ಸಮಕಾಲಿನ ಹಿಂದಿ ಭಾಷೆಯ ಕುರಿತು ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರ: ನಗರದ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಎಸ್. ಬಿ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ಮುಂಬೈ ಹಿಂದಿ ಅಕೆಡೆಮಿ, ಮುಂಬೈ ಇವರ ಸಂಯುಕ್ತಾಶ್ರಯದಲ್ಲಿ ಸಮಕಾಲಿನ ಹಿಂದಿ ಬಾಷಾ ಔರ್ ಸಾಹಿತ್ಯ: ವಿವಿದ ಆಯಾಮ್ ಎಂಬ ವಿಷಯದ ಕುರಿತು ಮಾ. 10 ಮತ್ತು 11 ರಂದು ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಬಿ. ಎಲ್. ಡಿ. ಇ. ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ತಿಳಿಸಿದ್ದಾರೆ. ಎ. […]

ಕಾಮಗಾರಿಯೊಂದಿಗೆ ರಾಜಿಯಾಗದೇ ಗುಣಮಟ್ಟದ ಶೀತಲ ಗೃಹ ನಿರ್ಮಿಸಿ- ಎಂ. ಬಿ. ಪಾಟೀಲ

ವಿಜಯಪುರ: ಕಾಮಗಾರಿಯಲ್ಲಿ ಯಾವುದೇ ರೀತಿ ರಾಜಿಯಾಗದೇ ಗುಣಮಟ್ಟದ ಶೀತಲ ಗೃಹ(ಕೋಲ್ಡ್ ಸ್ಟೋರೇಜ್) ನಿರ್ಮಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ‌ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಬಳಿ 2021-22 ವರ್ಷದ ಆರ್. ಕೆ. ವಿ. ವೈ ಯೋಜನೆಯಡಿ ರೂ. 2.50 ಕೋ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶೀತಲ‌ ಗೃಹ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಲೋಕೋಪಯೋಗಿ ಇಲಾಖೆ ಈ ಕಟ್ಟಡ ನಿರ್ಮಿಸುತ್ತಿದೆ.  ಈ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು.  ಹಾಪಕಾಮ್ಸ್ […]

ಎಲ್ಲ ಸಮುದಾಯದವರು ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು- ಸಚಿವ ಗೋವಿಂದ ಕಾರಜೋಳ ಕರೆ

ವಿಜಯಪುರ: ಕೃಷ್ಣಾಭಾಗ್ಯ ಜಲ ನಿಗಮ ಹಾಗೂ ಕೆ ಆರ್ ಐ ಡಿ ಎಲ್ ವತಿಯಿಂದ ನಗರದ ವಾರ್ಡ ನಂ. 2 ಆಶ್ರಯ ಕಾಲನಿಯ ಖಾಜಾ ಅಮೀನ ದರ್ಗಾ ಹತ್ತಿರ ನಿರ್ಮಿಸಲಾಗಿರುವ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನವನ್ನು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೊಳ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಸ್ ಸಿ ಪಿ- ಟಿ ಎಸ್ಪಿ ಯೋಜನೆಯಡಿ ರೂ. 3.55 ಕೋ, ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿರುವ ಶ್ರೀ ಶಿವಶರಣ ಮಾದಾರ ಚನ್ನಯ್ಯ ಭವನವನ್ನು ಅತ್ಯುತ್ತಮವಾಗಿ […]

