ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೌಲಭ್ಯ- ಗರ್ಭಿಣಿ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಲು ಕರೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು  ಎಂದು ಬಿ.ಎಲ್.ಡಿ.ಇ‌ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ‌ ಡಾ. ರಾಜೇಶ ಹೊನ್ನುಟಗಿ ಕರೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು […]

ಸಿಎಂ ಬದಲಾವಣೆ ಅಪ್ರಸ್ತುತ- ಅವರು ಆರೋಗ್ಯದಿಂದ, ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ- ದಿನೇಶ ಗುಂಡೂರಾವ

ವಿಜಯಪುರ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ.  ಈ ಕುರಿತು ಚರ್ಚೆಯೂ ನಡೆಯುತ್ತಿಲ್ಲ.  ವಿಷಯ ಈಗ ಅಪ್ರಸ್ತುತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಜಿಲ್ಲಾಸ್ಪತ್ರೆಯಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾ ಸೆಂಟರ್ ಅಸ್ಥಿ ಚಿಕಿತ್ಸಾ ಕೇಂದ್ರಕ್ಕೆ ಭೇಟಿದ ಬಳಿಕ ಅವರು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ.  ಈ ಬಗ್ಗೆ ಯಾವ ಚರ್ಚೆಯೂ ನಡೆಯುತ್ತಿಲ್ಲ.  ಸಿಎಂ ಬದಲಾವಣೆ ವಿಚಾರ ಈಗ ಅಪ್ರಸ್ತುತವಾಗಿದೆ.  ಉಳಿದವರು ಏನೇ […]

ಭೂವಂಚನೆ ಪ್ರಕರಣ ಬೇಧಿಸಿದ ಸಿಇಎನ್, ಆದರ್ಶ ನಗರ ಪೊಲೀಸರು- ಖೊಟ್ಟಿ ದಾಖಲೆ ಸೃಷ್ಠಿಸಿ ವಂಚಿದ್ದ ಆರೋಪಿಗಳ ಬಂಧನ

ವಿಜಯಪುರ: ಖೊಟ್ಟಿ ದಾಖಲೆ ಸೃಷ್ಠಿ ಭೂಮಿ ಮಾರಾಟ ಮಾಡಿ ವಂಚಿಸುತ್ತಿದ್ದ ನಾನಾ ಪ್ರಕರಣಗಳನ್ನು ವಿಜಯಪುರ ಸಿಇಎನ್ ಮತ್ತು ಆದರ್ಶ ನಗರ ಪೊಲೀಸರು ಭೇದಿಸಿದ್ದು, ಈ ಸಂಬಂಧ ಹಲವರನ್ನು ಬಂಧಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಸಿಇಎನ್ ಮತ್ತು ವಿಜಯಪುರ ನಗರದ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಗಳ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ವಿಜಯಪುರ ನಗರದ ಕೆ.ಎಚ್.ಬಿ ಕಾಲನಿಯ ಮಾರುತಿ ರಾಜಾರಾಮ ನಾರಾಯಣಕರ ಅವರಿಗೆ […]

TET Exam: ಜೂ. 30ರಂದು ಶಿಕ್ಷಕರ ಅರ್ಹತೆ ಪರೀಕ್ಷೆ- ವ್ಯವಸ್ಥಿತವಾಗಿ ನಿರ್ವಹಿಸಲು ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂ. 30 ರಂದು ರವಿವಾರ ನಡೆಯಲಿದ್ದು ಪರೀಕ್ಷೆ ಕೇಂದ್ರಗಳಿಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟುನಿಟ್ಟಿನ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಬೂಬಾಲನ್ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ಒಟ್ಟು 43 ಕೇಂದ್ರಗಳಲ್ಲಿ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 111787 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಬೆ. 9.30ಕ್ಕೆ ಮೊದಲನೆ ಅವಧಿಯ ಪರೀಕ್ಷೆಗಳು […]

ಚಡಚಣದಲ್ಲಿ ಜನಸ್ಪಂದನ ಕಾರ್ಯಕ್ರಮ: ಜನರ ಮನೆ ಬಾಗಿಲಿಗೆ ಸರಕಾರ: ಶಾಸಕ ವಿಠ್ಠಲ ಧೋ. ಕಟಕದೊಂಡ

ವಿಜಯಪುರ: ಜನರ ಸಮಸ್ಯೆಗಳನ್ನು ನಿವಾರಣೆ ಮಾಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಮನೆ ಬಾಗಿಲಿಗೆ ಸರಕಾರ ಎಂಬಂತೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಸಾರ್ವಜನಿಕರು ಇದg ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಹೇಳಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಡಚಣ ನಗರದ ಗುರುಕೃಪ ಮಾಂಗಲ್ಯ ಕಾರ್ಯಾಲಯದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆ, ದೂರು, ಅಹ್ವಾಲುಗಳನ್ನು ದೂರದ ಜಿಲ್ಲಾ ಕಚೇರಿಗೆ ಹೋಗಿ ದಾಖಲಿಸುವುದು ಆರ್ಥಿಕ ಹಾಗೂ […]

ಚುನಾವಣೆಲ್ಲಿ ಪಕ್ಷವಿರೋಧಿ ಚಟುವಟಿಕೆ- ಬಿಜೆಪಿ ಸತ್ಯಶೋಧನೆ ಸಮಿತಿ ರಚಿಸಬೇಕು- ಶಾಸಕ ಯತ್ನಾಳ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಜವಾಬ್ದಾರಿ ಹೊತ್ತವರು ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನೆ ಸಮಿತಿ ರಚಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ.  ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಕಾರಣ ಎಂದು ಹರಿಹರ ಶಾಸಕ ಹರೀಶ ಮಾಡಿರುವ […]

