ಬ್ಲ್ಯಾಕ್ ಫಂಗಸ್ ಎಂದರೇನು? ಇದರ ಬಗ್ಗೆ ಹೋಮಿಯೋಪಥಿ ವೈದ್ಯರ ಸಲಹೆಗಳೇನು? ಎಂಬುದನ್ನು ತಿಳಿಯಿರಿ

ಡಾ. ರವಿ ಎಸ್. ಕೋಟೆಣ್ಣವರ,ಹೋಮಿಯೋಪಥಿ ವೈದ್ಯ ವಿಜಯಪುರ- ಕೊರೊನಾ ಎರಡನೇ ಅಲೆಯ ನಡುವೆಯೇ ಈಗ ಬ್ಲ್ಯಾಕ್ ಫಂಗ್ ಕಾಟ ಶುರವಾಗಿದೆ. ಅಲ್ಲಲ್ಲಿ ಈ ರೋಗ ಕೆಲವರಲ್ಲಿ ಕಾಣಿಸಿಕೊಂಡಿದ್ದು, ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿಯೂ ಮೊದಲ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದ್ದು, ಇದನ್ನು ಜಿಲ್ಲಾಡಳಿತ ಇನ್ನಷ್ಟೇ ದೃಢಪಡಿಸಬೇಕಿದೆ.ಈ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿಯೂ ಇಬ್ಬರಲ್ಲಿ ಈ ರೋಗ ಕಾಣಿಸಿಕೊಂಡಿದೆ. ಬ್ಲ್ಯಾಕ್ ಫಂಗಸ್ ಅಂದರೆ ಕನ್ನಡದಲ್ಲಿ ಕಪ್ಪು ಶಿಲೀಂದ್ರ ಕೇದ ಈಗ ತಾನೆ ಶಿವ-ಶಿವಾ ಎಂದು ಕರೋನಾದಿಂದ ಚೇತರಿಸಿಕೊಳ್ಳುತ್ತಿರುವವರಿಗೆ ಮತ್ತೆ ಆತಂಕಕ್ಕೆ ತಳ್ಳುತ್ತಿದೆ. […]

ವಿಜಯಪುರ ಜಿಲ್ಲಾಸ್ಪತ್ರೆಗೆ ನಾಲ್ಕು ಆಕ್ಸಿಜನ್ ಕಾನ್ಸಂಟ್ರೇಟರ್ ಹಸ್ತಾಂತರಿಸಿದ ಪೊಲೀಸರು

ಬಸವ ನಾಡು ವಿಜಯಪುರ- ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿದ್ದು, ದಿನೇ ದಿನೇ ಕೊರೊನಾ ಸೋಂಕಿತಸ ಸಂಖ್ಯೆಯೂ ಹೆಚ್ಚಾಗುತ್ತಿದೆ.ಈ ಮಧ್ಯೆ ಆಕ್ಸಿಜನ್ ಕೊರತೆಯೂ ಹೆಚ್ಚಾಗಿದ್ದರಿಂದ ಕೊರೊನಾ ಸೋಂಕಿತರಿಗೆ ದೊಡ್ಡ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ಎಡಿಜಿಪಿ ಸೀಮಾಂತ ಕುಮಾರ ಸಿಂಗ್ ಬೆಂಗಳೂರಿನ O2 ಎನ್ ಜಿ ಓ ಜೊತೆ ಸೇರಿ ರಾಜ್ಯದ ನಾನಾ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ O2 ಸಂಸ್ಥೆ ಸಿ ಎಸ್ ಆರ್ ಯೋಜನೆಯಡಿ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆಯಾಗಿ […]

ವಿಜಯಪುರ ಜಿಲ್ಲೆಯಲ್ಲಿ ಆಕ್ಸಿಜನ್ ನಿರ್ವಹಣೆಗೆ ಆಕ್ಸಿಜನ್ ಕೋಶ ರಚನೆ, ಸಹಾಯವಾಣಿ ಸೌಲಭ್ಯ- ಡಿಸಿ ಪಿ. ಸುನೀಲ ಕುಮಾರ

