ಹೃದ್ರೋಗ, ಮೂತ್ರ ಜನಕಾಂಗ ರೋಗಿಗಳ ಪಾಲಿಗೆ ವರದಾನವಾದ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ- ಇಲ್ಲಿರುವ ಸೌಲಭ್ಯಗಳೇನು ಗೊತ್ತಾ?
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ. ಡೀಮ್ಡ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹೃದ್ರೋಗ ಮತ್ತು ಮೂತ್ರಜನಕಾಂಗ ರೋಗಿಗಳ ಪಾಲಿಗೆ ವರದಾನವಾಗಿ ಪರಿಣಮಿಸಿದೆ ಎಂದು ಡೀಮ್ಡ್ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅತ್ಯಾದುನಿಕ ಫಿಲಿಫ್ಸ್, ಅಝೂರಿಯಾನ್ ಎಂ. 20 ಹೃದ್ರೋಗ ಡಯಾಗ್ನಾಸ್ಟ್ರಿಕ್ ಕ್ಯಾಥÀಲ್ಯಾಬ್ ಸೌಲಭ್ಯ ಇಲ್ಲಿ ಲಭ್ಯವಿದೆ. ದಿನದ 24 ಗಂಟೆಗಳ […]
NQAS Award: ವಿಜಯಪುರ ಜಿಲ್ಲಾಸ್ಪತ್ರೆಗೆ ಒಲಿದ ಕೇಂದ್ರದ ಮತ್ತೋಂದು ಪ್ರಶಸ್ತಿ- ಆ ಗೌರವ ಯಾವುದು ಗೊತ್ತಾ?
ಮಹೇಶ ವಿ. ಶಟಗಾರ ವಿಜಯಪುರ: ಸತತವಾಗಿ ಎರಡು ವರ್ಷ ಕಾಯಕಲ್ಪ ಪ್ರಶಸ್ತಿಗೆ ಪಾತ್ರವಾಗಿದ್ದ ಬಸವ ನಾಡು ವಿಜಯಪುರ ಜಿಲ್ಲಾಸ್ಪತ್ರೆಗೆ ಈಗ ಕೇಂದ್ರ ಸರಕಾರದಿಂದ ಮತ್ತೋಂದು ಗೌರವ ಪ್ರಾಪ್ತವಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಾರಿ ರಾಜ್ಯದಲ್ಲಿ ಜಿಲ್ಲಾಸ್ಪತ್ರೆ ವಿಭಾಗದಲ್ಲಿ ನಾನಾ ಅಂಶಗಳನ್ನು ಪರಿಗಣಿಸಿ ರಾಷ್ಟ್ರೀಯ ಗುಣಮಟ್ಟ ಮತ್ತು ಸೇವೆ(NQAS) ಪ್ರಶಸ್ತಿ ಪ್ರಕಟಿಸಿದೆ. ಈ ವಿಭಾಗದಲ್ಲಿ ಗೌರವಕ್ಕೆ ಪಾತ್ರವಾದ ಏಕೈಕ ಆಸ್ಪತ್ರೆ ಇದಾಗಿದೆ. ಕಳೆದ ಜೂ. 22 ಮತ್ತು 23ರಂದು ವಿಜಯಪುರ ಜಿಲ್ಲಾಸ್ಪತ್ರೆಗೆ ಭೇಟಿ […]
Hospital Yadiyurappa: ಬಸವ ನಾಡಿನಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ನಾನಾ ಘಟಗಳನ್ನು ಉದ್ಘಾಟಿಸಿದ ಬಿ. ಎಸ್. ಯಡಿಯೂರಪ್ಪ
ವಿಜಯಪುರ: ವಿಜಯಪುರ ನಗರದಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಸ್ರ್ತೀ ರೋಗ ಮತ್ತು ಪ್ರಸೂತಿ ವಿಭಾಗದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ಚಿಕ್ಕ ಮಕ್ಕಳ ತೀವ್ರ ನಿಗಾ ಘಟಕವನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಆರ್ ಕೆ ಎಂ ಆಸ್ಪತ್ರೆ ಮಾಡುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಈ ಭಾಗದಲ್ಲಿ ವೈದ್ಯರ ಹಾಗೂ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳ ಕೊರತೆಯನ್ನು ನೀಗಿಸುವಲ್ಲಿ ಸಂಸ್ಥೆಯ ಉತ್ತಮವಾಗಿ ಕೆಲಸ ಮಾಡುತ್ತಿದೆ. ವಿಜಯಪುರದ […]
