ರಾಜ್ಯದಲ್ಲಿ ಜನರ ಜೀವನಕ್ಕೆ ಗ್ಯಾರಂಟಿ ಇಲ್ಲ- ನಿಭಾಯಿಸದಾಗದಿದ್ದರೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಿ- ಯತ್ನಾಳ

ವಿಜಯಪುರ: ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಮತ್ತು ಬೆಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಗಳು ಭಯೋತ್ಪಾದನೆ ಚಟುವಟಿಕೆಗಳಿಗೆ ಇಂಬು ನೀಡುತ್ತಿದ್ದು, ಇವುಗಳನ್ನು ನಿಯಂತ್ರಿಸಲಾಗದಿದ್ದರೆ ಸಿಎಂ ಎಸ್. ಸಿದ್ಧರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಚಿವರು ಬರೀ ಗ್ಯಾರಂಟಿ, ಗ್ಯಾರಂಟಿ ಎಂದು ಜಪಿಸುತ್ತ ಲೋಕಸಭೆ ಚುನಾವಣೆ ಕಡೆಗೆ ಲಕ್ಷ್ಯ ವಹಿಸಿದ್ದಾರೆ. ಆದರೆ, ರಾಜ್ಯದಲ್ಲಿ ಜನರ ಜೀವನಕ್ಕೆ ಗ್ಯಾರಂಟಿ […]
ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ- ಆಯೋಗದ ಸದಸ್ಯ ಎಸ್. ಕೆ. ವಂಟಿಗೋಡಿ ಸಲಹೆ

ವಿಜಯಪುರ: ಸಾರ್ವಜನಿಕರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ತುಂಬಾ ಜಾಗರೂಕತೆಯಿಂದ ಸಹಾನುಭೂತಿಯಿಂದ ಸಮಸ್ಯೆಗಳನ್ನು ಆಲಿಸಿ ನಿಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾನವ ಹಕ್ಕುಗಳ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಮಾನವ ಹಕ್ಕುಗಳ ಸಂರಕ್ಷಣೆ, ಉಲ್ಲಂಘಣೆ ತಡೆಗಟ್ಟುವುದು, ಪರಿಹಾರ ಒದಗಿಸುವುದೇ ಮಾನವ […]
ಟಾಂಗಾದಲ್ಲಿ ಕಚೇರಿಗೆ ಬಂದ ಗುಮ್ಮಟ ನಗರಿ ಮೇಯರ್- ಕಾರಣವೇನು ಗೊತ್ತಾ?

ವಿಜಯಪುರ: ಮಹಾನಗರ ಪಾಲಿಕೆ ಮೇಯರ್ ತಮ್ಮದೇ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟಾಂಗಾದಲ್ಲಿ ಸಾಮಾನ್ಯ ಸಭೆಗೆ ಆಗಮಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬೆಳಿಗ್ಗೆ 11 ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ಎಲ್ಲರೂ ಮೇಯರ್ ಮೆಹಜಬೀನ್ ಅಬ್ದುಲ್ ರಜಾಕ್ ಹೊರ್ತಿ ಆಗಮನಕ್ಕೆ ಕಾಯುತ್ತಿದ್ದರು. ಎಲ್ಲರೂ ಕಾರಿಗಾಗಿ ದಾರಿ ಕಾಯುತ್ತಿದ್ದರೆ, ಮೇಯರ್ ಮಾತ್ರ ವಿಜಯಪುರ ನಗರದಲ್ಲಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುವ ಟಾಂಗಾ ಬರುತ್ತಿರುವುದನ್ನು ಗಮನಿಸಿದರು. ಆ ಟಾಂಗಾ […]
ಬಸವನಾಡಿನ ಕಾಂತಾ ನಾಯಕ ಸೇರಿ 44 ಜನರಿಗೆ ನಿಗಮ, ಮಂಡಳಿ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ಬಸವನಾಡು ವಿಜಯಪುರ ಜಿಲ್ಲೆಯ ಬಂಜಾರಾ ಸಮುದಾಯದ ನಾಯಕಿ ಕಾಂತಾ ನಾಯಕ ಸೇರಿ ರಾಜ್ಯದ 44 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಎರಡು ವರ್ಷಗಳ ಅವಧಿಗೆ ಇವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸಿಎಂ ಎಸ್. ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಆಧ್ಯಕ್ಷ ಡಿ. ಕೆ. ಶಿವಕುಮಾರ ಅವರು ಈ ಕ್ರಮ ಕೈಗೊಂಡಿದ್ದಾರೆ. ನಿಗಮ ಮಂಡಳಿಗೆ ನೂತನ ಅಧ್ಯಕ್ಷರಾದವರ ಹೆಸರು ಮತ್ತು ಅವರಿಗೆ ವಹಿಸಲಾದ ಜವಾಬ್ದಾರಿಯ ಮಾಹಿತಿ ಇಲ್ಲಿದೆ. […]
ಕಾಖಂಡಕಿಯಲ್ಲಿ ಶ್ರೀಶೈಲ ಜಗದ್ಗುರುಗಳು ಪಲ್ಲಕ್ಕಿ, ಬೆಳ್ಳಿ ಕಂಬಿಯ ಲೋಕಾರ್ಪಣೆ

