ಡಾ. ಪ್ರಭುಗೌಡ ಲಿಂಗದಳ್ಳಿ ಮಾನವೀಯತೆ- ಮಧ್ಯರಾತ್ರಿ ಬೈಕ್ ಜೊತೆ ರಸ್ತೆಬದಿ ಕಂದಕಕ್ಕೆ ಬಿದ್ದಿದ್ದ ಯುವಕನ ರಕ್ಷಿಸಿ ಚಿಕಿತ್ಸೆ

ವಿಜಯಪುರ: ಬೈಕ್ ಜೊತೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನೊಬ್ಬನನ್ನು ಖ್ಯಾತ ನೇತ್ರತಜ್ಞ ಮತ್ತು ಕಾಂಗ್ರೆಸ್ ಮುಖಂಡ ಡಾ. ಪ್ರಭುಗೌಡ ಲಿಂಗದಳ್ಳಿ ರಕ್ಷಣೆ ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ. ದೇವರ ಹಿಪ್ಪರಗಿ ಮತಕ್ಷೇತ್ರದ ನಾವದಗಿಯಲ್ಲಿ ಪ್ರವಚನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಡಾ. ಪ್ರಭುಗೌಡ ಲಿಂಗದಳ್ಳಿ ವಣಕ್ಯಾಳ ಗ್ರಾಮಕ್ಕೆ ನಾಟಕ ಉದ್ಘಾಟನೆಗೆ ತೆರಳುತ್ತಿದ್ದರು. ಆಗ ಮಾರ್ಗ ಮಧ್ಯೆ ಬೆಕಿನಾಳ ಕ್ರಾಸ್ ಬಳಿ ಬೈಕ್ ಅಪಘಾತವಾಗಿ ಯುವಕನೋರ್ವ ರಸ್ತೆ ಬದಿಯಲ್ಲಿ ಬಿದ್ದಿದ್ದನ್ನು ಗಮನಿಸಿದರು. ಕೂಡಲೇ ಕಾರು ನಿಲ್ಲಿಸಿ […]
ಲಿಂಬೆ ಅಭಿವೃದ್ಧಿ ಮಂಡಳಿಗೆ ಸರಕಾರದಿಂದ ರೂ. 7.50 ಕೋ. ಅನುದಾನ- ಯಶವಂತರಾಯಗೌಡ ವಿ. ಪಾಟೀಲ

ಬೆಂಗಳೂರು: ರಾಜ್ಯ ಸರಕಾರ ಮತ್ತು ತೋಟಗಾರಿಕೆ ಇಲಾಖೆ ಇಂಡಿಯಲ್ಲಿರುವ ಲಿಂಬೆ ಅಭಿವೃದ್ಧಿ ಮಂಡಳಿಗೆ ರೂ. 7.50 ಕೋ. ಅನುದಾನ ನೀಡಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ರೂ. 30 ಲಕ್ಷ ಬಿಡುಗಡೆ ಮಾಡಲಾಗಿದೆ. ಅಲ್ಲದೇ, […]
ಹೊರ್ತಿಯಲ್ಲಿ ಫೆ. 24 ರಂದು ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಫೆ. 24 ರಂದು ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೊಳ ತಿಳಿಸಿದ್ದಾರೆ. ಹೊರ್ತಿಯಲ್ಲಿ ಪೋಸ್ಟ್ ಆಫೀಸ್ ಹತ್ತಿರ ಹೊಸ ಕಾಂಪ್ಲೆಕ್ಸ್ ನಲ್ಲಿರುವ ಪಿಕೆಪಿಎಸ್ ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟಯೆ ವರೆಗೆ ಈ ಶಿಬಿರ ನಡೆಯಲಿದೆ. […]
ವಿಜಯ ಜೋಶಿಗೆ ಮತ್ತೆ ಒಲಿದ ವಿಜಯಪುರ ಬಿಜೆಪಿ ಮಾಧ್ಯಮ ಪ್ರಮುಖ ಜವಾಬ್ದಾರಿ- ಆದೇಶ ಪತ್ರ ನೀಡಿದ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ವಿಜಯ ಜೋಶಿ ಅವರನ್ನು ವಿಜಯಪುರ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖರನ್ನಾಗಿ ಮತ್ತೋಮ್ಮೆ ನೇಮಕ ಮಾಡಲಾಗಿದೆ. ಕಳೆದ ಅವಧಿಯಲ್ಲಿ ಇದೇ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ್ದ ವಿಜಯ ಜೋಶಿ ಅವರ ಕಾರ್ಯ ವೈಖರಿಗೆ ಮಾನ್ಯತೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದಾರೆ. ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವ ಮೂಲಕ, […]
ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳಕ್ಕೆ ಉಪಮೇಯರ ಚಾಲನೆ

ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಮಾರಾಟ ಮತ್ತು ವಸ್ತು ಪ್ರದರ್ಶನಕ್ಕೆ ಉಪಮೇಯರ್ ದಿನೇಶ ಹಳ್ಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ನಾರಾಯಣ ಕಾಂಬಳೆ, ಸುಭಾಷ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಈ ಮೇಳವು ಫೆ. 21 ರಿಂದ 23ರ ವರೆಗೆ ಪ್ರತಿದಿನ ಬೆ. 10 ರಿಂದ ರಾತ್ರಿ […]
ತಂಬಾಕು ಸೇವನೆ ದುಷ್ಪರಿಣಾಮದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ 2023-24ನೇ ಆರ್ಥಿಕ ವರ್ಷದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂಬಾಕು ಸೇವನೆಯಿಂದ ಹಲವಾರು ಗಂಭೀರ ಕಾಯಿಲೆಗಳಿಗೆ ತುತ್ತಾಗಿ, ಆರೋಗ್ಯದ ವ್ಯಕ್ತಿರಿಕ್ತ ಪರಿಣಾಮಗಳು ಉಂಟಾಗಲಿರುವ ಕುರಿತು ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು […]
ಹಾಲುಮತದ ಪಟ್ಟದ ಪೂಜಾರಿಗಳ ಹಾಗೂ ಜಡೆತಲೆ ಪೂಜಾರಿಗಳ 15ನೆಯ ಧರ್ಮಸಭೆ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಯನಾರಳ ಗ್ರಾಮದ ಶ್ರೀ ಮಾಯಮ್ಮ ದೇವಿಯ ಗುಡಿಯ ಆವರಣದಲ್ಲಿ ಹಾಲುಮತದ ಪಟ್ಟದ ಪೂಜಾರಿಗಳ ಹಾಗೂ ಜಡೆತಲೆ ಪೂಜಾರಿಗಳ 15ನೆಯ ಧರ್ಮಸಭೆಯನ್ನು ನಡೆಯಿತು. ಧರ್ಮಸಭೆಯ ಅಧ್ಯಕ್ಷತೆ ವಹಿಸಿದ್ದ ಯರನಾಳ ಶ್ರೀ ಮಾಯಮ್ಮ ದೇವಿ ದೇವಸ್ಥಾನ ಪೂಜಾರಿ ಶ್ರೀ ಸಂಗಪ್ಪ ಮುತ್ಯಾ ಪೂಜಾರಿ ಜಿಲ್ಲೆಯ ಜಿಲ್ಲೆಗಳ ಪೂಜಾರಿಗಳನ್ನು ಸ್ವಾಗತಿಸಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಬೀರಪ್ಪ ಜುಮನಾಳ ಮಾತನಾಡಿ, ಸಂಘಟನೆಯಲ್ಲಿರುವ ಎಲ್ಲಾ ಪಟ್ಟದ ಪೂಜ್ಯರು ಮತ್ತು ಜಡೆತಲೆ ಪೂಜಾರಿಗಳು ಆರಾಧಿಸುವ ದೇವತೆಗಳ ಚರಿತ್ರೆಗಳನ್ನು […]
ವಿಜಯಪುರ ನಗರದ ಐತಿಹಾಸಿಕ ಸ್ಮಾರಕ ತಾಜಬಾವಡಿಗೆ ಜಿಲ್ಲಾಧಿಕಾರಿಗಳ ಭೇಟಿ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನಾನಾ ಅಧಿಕಾರಿಗಳೊಂದಿಗೆ ನಗರದಲ್ಲಿರುವ ಐತಿಹಾಸಿಕ ತೆರೆದ ಬಾವಿ ತಾಜಬಾವಡಿಗೆ ಭೇಟಿ ನೀಡಿದರು. ರಾಜ್ಯದ ಸ್ಮಾರಕ ಸಂರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸ್ಮಾರಕಗಳನ್ನು ಅಭಿವೃದ್ಧಿ ಪಡಿಸಿ ಕಾರ್ಫೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅಡಿಯಲ್ಲಿ ಸ್ಮಾರಕಗಳ ದತ್ತು ಪಡೆಯಲು ಅವಕಾಶವನ್ನು ಕಲ್ಪಿಸಿ ದತ್ತು ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ. ತಾಜಬಾವಡಿ ಸ್ಮಾರಕವನ್ನು ಮುಂಬೈನ ವಿಶ್ವ ಸ್ಮಾರಕ ನಿಧಿ ಸಂಸ್ಥೆ ದತ್ತು ಪಡೆದಿದೆ. ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ […]
ವಿಜಯಪುರ ನಗರದಲ್ಲಿ ಏಳು ತಾಯಿ ಮಕ್ಕಳ ದೇವಸ್ಥಾನ ಲೋಕಾರ್ಪಣೆ- ಗಮನ ಸೆಳೆದ ಭವ್ಯ ಕಾರ್ಯಕ್ರಮ