ಬಸವ ನಾಡಿನಲ್ಲಿ ಜಲಕ್ರಾಂತಿ ಮಾಡಿದ್ದೇವೆ- ಇನ್ಮುಂದೆ ಶ್ವೇತಕ್ರಾಂತಿ ಮಾಡುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಜಲಕ್ರಾಂತಿ ಮಾಡಲಾಗಿದ್ದು, ಇನ್ನು ಮುಂದೆ ಶ್ವೇತಕ್ರಾಂತಿ ಮಾಡಲಾಗುವುದು ಎಂದು ಕೆ. ಪಿ. ಸಿ. ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ, ಬಾಬಾನಗರಗಳಲ್ಲಿ ಬೂತ ಮಟ್ಟದಲ್ಲಿ ಮತದಾರರ ಬಿಜೆಪಿ ವೈಫಲ್ಯಗಳು, ಕಾಂಗ್ರೆಸ್ ಸಾಧನೆಗಳು ಮತ್ತು ಭರವಸೆಗಳ ಕುರಿತು ಅರಿವು ಹಾಗೂ  ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಬಲೇಶ್ವರ […]

ರೇಣುಕಾಚಾರ್ಯರು ಸಮಾಜದಲ್ಲಿ ಸಮಾನತೆ-ಸಹಬಾಳ್ವೆ, ಸಾಮರಸ್ಯ ಸಾರಿದ ಜಗದ್ಗುರುಗಳು- ಎಸಿ ಕ್ಯಾ. ಮಹೇಶ ಮಾಲಗಿತ್ತಿ

ವಿಜಯಪುರ: ಸಾಮರಸ್ಯ,ಸಹಬಾಳ್ವೆ, ಸೌಹಾರ್ದತೆಯ ಉತ್ತಮ ಸಂದೇಶಗಳು ಹಾಗೂ ತತ್ವಾದರ್ಶಗಳ ಕುರಿತು  ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಬೋಧನೆಗಳು ಸಾಮಾಜಿಕ ಸುಧಾರಣೆಗೆ ಪ್ರೇರಣೆಯಾಗಿವೆ ಎಂದು ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯಪುರ ಇವರ ಸಹಯೋಗದಲ್ಲಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರು ಮಾತನಾಡಿದರು. ಸರ್ವ ಶ್ರೇಷ್ಠ,ಮೌಲಿಕವಾದ ಸಿದ್ಧಾಂತ ಶಿಖಾಮಣಿಯ […]

ಬಿ. ಎಲ್. ಡಿ. ಇ.ಸಂಸ್ಥೆಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಸ್. ಡಿ. ಇ.ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಎಐಸಿಟಿಇ ಪ್ರಾಯೋಜಿತ ಅಟಲ್ ಫ್ಯಾಕಲ್ಟಿ ಡೆವಲ್ಪಮೆಂಟ್ ಪ್ರೊಗ್ರಾಂ 15 ದಿನದ ಕಾರ್ಯಕ್ರಮ ಮಾ. ಫೆ. 20 ರಿಂದ ಮಾ. 3ರ ವರೆಗೆ ನಡೆಯಿತು.  ಸಸ್ಟೇನ್‍ಬಲ್ ಕನಸ್ಟ್ರಕ್ಸನ್ ಇಸ್ಸಿವ್ಸ್ ಛಾಲೆಂಜಸ್ ಮತ್ತು ಟೆಕ್ನಾಲಿಜಿಕಲ್ ಡೆವಲಪಮೆಂಟ್ ಡಿಕಾರ್ಬೊನೇಜಷನ್ ವಿಷಯದ ಮೇಲೆ ನಡೆದ ಈ ಕಾರ್ಯಕ್ರಮಕ್ಕೆ ಶಿಕ್ಷಣ ತಜ್ಞರು, ಕೈಗಾರಿಕೆ ತಜ್ಞರು ಮತ್ತು ನಾನಾ […]

ಮಹಿಳೆಯರು ಪೌಷ್ಠಿಕ, ಕಬ್ಬಿಣಾಂಶಯುಕ್ತ ಆಹಾರ ಸೇವಿಸಿ ಆರೋಗ್ಯಯುತ ಸಮಾಜ ಕಟ್ಟಬೇಕು- ಡಾ. ವಿದ್ಯಾ ಥೊಬ್ಬಿ