ಬಸವ ನಾಡು ವಿಜಯಪುರ- ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವೈದ್ಯಕೀಯ ಆಮ್ಲಜನಕ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮರ್ಪಕ ಆಕ್ಸಿಜನ್ ಪೂರೈಕೆಗಾಗಿ ವಿಜಯಪುರ ಜಿಲ್ಲಾಡಳಿತ ಆಕ್ಸಿಜನ್ ಕೋಶ ರಚನೆ ಸೇರಿದಂತೆ ಹಲವಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯಲ್ಲಿ ಈಗ ಎರಡು ಆಮ್ಲಜನಕ ಘಟಕಗಳಿವೆ. ಮೆ. ಕುಲಕರ್ಣಿ ಗ್ಯಾಸಸ ಏಜೆನ್ಸಿ.ಮತ್ತು ಮೆ. ಎನ್. ಆರ್. […]

ಮಳೆಗಾಲದಲ್ಲಿ ಬರುವ ರೋಗಗಳಿಗೆ ಹೋಮಿಯೋಪಥಿ ಚಿಕಿತ್ಸೆ ಬಗ್ಗೆ ವೈದ್ಯರ ಸಲಹೆಗಳು

ಪ್ರೊ. ರವಿ ಎನ್. ಕೋಟೆಣ್ಣವರ,ಖ್ಯಾತ ಹೋಮಿಯೋಪಥಿ ವೈದ್ಯರು ವಿಜಯಪುರ- ಮಳೆ ಬರುವ ಕಾಲಕ್ಕೆ ಒಳಗ್ಯಾಕ ಕುಂತೇವುಇಳೆಯೊಡನೆ ಜಳಕವಾಡೋಣು ನಾವೂನುಮೋಡಗಳ ಆಟ ನೋಡೋಣುಎಂದು ಪ್ರಾಸಬದ್ದವಾಗಿ ಭಾವಪೂರ್ಣ ಸಾಲುಗಳನ್ನು ಬರೆದರು ವರಕವಿ ಬೇಂದ್ರೆ.ನಿಜ, ಮಳೆ ಎಂದರೆ ಹಾಗೇನೆ, ಆಗಸದ ಶೂನ್ಯದಿಂದ ಥಳಥಳಿಸುವ ಮುತ್ತುಗಳಂತೆ ನೆಲಕ್ಕೆ ಬಿದ್ದು ಜೀವಸೃಷ್ಟಿಗೆ ನಾಂದಿ ಹಾಡುವ ಮಳೆಯು ಅದ್ಯಾವುದೋ ಮಾಯದ ಲೋಕದಿಂದ ಬಂದದ್ದೇ ಇರಬಹುದೇನೊ ಎಂಬ ವಿಸ್ಮಯ.ಈ ಮಳೆಯ ಹುಟ್ಟೇ ಒಂದು ಅದ್ಭುತ, ಅಚ್ಚರಿ, ಕೌತುಕ, ಚೋದ್ಯ. ಬಿಸಿ ಬಿಸಿ ಬೇಗೆಯ ದಿನಗಳಲ್ಲಿ, ಮಳೆಯ ಸೂಚನೆಯೂ […]

ಕೊರೊನಾ ಲಸಿಕೆಗಾಗಿ ಜನರನ್ನು ಕರೆತರಲು ತಮ್ಮ ಸಂಸ್ಥೆಯಿಂದ 10 ವಾಹನ ನೀಡಲು ಶಾಸಕ ಯತ್ನಾಳ ನಿರ್ಧಾರ

