಕೆರೆ ವ್ಯಾಪ್ತಿಯ ಉದ್ಯಾನವನ ಹಾಗೂ ವಾಟರ್ ಫ್ರಂಟ್ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ನಗರದ ಭೂತನಾಳ ಕೆರೆ ಪಕ್ಕದಲ್ಲಿರುವ ಉದ್ಯಾನವನ ಹಾಗೂ ವಾಟರ್ ಫ್ರಂಟ್ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಉದ್ಯಾನವನ ಹಾಗೂ ವಾಟರ್ ಫ್ರಂಟ್ ಈ ಕಾಮಗಾರಿಗಳನ್ನು ಆಧ್ಯತೆ ಮೇಲೆ ಪೂರ್ಣಗೊಳಿಸುವಂತೆ ಮಹಾನಗರ ಪಾಲಿಕೆಯ ಎಂಜಿನಿಯರ್ ಗೆ ಸೂಚನೆ ನೀಡಿದರು.   ರೂ. 9 ಕೋ. ಅಂದಾಜು ಮೊತ್ತದಲ್ಲಿ ಈ ಕಾಮಗಾರಿಯಲ್ಲಿ ಪಾದಚಾರಿ […]