Yogotsava: ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ- ಯೋಗ ಜೀವನದ ಅವಿಭಾಜ್ಯ ಅಂಗವಾಗಲಿ ಎಂದ ಪ್ರಮುಖರು

ವಿಜಯಪುರ: ಪ್ರತಿನಿತ್ಯ(Everyday) ಯೋಗ(Yoga) ರೂಢಿ(Practice) ಮಾಡಿಕೊಂಡು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು(Physical And Mental Health) ಸೃದೃಢವಾಗಿಟ್ಟುಕೊಳ್ಳಬೇಕು ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ(Vijayapura SP H D Anand Kumar) ಹೇಳಿದ್ದಾರೆ. ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಭಾರತ ಸರಕಾರ ಆಯುಷ್ಯ ಮಂತ್ರಾಲಯ, ಮುರಾರ್ಜಿ ದೇಸಾಯಿ ರಾಷ್ರ್ಟೀಯ ಯೋಗ ವಿದ್ಯಾಲಯ, ನವ ದೆಹಲಿ, ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ವಿಜಯಪುರ ಮತ್ತು ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ತಪೋವನ […]

ಅರೋಗ್ಯ, ಆಯುಷ್ಯ ವೃದ್ಧಿಗೆ ಯೋಗ, ಧ್ಯಾನ ಪ್ರಾಣಾಯಾಮ ಅಗತ್ಯ- ಡಾ. ಜ್ಯೋತಿ ಖೋದ್ನಾಪುರ

ವಿಜಯಪುರ: ಆರೋಗ್ಯ(Health) ಮತ್ತು ಆಯುಷ್ಯLife) ವೃದ್ಧಿಗೆ ಯೋಗYoga), ಧ್ಯಾನ(Meditation) ಮತ್ತು ಪ್ರಾಣಯಾಮಗಳು ಅಗತ್ಯವಾಗಿವೆ ಎಂದು ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶರೀರಶಾಸ್ತ್ರ ವಿಭಾಗ ಯೋಗ ಕೇಂದ್ರದ ಸಂಯೋಜಕಿ ಡಾ. ಜ್ಯೋತಿ ಖೋದ್ನಾಪುರ(Dr. Jyoti Khodnapur) ಹೇಳಿದರು. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯುವ ರೆಡ್‌ಕ್ರಾಸ್ ಘಟಕ, ಎನ್. ಎಸ್. ಎಸ್. ಘಟಕ ಮತ್ತು ಕ್ರೀಡಾ […]

ಪಂಚಾಚಾರ್ಯ ಯುಗಮಾನೋಸ್ತವ, ವೀರಶೈವ ಶಿವಾಚಾರ್ಯರ ಸಮ್ಮೇಳನ ಅಂಗವಾಗಿ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಶಿಬಿರ

ವಿಜಯಪುರ: ಶ್ರೀ ಆದಿ(Shree Adi) ಜಗದ್ಗುರು(Jagadguru) ಪಂಚಾಚಾರ್ಯರ(Panchayacharya) ಯುಗಮಾನೋತ್ಸವ(Yugamanotsava) ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಮ್ಮೇಳನದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ(Eye Checkup) ಮತ್ತು ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು. ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ನಡೆದ ಈ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭೆ ಸಿಂದಗಿ ತಾಲೂಕು ಉಪಾಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಉದ್ಘಾಟಿಸಿದರು. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರ ಅಖಿಲ ಭಾರತ ವೀರಶೈವ ಮಹಾಸಭೆ […]

ಗುಣಮಟ್ಟದ ಬದುಕಿಗೆ ಹೋಮಿಯೋಪಥಿ ಪೂರಕವಾಗಿದೆ- ನಾಡೋಜ ಡಾ. ಬಿ. ಟಿ. ರುದ್ರೇಶ

ಬಾಗಲಕೋಟೆ: ಗುಣಮಟ್ಟದ(Quality) ಬದುಕಿಗೆ(Life) ಹೋಮಿಯೋಪಥಿ(Homeopathy) ಪೂರಕವಾಗಿದೆ(Supportive) ಎಂದು ಕರ್ನಾಟಕ(Karnataka) ಹೋಮಿಯೋಪಥಿ ಮಂಡಳಿಯ ಅಧ್ಯಕ್ಷ ನಾಡೋಜ ಡಾ. ಬಿ. ಟಿ. ರುದ್ರೇಶ ಹೇಳಿದ್ದಾರೆ. ಅವರು ಬಾಗಲಕೋಟೆಯಲ್ಲಿ ಬಿವಿವಿಎಸ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಶೈಕ್ಷಣಿಕ ವರ್ಷಾರಂಭ ಮತ್ತು ಪಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಬದುಕಿನಲ್ಲಿ ಪ್ರಕೃತಿಯ ಅಪಾರ.  ಅದನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವಂತರಾಗಲು ಸಾಧ್ಯವಿದೆ ಎಂದು ಅವರು ಹೇಳಿದರು. ಬೆಳಗಾವಿಯ ಭರತೇಶ ಹೋಮಿಯೋಪಥಿಕ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಮತ್ತು ಕೇಂದ್ರಿಯ ಹೋಮಿಯೋಪಥಿ ಪರಿಷತ್ತಿನ ನಿಕಟಪೂರ್ವ ಸದಸ್ಯ […]