ವಕ್ಫ್ ಆಸ್ತಿ ಯಾರಪ್ಪಂದೂ ಅಲ್ಲ- ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ದಾನಿಗಳು ನೀಡಿದ ಆಸ್ತಿಯದು- ಸಚಿವ ಜಮೀರ್ ಅಹ್ಮದ್ ಖಾನ್

ವಿಜಯಪುರ: ವಕ್ಫ್ ಆಸ್ತಿ ಯಾರಪ್ಪಂದೂ ಆಸ್ತಿ ಅಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.  ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 12 ಲಕ್ಷ ಎಕರೆ ವಕ್ಫ್ ಆಸ್ತಿಯನ್ನು ದೇಶದ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಶಾಸಕ ಯತ್ನಾಳ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ದೇಶದಲ್ಲಿ ಸುಮಾರು 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿಯಿದೆ.  ಅದನ್ನು ಬಡವರ ಕೆಲಸಕ್ಕೆ ಉಪಯೋಗಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ […]

ದೇಶದ ವಕ್ಫ್ ಆಸ್ತಿ ಬಡವರಿಗೆ ಹೋಗಬೇಕು- ಪ್ರಧಾನಿಗೆ ಪತ್ರ ಬರೆಯುತ್ತೇನೆ- ಶಾಸಕ ಯತ್ನಾಳ

ವಿಜಯಪುರ: ದೇಶದ ವಕ್ಫ ಆಸ್ತಿ ಬಡವರಿಗೆ ಹೋಗಬೇಕು.  ವಿಜಯಪುರದಲ್ಲಿರು ವಕ್ಪ ಅಪ್ ಆಸ್ತಿ ಕುರಿತು ಹೈಕೋರ್ಟಿಗೆ ಹೋಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಆಯೋಜಿಸಲಾಗಿದ್ದ ತೈಲ ಬೆಲೆ ಹೆಚ್ಚಳ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿ ಇದೆ.  ಇದನ್ನು‌ ಮಾಜಿ ಪ್ರಧಾನಿ ದಿ. ಜವಾಹರಲಾಲ ನೆಹರು ಮಾಡಿದ್ದಾರೆ.  ವಕ್ಪನವರು ಇದು ನಮ್ಮ ಆಸ್ತಿ ಎಂದರೆ ನ್ಯಾಯಾಲಯಕ್ಕೆ ಹೋಗಲಾಗಲ್ಲ.  ವಿಶೇಷ ನ್ಯಾಯಾಲಯಕ್ಕೆ ಹೋಗಬೇಕು.  […]

ನಿವಾಳಖೇಡ, ಕಡ್ಲೇವಾಡ ಗ್ರಾಮಗಳಿಗೆ ಜಿ. ಪಂ. ಸಿಇಓ ರಿಶಿ ಆನಂದ ಭೇಟಿ- ಶಾಲೆಯಲ್ಲಿ ಬಿಸಿಯೂಟ ಪರಿಶೀಲನೆ

ವಿಜಯಪುರ: ಶಾಲಾ ಆವರಣವೂ ಸೇರಿದಂತೆ ಶಾಲಾ ಪರಿಸರವನ್ನು ಶುಚಿತ್ವವಾಗಿಟ್ಟುಕೊಳ್ಳಬೇಕು ಎಂದು ಸಂಬAಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚನೆ ನೀಡಿದರು.  ಶನಿವಾರ ದೇವರ ಹಿಪ್ಪರಗಿ ತಾಲೂಕಿನ ನಿವಾಳಖೇಡ ಹಾಗೂ ಕಡ್ಲೆವಾಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ,ಪರಿಶೀಲನೆ ನಡೆಸಿ ಈ ಸೂಚನೆ ನೀಡಿದ್ದಾರೆ. ದೇವರ ಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಳಖೇಡ ಗ್ರಾಮದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿನ ಅಡುಗೆÀ ಕೊಠಡಿ ಪರಿಶೀಲನೆ ನಡೆಸಿ, […]

ಬಿಎಸ್‌ವೈ, ವಿಜಯೇಂದ್ರ ಜೊತೆ ಹೊಂದಾಣಕೆ ವಿಚಾರ- ನಾನು ಬಿಜೆಪಿ ರಾಜ್ಯಾಧ್ಯಕ್ಷ ನಾಗುವುದಾಗಿ ಹೇಳಿದ್ದೇನೆ- ಯತ್ನಾಳ

ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ.  ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ವಿಶ್ವ ಯೋಗದ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತನಿಧಿಗಳೊಂದಿಗೆ ಅವರು ಮಾತನಾಡಿದರು. ಇತ್ತೀಚೆಗೆ ಬಿಜೆಪಿ ಶಾಸಕ ಎನ್. ರವಿಕುಮಾರ ಮತ್ತೀತರು ವಿಜಯಪುರದಲ್ಲಿ ಶಾಸಕ ಯತ್ನಾಳ ಭೇಟಿಯಾಗಿದ್ದರು.  ಈ ಸಂದರ್ಭದಲ್ಲಿ ಬಿ. ವೈ. ವಿಜಯೇಂದ್ರ […]