ಬಸವ ನಾಡಿನಲ್ಲಿ ಜಿಲ್ಲಾಡಳಿತದಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಜಯಂತಿ ಆಚರಣೆ

ಬಸವ ನಾಡು ವಿಜಯಪುರ- ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮನುಕುಲಕ್ಕೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ್ದಾರೆ. ಅವರ ವಿಚಾರ ಧಾರೆಗಳನ್ನು ಸಮಾಜಕ್ಕೆ ತಿಳಿಹೇಳುವ ಕೆಲಸವಾಗಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ.ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಿಜಯಪುರ ನಗರದ ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಸ್ಥಾಪಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮ […]

ರಾಜ್ಯದ ಜನತೆಗೆ ಯುಗಾದಿ ಶುಭಾಶಯ ಕೋರಿದ ಡಿಸಿಎಂ ಗೋವಿಂದ ಕಾರಜೋಳ

ಬಸವ ನಾಡು ವಿಜಯಪುರ- ಡಿಸಿಎಂ ಗೋವಿಂದ ಕಾರಜೋಳ ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಷಯ ಕೋರಿದ್ದಾರೆ.ನೂತನ ಸಂವತ್ಸರವು ಎಲ್ಲರ ಬಾಳಿನಲ್ಲಿ ಹೊಸ ಚೇತನ, ಸುಖ- ಶಾಂತಿ, ನಿತ್ಯವೂ ನೆಮ್ಮದಿ- ಸಮೃದ್ದಿಯನ್ನು ತರಲಿ ಎಂದು ಡಿಸಿಎಂ ಹಾರೈಸಿದ್ದಾರೆ.ಆರೋಗ್ಯದ ವಿಷಯದಲ್ಲಿ ಜಾಗರೂಕರಾಗೋಣ. ನೆರೆಹೊರೆಯವರಿಗೆ ನೆರವಾಗೋಣ. ಎಲ್ಲರೂ ಸಾಧ್ಯವಾದಷ್ಟೂ ಮುಂಜಾಗ್ರತಾ ಕ್ರಮ, ಸರಕಾರದ ಮಾರ್ಗಸೂಚಿಗಳನ್ನು ಅನುಸರಿಸಿ, ಕರೊನಾ ಮುಕ್ತ ರಾಷ್ಟ್ರವಾಗಿಸಲು ಎಲ್ಲರೂ ಶ್ರಮಿಸೋಣ . ಯುಗಾದಿ ಹಬ್ಬವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಉಪಮುಖ್ಯ ಗೋವಿಂದ ಕಾರಜೋಳ […]

ಅಕ್ಕಮಹಾದೇವಿ ಮಹಿಳಾ ವಿವಿ ಹಿರಿಯ ಪ್ರಾಧ್ಯಾಪಕ ಪ್ರೊ. ಎಸ್. ಎ. ಖಾಜಿ ಸೇವಾ ನಿವೃತ್ತಿ- ವಿಶಿಷ್ಠ ಸನ್ಮಾನ

ಬಸವ ನಾಡು ವಿಜಯಪುರ- ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೊ. ಎಸ್. ಎ. ಖಾಜಿ ಸೇವಾ ನಿವೃತ್ತಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಸಮಾಜ ಕಾರ್ಯ ವಿಭಾಗದ ಹಳೆಯ ವಿದ್ಯಾರ್ಥಿನಿಯರ ಸಂಘದ ವತಿಯಿಂದ ಅವರನ್ನು ವಿಶಿಷ್ಟ ರೀತಿಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಲವಾರು ಸಂಘ ಸಂಸ್ಥೆಗಳಿಂದಲೂ ಸನ್ಮಾನಿಸಿ ಗೌರವಿಸಲಾಯಿತು.ವಿದ್ಯಾರ್ಥಿನಿಯರ ಸಂಘದ ಪರವಾಗಿ ಮಹಿಳಾ ವಿವಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ವಿಶ್ರಾಂತ ಕುಲಪತಿ ಡಾ. ಮೀನಾ ಆರ್. ಚಂದಾವರಕರ, ತುಮಕೂರು ವಿವಿ […]

ಬಸವ ನಾಡಿನ ಅಂಕಿ-ಅಂಶಗಳ ನೋಟ ಪುಸ್ತಕ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ

ಬಸವ ನಾಡು ವಿಜಯಪುರ- ಬಸವ ನಾಡು ವಿಜಯಪುರ ಜಿಲ್ಲೆಯ 2019- 20 ನೇ ಆರ್ಥಿಕ ವರ್ಷದ ಅಂಕಿ-ಅಂಶಗಳ ನೋಟ ಎಂಬ ಪುಸ್ತಕವನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಬಿಡುಗಡೆ ಮಾಡಿದರು.ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರ ಅಧ್ಯಕ್ಷತೆಯಲ್ಲಿ 7ನೇ ಆರ್ಥಿಕ ಗಣತಿಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ನಡೆಯಿತು.ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಮತ್ತು ಇತರ ಚಟುವಟಿಕೆಗಳ ಬಗೆಗಿನ ಮಹತ್ವದ ಅಂಕಿ-ಅಂಶಗಳನ್ನು ಒಳಗೊಂಡ 2019-20 […]

ಬಿ ಎಲ್ ಡಿ ಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ರಸಪ್ರಶ್ನೆಯಲ್ಲಿ ಸಾಧನೆ

ಬಸವ ನಾಡು ವಿಜಯಪುರ- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಎ ವಿ ಎಸ್ ಆಯುರ್ವೇದ ಮಹಾವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಬುರಗಿ ವಲಯ ಮಟ್ಟದ ರಸಪ್ರಶ್ನೆ ಸ್ಫರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ.ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ರಜತ ಮಹೋತ್ಸವ ಅಂಗವಾಗಿ ಕಲಬುರಗಿ ಸ್ಥಳೀಯ ಆರ್ ಕೆ ಎಂ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುರ್ವೇದ ಸ್ನಾತಕೊತ್ತರ ವೈದ್ಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ […]

ವಿಟಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು

ಬಸವ ನಾಡು ವಿಜಯಪುರ- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಮೂರು ಜನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 2019-20ನೇ ವರ್ಷದ ಪರೀಕ್ಷೆಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ಮೂವರು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ. ಅತುಲ ಆಯಿರೆ ತಿಳಿಸಿದ್ದಾರೆ. ಈ […]

ಆಮೆಗತಿಯಲ್ಲಿ ಸಾಗಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ- ವಿಜಯಪುರ ನಗರದ ಇಬ್ರಾಹಿಂಪೂರ ಬಳಿ ನಡೆಯುತ್ತಿರುವ ರೇಲ್ವೆ ಮೇಲ್ಸೇತುವೆ(RoB) ಕಾಮಗಾರಿ ಸ್ಥಳಕ್ಕೆ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದೇ ವರ್ಷ ಮಾರ್ಚ್ ವೇಳೆಗೆ ಈ ಕಾಮಗಾರಿ ಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಬೇಕಿತ್ತು. ಆದರೆ, ಗುತ್ತಿಗೆದಾರ ಮತ್ತು ರೇಲ್ವೆ ಇಲಾಖೆಗಳ ನಡುವಿನ ಮುಸುಕಿನ ಗುದ್ದಾಟದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕಳೆದ ಸುಮಾರು ನಾಲ್ಕು ತಿಂಗಳಿಂದ ಬಹುತೇಕ ಸ್ಥಗಿತಗೊಂಡಿದೆ. ಪರಿಣಾಮ ಇಬ್ರಾಹಿಂಪೂರ ಸೇರಿದಂತೆ ರೇಲ್ವೆ ಹಳಿ ಆಚೆಗೆ ಇರುವ ನಾನಾ ಬಡಾವಣೆಗಳ ಜನರು ಸುತ್ತುವರೆದು […]

ಜಗಜೀವನರಾಮ ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ

ಬಸವ ನಾಡು ವಿಜಯಪುರ- ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ ರಾಮ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ದೇಶಕ್ಕೆ ಕೊಡುಗೆ ನೀಡಬೇಕು ಎೞದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ ನೀಡಿದ್ದಾರೆ.ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ ರಾಮ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಬು ಜಗಜೀವನ ರಾಮ ಅವರು ಇಂದಿನ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಸಮಾಜಕ್ಕೆ ಅವರು ನೀಡಿದ […]

ಬಾಬು ಜಗಜೀವನರಾಮ ಅವರ ಕ್ರಾಂತಿಕಾರಿ ಹೆಜ್ಜೆಗಳು ಇಂದಿನ ಯುವ ಪೀಳಿಗೆಗೆ ಮಾದರಿ- ಪ್ರೊ. ಶರದ ದೇಶಪಾಂಡೆ

ಬಸವ ನಾಡು ವಿಜಯಪುರ- ಬಾಬು ಜಗಜೀವನರಾಮ ಅವರ ಕ್ರಾಂತಿಕಾರಿ ಹೆಜ್ಜೆಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿವೆ’ ಎಂದು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಪ್ರೊ. ಶರದ ದೇಶಪಾಂಡೆ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಘಟಕದ ಸಹಯೋಗದಲ್ಲಿ ಡಾ. ಬಾಬು ಜಗಜೀವನರಾಮ ಅವರ 113ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಶೇಷ […]

ಯುವ ನಾಯಕನಿಗೆ ಅವರದೇ ಆದ ಡಿಜಿಟಲ್ ಭಾವಚಿತ್ರ ನೀಡಿದ ಯುವಕರು- ಯಾಕೆ ಗೊತ್ತಾ?

ಬಸವ ನಾಡು ವಿಜಯಪುರ- ಯುವ ನಾಯಕ ಮತ್ತು ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಎಂ. ಪಾಟೀಲ ಅವರಿಗೆ ಅವರದೇ ಆದ ಡಿಜಿಟಲ್ ಭಾವಚಿತ್ರ ನೀಡುವ ಮೂಲಕ ಆರ್ ಆರ್ ಕೆ ಸ್ಟಾರ್ಸ್ ಕ್ರಿಯೆಷನ್ಸ್ ತಂಡದವರು ಗಮನ ಸೆಳೆದಿದ್ದಾರೆ.ಈ ಡಿಜಿಟಲ್ ಭಾವಚಿತ್ರ ಅತ್ಯದ್ಭುತವಾಗಿ ಮೂಡಿ ಬಂದಿದೆ. ಬಸನಗೌಡ ಪಾಟೀಲ ಮಾಜಿ ಸಚಿವ ಮತ್ತು ಹಾಲಿ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರ ಹಿರಿಯ ಪುತ್ರರಾಗಿದ್ದು ತಮ್ಮ ಸಮಾಜ ಸೇವೆಯ […]