Journalists Health Insurance: ಪತ್ರಕರ್ತರಿಗೆ ಬಿ ಎಲ್ ಡಿ ಇ ಆಸ್ಪತ್ರೆಯಿಂದ ಆರೋಗ್ಯ ಕವಚ ವಿಮೆ- ಎಂ. ಬಿ. ಪಾಟೀಲ
ವಿಜಯಪುರ: ಬಿ ಎಲ್ ಡಿಇ ಆಸ್ಪತ್ರೆಯ(BLDEA Hospital) ಆರೋಗ್ಯ ಕವಚ ವಿಮೆ(Health Insurance) ಯೋಜನೆಯಡಿ (Scheme) ವಿಜಯಪುರ ಜಿಲ್ಲೆಯ ಎಲ್ಲ ಪತ್ರಕರ್ತರಿಗೆ(Vijayapura District All Journalists) ಆರೋಗ್ಯ ಸೇವೆ (Health Service) ಒದಗಿಸಲು ಶಿಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆರೋಗ್ಯ ರಕ್ಷಣೆಗಾಗಿ ಬಿಎಲ್ಡಿಇ ಸಂಸ್ಥೆ ಬಿ ಎಲ್ […]
Best University: ದೇಶದ ಅತ್ಯುತ್ತಮ ವೈದ್ಯಕೀಯ ವಿವಿಗಳಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ಏಳನೇ ಸ್ಥಾನದ ಹೆಮ್ಮೆ
ವಿಜಯಪುರ: ದೆಹಲಿಯ(Delhi) ಎಜುಕೇಷನ್(Education) ವರ್ಲ್ಡ್(World) ಇಂಡಿಯಾ(India) ಪ್ರೈ. ಲಿ. ನಡೆಸಿದ ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಮೀಕ್ಷೆಯಲ್ಲಿ(Good Univesrities Survey) ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಏಳನೇ ಸ್ಥಾನ ಪಡೆದುಕೊಂಡಿದೆ ಎಂದು ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೆಹಲಿಯ ಸಂಸ್ಥೆ ದೇಶದ ಪ್ರಮುಖ 300 ನಾನಾ ಸರಕಾರಿ, ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಇರುವ ಮೂಲಭೂತ ಸೌಕರ್ಯಗಳು, ಬೋಧನೆ ಪದ್ಧತಿ, ವಿಜ್ಞಾನ […]
ಇಂದು ವಿಶ್ವ ಕಿಡ್ನಿ ದಿನ- ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ
ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು ಮತ್ತು Prepare Edutech ಎಂಬ ದೇಶದ ಮೊದಲ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ತಾಣವಾದ preped.in ನ ಸಿಇಒ ಮತ್ತು ಸಹ-ಸ್ಥಾಪಕರು. ವಿಶ್ವ ಮೂತ್ರಪಿಂಡ ದಿನಾಚರಣೆ ಪ್ರಯುಕ್ತ (World Kidney Day ) ನಮ್ಮ ವೆಬ್ ತಾಣದ ಓದುಗರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ, ಕಿಡ್ನಿ ತೊಂದರೆಗಳ […]
ಬಂಜಾರಾ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದ ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ
ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಜ್ಞ ವೈದ್ಯರ ತಂಡದೊಂದಿಗೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ವಿಶೇಷ ತಜ್ಞರನ್ನೊಳಗೊಂಡ ತಂಡದೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ರೋಗಿಗಳನ್ನು ಟ್ರಯೇಜಿಗೆ ಒಳಪಡಿಸುವ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ, ಕೊರೊನಾ 3ನೇ ಅಲೆಗಾಗಿ ರೋಗಿಗಳನ್ನು ದಾಖಲು ಮಾಡುವ ವಾರ್ಡ್ಗಳ ಐಸಿಯು ಬೆಡ್ಗಳನ್ನು ಅವರು ಪರಿಶೀಲನೆ ನಡೆಸಿದರು. ಬಂಜಾರಾ ಆಸ್ಪತ್ರೆಯಲ್ಲಿ ಗರ್ಭಿಣಿಯು ಮರಣ ಹೊಂದಿರುವ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದ ಅವರು, ಪ್ರತಿ ಕೇಸುಗಳ ಬಗ್ಗೆ ಎಕ್ಸಪರ್ಟ್ […]
ಶ್ರವಣ ದೋಷ ಉಂಟಾಗದಂತೆ ಮಕ್ಕಳು, ಹಿರಿಯರು ಮುನ್ನೆಚ್ಚರಿಕೆ ವಹಿಸಬೇಕು- ಡಾ. ಆರ್. ಎಸ್. ಮುಧೋಳ
ವಿಜಯಪುರ: ಶ್ರವಣ ದೋಷವುಂಟಾಗದಂತೆ ಮಕ್ಕಳು, ವಯಸ್ಕರು ಹಾಗೂ ಹಿರಿಯ ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಮೂಢನಂಬಿಕೆಗಳಿಗೆ ಒಳಗಾಗದೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು ಎಂದು ಬಿ ಎಲ್ ಡಿ ಇ ಡಿಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು. ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಕಿವುಡುತನದ ಬಗ್ಗೆ ಚಿಕಿತ್ಸೆ ಜಾಗೃತಿ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು ಜಗತ್ತು ಕೋರೊನಾ ಮಹಾಮಾರಿಗೆ ನಲುಗಿದಾಗ ಸಂಸ್ಥೆಯ ಅಧ್ಯಕ್ಷರು ಮತ್ತು ಮಾಜಿ ಸಚಿವರಾದ ಎಂ. ಬಿ. ಪಾಟೀಲ ಅವರು […]
ಭ್ರೂಣಲಿಂಗ ಪತ್ತೆ, ಹತ್ಯೆಯಲ್ಲಿ ತೊಡಗುವ ವೈದ್ಯರ ವಿರುದ್ಧ ಕಾನೂನು ಕ್ರಮ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ
ಬಸವ ನಾಡುವಿಜಯಪುರ, ಮಾ. 30- ಭ್ರೂಣಲಿಂಗ ಪತ್ತೆ ಮತ್ತು ಹತ್ಯೆಯಲ್ಲಿ ತೊಡಗುವ ವೈದ್ಯರು ಹಾಗೂ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ ನೀಡಿದ್ದಾರೆ.ವಿಜಯಪುರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, […]
ಬಿ ಎಲ್ ಡಿ ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ ಆರಂಭ
ವಿಜಯಪುರ, ಮಾ. 26- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ರೋಗ ಶಸ್ತ್ರ ಚಿಕಿತ್ಸೆ ಸೇವೆಗಳು ಆರಂಭವಾಗಿವೆ. ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ರೋಗ ಮತ್ತು ಹೃದಯ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಚಿಕಿತ್ಸೆಗಳು ಆರಂಭಗೊಂಡಿವೆ.ಕರ್ನಾಟಕ ಸುವರ್ಣ ಆರೋಗ್ಯ ಟ್ರಸ್ಟ್ ಅಡಿಯಲ್ಲಿ ಬಿ ಪಿ ಎಲ್ ರೋಗಿಗಳಿಗೆ ಆಯಷ್ಮಾನ್ ಭಾರತ(ಎ ಬಿ ಎ ಆರ್ ಕೆ) […]