ಎಂಎಲ್ಸಿ ಅರುಣ ಶಹಾಪುರ ಶಾಸಕರ ನಿಧಿಯಿಂದ ಸಿಂದಗಿ ತಾಲೂಕಾಸ್ಪತ್ರೆಗೆ ಅಂಬುಲೆನ್ಸ್ ಹಸ್ತಾಂತರ

ವಿಜಯಪುರ: ವಿಧಾನ ಪರಿಷತ(MLC) ಬಿಜೆಪಿ ಸದಸ್ಯ(BJP Member) ಅರುಣ ಶಹಾಪುರ(Arun Shahapur) ಅವರ ಪ್ರದೇಶ ಅಭಿವೃದ್ಧಿ ಯೋಜನೆಯಡಿ(Grant) ಸುಮಾರು ರೂ. 14 ಲಕ್ಷಕ್ಕಿಂತ ಹೆಚ್ಚು ಅನುದಾನದಲ್ಲಿ ಖರೀದಿಸಲಾಗಿರುವ ಅಂಬುಲೆನ್ಸನ್ನ್ನುನು(Ambulance) ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಾಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ.  ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಆರೋಗ್ಯ ಮತ್ತು ಕುಟುಂಬ […]

ಇಂದು ವಿಶ್ವ ಕಿಡ್ನಿ ದಿನ- ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ

ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು ಮತ್ತು Prepare Edutech ಎಂಬ ದೇಶದ ಮೊದಲ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ತಾಣವಾದ preped.in ನ ಸಿಇಒ ಮತ್ತು ಸಹ-ಸ್ಥಾಪಕರು. ವಿಶ್ವ ಮೂತ್ರಪಿಂಡ ದಿನಾಚರಣೆ ಪ್ರಯುಕ್ತ (World Kidney Day ) ನಮ್ಮ ವೆಬ್ ತಾಣದ ಓದುಗರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ, ಕಿಡ್ನಿ ತೊಂದರೆಗಳ […]

ಕ್ಷಯರೋಗ ನಿರ್ಲಕ್ಷ್ಯ ಸಲ್ಲದು- ಡಾ. ಈರಣ್ಣ ಧಾರವಾಡಕರ

ವಿಜಯಪುರ: ಕ್ಷಯ ರೋಗವನ್ನು(Tuberculosis) ನಿರ್ಲಕ್ಷಿಸಿದರೆ(Neglience) ಕೇವಲ ರೋಗಿ(Patient) ಮಾತ್ರ ಆತನ ಕುಟುಂಬದ(Family) ಆರ್ಥಿಕತೆಯ ಮೇಲೂ ಪರಿಣಾಮ(Impact) ಬೀರುತ್ತದೆ. ಆದ್ದರಿಂದ ಕ್ಷಯರೋಗದ ಲಕ್ಷಣ ಕಂಡು ಬಂದರೆ ಹಿರಿಯ ನಾಗರಿಕರು(Senior Citizen) ಕೂಡಲೇ ಸೂಕ್ತ ಚಿಕಿತ್ಸೆ(Treatment) ಪಡೆಯಬೇಕು ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ(Officer) ಡಾ. ಈರಣ್ಣ ಧಾರವಾಡಕರ(Dr. Iranna Dharawadakar) ತಿಳಿಸಿದ್ದಾರೆ. ವಿಜಯಪುರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಜಿರಿಯಾಟ್ರಿಕ್ ಕ್ಲಿನಿಕ್ ವಿಭಾಗ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, […]

ಮಹಿಳಾ ವಿವಿಯಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಜಯಪುರ ಜಿಲ್ಲೆಯ ತೊರವಿ ನಳಿಬಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಯ ಹಾಗೂ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾಕೇಂದ್ರದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.     ವಿವಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಈ ಶಿಬಿರವನ್ನು ಉದ್ಘಾಟಿಸಿದರು. ಕುಲಸಚಿವ ಪ್ರೊ. ಎಂ. ಎನ್. ಚೋರಗಸ್ತಿ, ಹಾಗೂ ವಿಶ್ವವಿದ್ಯಾಲಯದ ನಾನಾ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು […]

ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ- ಶಾಸಕ ಬಸನಗೌಡ ಪಾಟೀಲ

ವಿಜಯಪುರ:ವಿಜಯಪುರ(Vijayapura) ನಗರದ ಡೋಬಳಿ ಗಲ್ಲಿಯಲ್ಲಿರುವ ಮರಾಠ(Maratha) ಸಂಸ್ಕೃತಿ ಭವನದಲ್ಲಿ(Cultural Bhavan) ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ(National Pulse Polio Programme) ನಡೆಯಿತು.  ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Yatnal) ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾರತ ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗಬೇಕಾದ ಅವಶ್ಯಕತೆ ಇದೆ.  ಕೋವಿಡ್ ಲಸಿಕಾಕರಣದಲ್ಲಿ ನಮ್ಮ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದುಕೊಂಡಿದೆ.  ಜಿಲ್ಲೆಯಲ್ಲಿರುವ ಐದು […]

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ- ಪರಿಣಾಮಕಾರಿ ಆಯೋಜಿಸಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ವಿಜಯಪುರ{(Vijayapura) ಜಿಲ್ಲಾದ್ಯಂತ ಫೆ.27 ರಿಂದ ಮಾ. 2ರ ವರೆಗೆ ಪಲ್ಸ್ ಪೋಲಿಯೋ(Pulse) Polio) ಲಸಿಕಾ(Vaccination) ಕಾರ್ಯಕ್ರಮವನ್ನು(Programme) ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಆಯೋಜಿಸುವ ಮೂಲಕ ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ(DC) ಪಿ. ಸುನೀಲ ಕುಮಾರ(Similar Kumar) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಪಲ್ಸ್ ಪೋಲಿಯೋ, ಇಂದ್ರಧನುಷ್ ಐಎಮ್ಐ 4.0 ಲಸಿಕಾ ಕಾರ್ಯಕ್ರಮದ ಜಿಲ್ಲಾ ಟಾಸ್ಕ್ ಫೋರ್ಸ್ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಪಲ್ಸ್ […]