ಬಸವ ನಾಡು ವಿಜಯಪುರ- ಕೊರೊನಾ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಆಗುವುದಿಲ್ಲ. ಆದ್ದರಿಂದ 45 ವರ್ಷ ಮೇಲ್ಪಟ್ಟವರು ಮತ್ತು 60 ವರ್ಷದೊಳಗಿನವರು ತಪ್ಪದೇ ಕೊರೊನಾ ಲಸಿಕೆ ಪಡೆಯಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ವಿಜಯಪುರ ನಗರದ ವಜ್ರಹನುಮಾನ ದೇವಸ್ಥಾನದ ಆವರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾದ ಮನೆ-ಮನೆಗೆ ಕೋವಿಡ್ ವ್ಯಾಕ್ಸಿನ್ ಲಸಿಕೆ ಹಂಚಿಕೆ ಅಭಿಯಾನದ ಅಂಗವಾಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, […]

ಕೊರೊನಾ ಲಸಿಕೆ ಪಡೆದ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ಬಸವ ನಾಡು ವಿಜಯಪುರ- ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿದ ಶಾಸಕರಿಗೆ ಆಸ್ಪತ್ರೆಯ ಸಿಬ್ಬಂದಿ ಕೊರೊನಾ ಲಸಿಕೆ ಹಾಕಿದರು. ಬಳಿಕ ಮಾತನಾಡಿದ ಅವರು, ಈಗ ಕೊರೊನಾ 2ನೇ ಅಲೆ ಜೋರಾಗಿದ್ದು, ಎಲ್ಲರೂ ಕೊರೊನಾ ಲಸಿಕೆ ಪಡೆಯಬೇಕು. ಯಾರೂ ಭಯಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಲ್ಳುವ ಮೂಲಕ ಕೊರೊನಾ ಮೆಟ್ಟಿ ನಿಲ್ಲಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ […]

ಭ್ರೂಣಲಿಂಗ ಪತ್ತೆ, ಹತ್ಯೆಯಲ್ಲಿ ತೊಡಗುವ ವೈದ್ಯರ ವಿರುದ್ಧ ಕಾನೂನು ಕ್ರಮ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ

ಬಸವ ನಾಡುವಿಜಯಪುರ, ಮಾ. 30- ಭ್ರೂಣಲಿಂಗ ಪತ್ತೆ ಮತ್ತು ಹತ್ಯೆಯಲ್ಲಿ ತೊಡಗುವ ವೈದ್ಯರು ಹಾಗೂ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಎಚ್ಚರಿಕೆ ನೀಡಿದ್ದಾರೆ.ವಿಜಯಪುರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, […]

ಬಿ ಎಲ್ ಡಿ ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ ಆರಂಭ

ವಿಜಯಪುರ, ಮಾ. 26- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ರೋಗ ಶಸ್ತ್ರ ಚಿಕಿತ್ಸೆ ಸೇವೆಗಳು ಆರಂಭವಾಗಿವೆ. ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ರೋಗ ಮತ್ತು ಹೃದಯ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಚಿಕಿತ್ಸೆಗಳು ಆರಂಭಗೊಂಡಿವೆ.ಕರ್ನಾಟಕ ಸುವರ್ಣ ಆರೋಗ್ಯ ಟ್ರಸ್ಟ್ ಅಡಿಯಲ್ಲಿ ಬಿ ಪಿ ಎಲ್ ರೋಗಿಗಳಿಗೆ ಆಯಷ್ಮಾನ್ ಭಾರತ(ಎ ಬಿ‌ ಎ ಆರ್ ಕೆ) […]