ವಿಜಯಪುರ: ಶ್ರೀಶೈಲ ಜಗದ್ಗುರುಗಳ ಪಲ್ಲಕ್ಕಿ ಉತ್ಸವ ಮತ್ತು ಮಲ್ಲಯ್ಯನ ದೇವಸ್ಥಾನದ ಬೆಳ್ಳಿ ಕಂಬಿಯ ಲೋಕಾರ್ಪಣೆ ಕಾರ್ಯಕ್ರಮ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ನಡೆಯಿತು. ಕಾಖಂಡಕಿ ಗ್ರಾಮದ ಹೊರವಲಯದಲ್ಲಿರುವ ಪರಮಹಂಸ ಪೂರ್ವ ಪ್ರಾಥಮಿಕ ಶಾಲೆ ಆವರಣದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಸೇವಾ ಸಮಿತಿ ಪಾದಯಾತ್ರೆ ಭಕ್ತರ ವತಿಯಿಂದ 20ನೇ ವರ್ಷದ ಪಾದಯಾತ್ರೆ ಅಂಗವಾಗಿ ಶ್ರೀಶೈಲ ಜಗದ್ಗುರುಗಳು ಪಲ್ಲಕ್ಕಿ ಮಹೋತ್ಸವ ಮತ್ತು ಮಲ್ಲಯ್ಯನ ಭಕ್ತರ ವತಿಯಿಂದ ವಿನೂತನವಾದ ಐದು ಕೆ.ಜಿ ಬೆಳ್ಳಿಯ ಕಂಬಿಯ ಲೋಕಾರ್ಪಣೆ, ಧರ್ಮಸಭೆ, ವರದಾನಿ ಶ್ರೀ ಗುಡ್ಡಾಪುರ ದಾನಮ್ಮ […]
ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕ್ರರ್ತರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಪೊಲೀಸರು

ವಿಜಯಪುರ: ವಿಧಾನ ಸಭೆಯಲ್ಲಿ ರಾಜ್ಯಸಭೆ ಕಾಂಗ್ರೆಸ್ ನೂತನ ಸದಸ್ಯನ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿತರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುಮ್ಮಟ ನಗರಿ ವಿಜಯಪುರದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ದೇಶ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಧಿಕ್ಕಾರ ಹಾಕಿದ ನೂರಾರು ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಎಸ್. ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ […]
ಭೋವಿ ಸಮಾಜದಿಂದ ನಿರ್ಮಿಸಲಾದ ಶ್ರೀ ಗಜಾನನ ದೇವಸ್ಥಾನ ಉದ್ಘಾಟಿಸಿದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ

ವಿಜಯಪುರ: ನಗರದ ಸ್ಟೇಶನ್ ರಸ್ತೆಯ ಭೋವಿ(ವಡ್ಡರ) ಸಮಾಜದವರಿಂದ ನಿರ್ಮಿಸಲಾದ ಶ್ರೀ ಗಜಾನನ ನೂತನ ದೇವಸ್ಥಾನವನ್ನು ಸಮಾಜದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಿದರು. ಇದೇ ವೇಳೆ, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ ಅವರು ದೇವಸ್ಥಾನದ ಕಳಸಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ದಿನೇಶ ಹಳ್ಳಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ರಾಮನಗೌಡ ಪಾಟೀಲ, ಮಾಜಿ ಕಾರ್ಪೋರೇಟರ್ ಉಮೇಶ ವಂದಾಲ, ನ್ಯಾಯವಾದಿ ಕೆ. ಎಫ್. ಅಂಕಲಗಿ, ಮುಖಂಡರಾದ ಬಸವರಾಜ ಗೊಳಸಂಗಿ, ಪ್ರಶಾಂತ ಲಾಳಸಂಗಿ, […]
ಕಾಖಂಡಕಿಯಲ್ಲಿ ಫೆ. 28 ರಂದು ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ದೇವಸ್ಧಾನದ ನವೀಕರಣವಾದ ಬೆಳ್ಳಿ ಕಂಬಿಯ ಲೋಕಾರ್ಪಣೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕಾಖಂಡಕಿಯ ಗ್ರಾಮದಲ್ಲಿ ಫೆ. 28 ರಂದು ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನವೀಕರಣಗೊಂಡಿರುವ ಬೆಳ್ಳಿಯ ಕಂಬಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ, 20 ನೆಯ ವರ್ಷದ ಶ್ರೀಶೈಲ ಪಾದಯಾತ್ರೆ ಅಂಗವಾಗಿ ಸುಕ್ಷೇತ್ರ ಗುಡ್ಡಾಪುರ ದಾನಮ್ಮದೇವಿಯ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಪ್ರವಚನ ಕಾರ್ಯಕ್ರಮದಲ್ಲಿ ಗುಣದಾಳದ ಕಲ್ಯಾಣ ಮಠದ ಡಾ. ವಿವೇಕಾನಂದ ದೇವರು ಮತ್ತು ಸಂಗೀತ ಸೇವೆ ಕೂಡ ಆಯೋಜಿಸಲಾಗಿದೆ. ಫೆ. 28ರಂದು ಗ್ರಾಮದ ಹೊರವಲಯದಲ್ಲಿರುವ ಪರಮಹಂಸ ಪೂರ್ವ ಪ್ರಾಥಮಿಕ ಶಾಲೆ […]
ನಾನಾ ಬೇಡಿಕೆ ಈಡೇರಿಸಲು ಆಗ್ರಹ: ಕೆ.ಎಸ್.ಆರ್.ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಯೂನಿಯನ್ ವತಿಯಿಂದ ಉಪವಾಸ ಸತ್ಯಾಗ್ರಹ

ವಿಜಯಪರ: ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮತ್ತು ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್(ಎಐಟಿಯುಸಿ) ವತಿಯಿಂದ ನಗರದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಐ. ಐ. ಮುಶ್ರೀಫ್, 31.12.2023ರ ಮೂಲ ವೇತನದ ಶೇ. 25ರಷ್ಟು ಹೆಚ್ಚಳ ಮಾಡಿ, 01.01.2024 ರಿಂದ ವೇತನ ಶ್ರೇಣಿಗಳನ್ನು ಸಿದ್ಧಪಡಿಸಬೇಕು. ವೇತನ ಪರಿಷ್ಕರಣೆಯಲ್ಲಿ ಎಲ್ಲಾ ಹಂತಗಳಲ್ಲೂ ಮೂಲ ವೇತನದ […]
ನಾನಾ ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಮೂಲಕ ಅಮೃತ ಭಾರತ ಯೋಜನೆ ಮೂಲಕ ದೇಶದ ನಾನಾ ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿ, ರಸ್ತೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಸಮರ್ಪಣೆ, ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದು, ದೇಶದ ರೈಲು ನಿಲ್ದಾಣಗಳು ಸಾರ್ವಜನಿಕರಿಗೆ ಅತ್ಯಾಧುನಿಕ, ಸುಂದರ, ಸ್ವಚ್ಚ ಹಾಗೂ ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಗಳನ್ನು ಒದಗಿಸಲಿವೆ ಎಂದು ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದ್ದಾರೆ. ನಗರದ ರೈಲ್ವೇ ನಿಲ್ಧಾಣದಲ್ಲಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಿಭಾಗದ […]