ಸರಕಾರಿ ಎಸ್.ಸಿ., ಎಸ್.ಟಿ ನೌಕರರ ಸಮನ್ವಯ ಸಮಿತಿಯಿಂದ ಪದ್ಮಶ್ರಿ, ನಾಡೋಜ, ಕವಿ ಡಾ. ಸಿದ್ದಲಿಂಗಯ್ಯ ಅವರ ದ್ವಿತೀಯ ನುಡಿನಮನ ಕಾರ್ಯಕ್ರಮ

ವಿಜಯಪುರ: ಡಾ. ಸಿದ್ದಲಿಂಗಯ್ಯ ಅವರು ಬಡತನದಲ್ಲಿ ಬೆಳೆದು ರಾಜ್ಯದಲ್ಲಿ ಸಾಮಾಜಿಕ ಅಂಧಕಾರ ಹೋಗಲಾಡಿಸಲು ಕವನಗಳ ಮೂಲಕ ಹೊಸ ಬೆಳಕು ಚೆಲ್ಲಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ರಾಜ್ಯ ಸರಕಾರಿ ಎಸ್. ಸಿ., ಎಸ್. ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾ ಸಮಿತಿ ಅಧ್ಯಕ್ಷ ಬಿ. ಎಚ್. ನಾಡಗಿರಿ ಹೇಳಿದ್ದಾರೆ. ಸಮಿತಿ ವತಿಯಿಂದ ನಗರದಲ್ಲಿ ನಡೆದ ಡಾ. ಸಿದ್ದಲಿಂಗಯ್ಯ ಅವರ ದ್ವಿತೀಯ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಡಾ. ಸಿದ್ಧಲಿಂಗಯ್ಯ ಅವರ ವಿಚಾರಧಾರೆಗಳು ಸಮಾಜ ಸುಧಾರಣೆಗೆ ಸದಾಕಾಲ […]

ಕಾಖಂಡಕಿಯಲ್ಲಿ ಕಾರಹುಣ್ಣಿಕೆ ಕರಿ ಹರಿಯುವ ಕಾರ್ಯಕ್ರಮ- ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಶನಿವಾರ ಕಾಖಂಡಕಿ ಗ್ರಾಮದಲ್ಲಿ ಕಾರಹುಣ್ಣಿಮೆ ಕರಿ ಹರಿಯುವ ಕಾರ್ಯಕ್ರಮದಲ್ಲಿ ಎತ್ತುಗಳ ತಿವಿತದಿಂದ ಪೆಟ್ಟಾಗಿರುವ ಗಾಯಾಳುಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.  ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿದ ಅವರು, ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ, ಬೇಗ ಗುಣಮುಖರಾಗಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ವೈದ್ಯರು, ಕಾಖಂಡಕಿ ಘಟನೆಯಲ್ಲಿ ಏಳು ಜನ […]

ಅಧಿಕಾರಿಗಳು ವಿಜಯಪುರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸಬೇಕು- ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ –

ವಿಜಯಪುರ: ಜಿಲ್ಲೆಯ ಮಕ್ಕಳಿಗೆ ಉತ್ಕೃಷ್ಣ, ಗುಣಮಟ್ಟವಾದ ಶಿಕ್ಷಣ, ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಮಕ್ಕಳ ಆರೋಗ್ಯ ಕಾಳಜಿ, ತ್ಯಾಜ್ಯ ನಿರ್ವಹಣೆ, ನಗರದ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ ಸೂಚನೆ ನೀಡಿದ್ದಾರೆ.  ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲೆಯ ನಾನಾ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ […]

ವೈದ್ಯಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಮುಖ್ಯ- ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಬಾಗಲಕೋಟೆ: ವೈದ್ಯಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಮುಖ್ಯವಾಗಿದೆ.  ಬಡವ ಮತ್ತು ಶ್ರೀಮಂತ ಎಂಬ ಯಾವುದೇ ಭೇದಭಾವವಿಲ್ಲದೇ ಸೇವಾ ಮನೋಭಾವದಿಂದ ಕೆಲಸ ಮಾಡುವುದು ನಿಜವಾದ ಕರ್ತವ್ಯವಾಗಿದೆ ಎಂದು ಬೀದರ ದಕ್ಷೀಣ ಶಾಸಕ ಡಾ. ಶೈಲೆಂದ್ರ ಬೆಲ್ದಾಳೆ ಹೇಳಿದರು. ನಗರದ ಬಿ. ವಿ. ವಿ. ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜುಗಳು ಒಳ್ಳೆಯ ಪ್ರವೃತ್ತಿ ಬೆಳೆಸುವ ಕೇಂದ್ರಗಳಾಗಬೇಕು.  ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪದವಿಯ ಹಂತ ಅತ್ಯಂತ ಪ್ರಮುಖವಾಗಿದೆ.  ಬಸವೇಶ್ವರ ವೀರಶೈವ ವಿದ್ಯಾವರ್ಧಕ […]

ಬಾಲ್ಯ ವಿವಾಹ ತಡೆಗಟ್ಟಲು ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಬಾಲ್ಯ ವಿವಾಹ ತಡೆಗಟ್ಟುವ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಅಭಿಯಾನ ಕೈಗೊಂಡು ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಗಳ ಯೋಜನೆ ಮತ್ತು ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ  ಹಿನ್ನೆಲೆಯಲ್ಲಿ  ನಗರ ಹಾಗೂ […]

ಕೊಲ್ಹಾರ ನೀರು ಶುದ್ಧೀಕರಣ ಘಟಕ ಸೇರಿ ನಾನಾ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣ ಮತ್ತು ಕೊಲ್ಹಾರ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮನಗೂಳಿ ಸೇರಿದಂತೆ 35 ಗ್ರಾಮಗಳ ಬಹು ಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯ ತೆಲಗಿ ಗ್ರಾಮದ ಹತ್ತಿರ ಇರುವ ನೀರು ಶುದ್ಧೀಕರಣ ಘಟಕದ ವೀಕ್ಷಣೆ ಮಾಡಿದ ಅವರು, ಘಟಕದಲ್ಲಿ ನೀರು ಶುದ್ಧಿಕರಣದ ಬಗ್ಗೆ ಮಾಹಿತಿ ಪಡೆದರು.  ಘಟಕ ನಿರ್ವಹಿಸುವ ಅಧಿಕಾರಿಗಳು ಮಾಹಿತಿ ನೀಡಿದರು.  ಇದೇ ಯೋಜನೆಗೆ […]

ಮಹಿಳಾ ವಿವಿ ವುಮೆನ್ಸ್ ಸ್ಟಡಿ ವಿಭಾಗದಲ್ಲಿ ಐದು ದಿನಗಳ ಕಾರ್ಯಾಗಾರ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ವತಿಯಿಂದ ಮೇ 29ರಿಂದ ಜೂನ್ 2ರ ವರೆಗೆ ಸಂಶೋಧನೆ ಮತ್ತು ಪ್ರಕಟಣೆ ನೈತಿಕ ಸಂಗತಿಗಳು ವಿಷಯದ ಕುರಿತು ಐದು ದಿನಗಳ ಕಾರ್ಯಾಗಾರ ನಡೆಯಿತು.  ಈ ಕಾರ್ಯಾಗಾರದಲ್ಲಿ ಪ್ರೊ. ಪಿ. ಜಿ. ತಡಸದ, ಪ್ರೊ. ಗವಿಸಿದ್ದಪ್ಪ, ಆನಂದ ಹಳ್ಳಿ, ಪ್ರೊ. ಶಾಂತಾದೇವಿ ಟಿ., ಡಾ. ಎಂ. ಎಂ. ಬಾಚಲಾಪುರ, ಡಾ. ಅಶೋಕಕುಮಾರ ಸುರಪುರ, ಹಾಗೂ ಡಾ. ಸೌಭಾಗ್ಯ ಜಿ. ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, […]

ಬೆಳೆಗಳಲ್ಲಿ ರೈತರು ಎಂ. ಬಿ. ಪಾಟೀಲರನ್ನು ಕಾಣುತ್ತಿರುವುದಾಗಿ ಹೆಮ್ಮೆಯಿಂದ ಹೇಳುತ್ತಿದ್ದಾರೆ- ಶ್ರೀ ಬಸವಾನಂದ ಸ್ವಾಮೀಜಿ

ವಿಜಯಪುರ: ರೈತರು ಬೆಳೆಯುವ ಬೆಳೆಗಳಲ್ಲಿ ಎಂ. ಬಿ. ಪಾಟೀಲರನ್ನು ಕಾಣುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತಾರೆ.  ಇದು ಎಂ. ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದಾಗ ಈ ಭಾಗದಲ್ಲಿ ನೀರಾವರಿ ಕ್ಷೇತ್ರದಲ್ಲಿ ಮಾಡಿರುವ ಜಲಕ್ರಾಂತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಾನಂದ ಸ್ವಾಮೀಜಿ ಹೇಳಿದ್ದಾರೆ. ಜ್ಞಾನಯೋಗಾಶ್ರಮದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರನ್ನು ಆಶೀರ್ವದಿಸಿ ಮಾತನಾಡಿದರು. […]

ಡೋಮನಾಳ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟ ನಾಗಠಾಣ ಶಾಸಕ ವಿಠ್ಠಲ ಧೋ. ಕಟಕದೊಂಡ

ವಿಜಯಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾಗಠಾಣ(ಮೀ) ಕಾಂಗ್ರೆಸ್ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಡೋಮನಾಳ ಗ್ರಾಮದ ದಾವಲಮಲೀಕ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಶಾಸಕರು, ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ.  1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು […]

ಜಲ ಬಿರಾದಾರಿ ವತಿಯಿಂದ ಶ್ರಮದಾನ, ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ವಿಜಯಪುರ: ನಗರದ ಬಾಗಲಕೋಟ್ ರಸ್ತೆಯಲ್ಲಿರುವ ಅನಾಥಾಶ್ರಮದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಜಯಪುರ ಜಲ ಬಿರಾದರಿ ವತಿಯಿಂದ ಶ್ರಮದಾನ ಮತ್ತು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಜಲ ಬಿರಾದರಿ ಜಿಲ್ಲಾಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಅವರು ಜಲ ಬಿರಾದರಿಯಿಂದ ಸಂಗ್ರಹಿಸಿಟ್ಟ 101ನದಿಗಳ ನೀರಿನಿಂದ ಪಂಚ ಭೂತಗಳಾದ ಬೆಂಕಿ, ನೀರು, ಗಾಳಿ, ಪೃಥ್ವಿ, ಆಕಾಶ, ಇವುಗಳಿಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿದರು.  ಅಲ್ಲದೇ, ಸಸಿ ನೆಟ್ಟರು. ಬಳಿಕ ಮಾತನಾಡಿದ ಅವರು, ಇಂದು ಮನುಷ್ಯನ […]