ಮನಸ್ಸು ಗೋಳಗುಮ್ಮಟದಂತೆ ಗಟ್ಟಿಯಾಗಿರಲಿ

ಡಾ. ಶೌಕತಲಿ ಎನ್. ಅತ್ತಾರ, ಮನಃಶಾಸ್ತ್ರ್ತಜ್ಣರು(attar.psychologist@gmail.com) ವಿಜಯಪುರ, ಮಾ. 25- ಎನ್ನ ಮನವೆಂಬ ಮಕುಟನುತನುವಿಕಾರವೆಂಬ ಅಲ್ಪಸುಖದಾಸೆ ಮಾಡಿವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿಅಳಲಿಸಿ ಬಳಲಿಸುತ್ತಿದೆ ನೋಡಾ!ಕೂಡಲ ಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿಅಪರಿಮಿತ ಸುಖವನೆಯ್ದುದು ನೋಡಾ! ವಿಜಯಪುರದ ಗೋಳಗುಮ್ಮಟ ಜಗತ್ತಿನ ಎರಡನೇ ಅತೀ ದೊಡ್ಡ ಗುಮ್ಮಟವಾಗಿದೆ. ಪ್ರತಿನಿತ್ಯ ಸಾವಿರಾರು ಜನ ಈ ಅದ್ಭುತ ಮತ್ತು ವಿಸ್ಮಯ ಗುಮ್ಮಟ ನೋಡಲು ಬರುತ್ತಾರೆ. ಗುಮ್ಮಟವನ್ನು ಆಶ್ಚರ್ಯದಿಂದ ನೋಡುತ್ತ, ಪಿಸುಮಾತಿನ ಗ್ಯಾಲರಿಯಲ್ಲಿ ವಿಹರಿಸುತ್ತ ಜನರು ವಿಸ್ಮಯತೆಯಿಂದ ಆನಂದ ಸಾಗರದಲ್ಲಿ ತೇಲಾಡುತ್ತಾರೆ.ಸುಮಾರು 375 ವರ್ಷಗಳಿಂದ ಗಾಳಿ, […]

ದಕ್ಷಿಣ ಎಷ್ಯಾ ರಾಷ್ಟ್ರಗಳ ಶರೀರ ಕ್ರಿಯಾ ಶಾಸ್ತ್ರಜ್ಞರ ಸಂಸ್ಥೆಯ ಅಧ್ಯಕ್ಷರಾಗಿ ಬಿ ಎಲ್ ಡಿ ಇ ವಿವಿಯ ಡಾ. ಕುಶಾಲ ದಾಸ ಆಯ್ಕೆ

ವಿಜಯಪುರ, ಮಾ. 25- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ವಿವಿಯ ವಿಜ್ಞಾನ, ಮಾನವೀಯತೆ ಮತ್ತು ಸಂಶೋಧನಾ ಸಂಸ್ಥೆ ಮುಖ್ಯಸ್ಥ ಡಾ. ಕುಶಾಲ ದಾಸ ಅವರು ದಕ್ಷಿಣ ಏಷ್ಯಾ ರಾಷ್ಟ್ರಗಳ ಶರೀರ ಕ್ರೀಯಾಶಾಸ್ತ್ರಜ್ಞರ ಸಂಸ್ಥೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸಾರ್ಕ್ ರಾಷ್ಟ್ರಗಳ ವ್ಯಾಪ್ತಿಯ ಶರೀರ ಕ್ರೀಯಾಶಾಸ್ತ್ರಜ್ಞರ ಸಂಸ್ಥೆ ಅಧ್ಯಕ್ಷರಾಗಿ ನಿನ್ನೆ ದೆಹಲಿಯ ಜಾಮಿಯಾ ಹಮ್‍ದರ್ದ್ ವಿಶ್ವವಿದ್ಯಾಲಯದಲ್ಲಿ ಆನ್‍ಲೈನ್ ಮೂಲಕ ನಡೆದ ಚುನಾವಣೆಯಲ್ಲಿ ತಮ್ಮ ಪ್ರತಿ ಸ್ಪರ್ಧಿಯನ್ನು 12-2 ಮತಗಳ ಬಾರಿ ಅಂತರದಿಂದ ಸೋಲಿಸಿ ಗೆಲವು ಸಾಧಿಸಿದ್ದಾರೆ.ಪ್ರತಿಷ್ಠಿತ ದೆಹಲಿಯ ಅಖಿಲ […]