ವಿಜಯಪುರ: ನಗರದ ಎಸ್. ಎಸ್. ಕಾಲೇಜ್ ರಸ್ತೆಯಲ್ಲಿರುವ ಭಜಂತ್ರಿ ಗಲ್ಲಿಯ ಶ್ರೀ ಏಳು ಮಕ್ಕಳ ತಾಯಿಯ ದೇವಸ್ಥಾನ ನೂತನ ಕಟ್ಟಡ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಪೂರ್ಣಕುಂಭ ಹೊತ್ತ ಮಹಿಳೆಯರು ನಗರದ ಪ್ರಮುಖ ರಸ್ತೆಗಳಲ್ಲಿ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆ ನಡೆಸಿದರು. ಮಧ್ಯಾಹ್ನ ಅನ್ನ ಪ್ರಸಾದ ಸಂಜೆ ಮೂರ್ತಿ ಪ್ರತಿಷ್ಠಾಪನೆನ ಕಾರ್ಯಕ್ರಮ ನಡೆಯಿತು. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ನಾನಾ ಸ್ವಾಮೀಜಿಗಳು, ಹಿರಿಯರು, ಸೇರಿದಂತೆ ಸಾವಿರಾರು ಭಕ್ತರು ಈ […]
ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಮಯ ಜೀವನವನ್ನು ಯುವಕರು ಅರಿಯಬೇಕು: ಅಪರ ಜಿಲ್ಲಾದಿಕಾರಿ ಮಹಾದೇವ ಮುರಗಿ

ವಿಜಯಪುರ: ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಹಾಗೂ ಅವರ ಆದರ್ಶ ಅರಿತುಕೊಳ್ಳುವುದರ ಜೊತೆಗೆ, ಅವರ ಜೀವನ ಮೌಲ್ಯಗಳು ಮುಂದಿನ ಜನಾಂಗಕ್ಕೆ ತಿಳಿಸಬೇಕು. ಅವರ ಜೀವನಾದರ್ಶ ಇಂದಿನ ಯುವಕರು ಮಾದರಿಯಾಗಿ ಇಟ್ಟುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಛತ್ರಪತಿ ಶಿವಾಜಿಯ ದೈರ್ಯ, ಸಾಹಸದ […]