ವಿಜಯಪುರ: ಮಹಿಳೆಯರು ತಮ್ಮ ದಿನನಿತ್ಯದ ಜೀವನದಲ್ಲಿ ಪೌಷ್ಟಿಕ ಆಹಾರ ಮತ್ತು ಕಬ್ಬಿಣಾಂಶಯುಕ್ತ ಆಹಾರ ಸೇವಿಸಿ  ಆರೋಗ್ಯಯುತ ಸಮಾಜವನ್ನು ಕಟ್ಟಬೇಕು ಎಂದು ವಿಜಯಪುರಿನ ಆಲ್- ಅಮೀನ್ ಮೆಡಿಕಲ್ ಕಾಲೇಜಿನ ಸ್ತ್ರೀರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಡಾ. ವಿದ್ಯಾ ಥೊಬ್ಬಿ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ ಅಂಗವಾಗಿ ಪ್ರಾಣಿಶಾಸ್ತ್ರ ವಿಭಾಗ ಮತ್ತು ಆಹಾರ ಸಂಸ್ಕರಣೆ, ಪೋಷಣೆ ಮತ್ತು ಅಹಲ್ಯಾಬಾಯಿ ಮಹಿಳಾ ಅಧ್ಯಯನ ಪೀಠದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಮತ್ತು ಆರೋಗ್ಯ ಎಂಬ […]

ಹೈಕೋರ್ಟ್ ನ್ಯಾಯಮೂರ್ತಿಗಳಿಂದ ವಿಜಯಪುರದಲ್ಲಿ ಗಾಂಧಿ ಭವನ ವೀಕ್ಷಣೆ

ವಿಜಯಪುರ:  ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಎಸ್.ಸುನಿಲ್ ದತ್ತ ಯಾದವ್ ಹಾಗೂ ನ್ಯಾಯಮೂರ್ತಿಗಳಾದ ಎಸ್.ರಾಚಯ್ಯ ಅವರು ಶನಿವಾರ ಬೆಳಗ್ಗೆ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನಕ್ಕೆ ಭೇಟಿ ನೀಡಿ,ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಎಸ್. ಸುನೀಲದತ್ತ ಯಾದವ ಮಾತನಾಡಿ, ಮಹಾತ್ಮಾ ಗಾಂಧೀಜಿಯವರ ತತ್ವ ಸಿದ್ಧಾಂತಗಳು ಅವರ ವಿಚಾರಧಾರೆಗಳಲ್ಲಿರುವ ಮಾಹಿತಿ ಉಪಯುಕ್ತ ಸಮಗ್ರ ಮಾಹಿತಿ ಈ ಭವನದ ಮೂಲಕ ನೀಡಿದವರ ಶ್ರಮ ಎದ್ದು ಕಾಣುತ್ತಿದೆ.ಮುಂಬರುವ ದಿನಗಳಲ್ಲಿ ಗಾಂಧಿ ಭವನವು ಗಾಂಧಿ ಚಿಂತನಾಶೀಲತೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ ಎಂದು […]

ಪ್ರಜಾಪ್ರಭುತ್ವ ದೇಶ ಬಲಿಷ್ಠಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ- ಜಿಲ್ಲಾಧಿಕಾರಿ ಡಾ. ದಾನಮ್ಮನವರ

ವಿಜಯಪುರ: ಪ್ರಜಾಪ್ರಭುತ್ವ ದೇಶವನ್ನು ಬಲಿಷ್ಟಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಪೂರ್ವ ಹಂತದ ಹಾಗೂ ಚುನಾವಣೆ ದಿನದ ಮತದಾನವು ಪಾರದರ್ಶಕ, ನ್ಯಾಯಯುತ, ಮುಕ್ತ, ಹಾಗೂ ಶಾಂತಿಯುತವಾಗಿ ಜರುಗಿಸುವ ಸದುದ್ದೇಶದಿಂದ ಇಂದು ಒಂದು ಹಂತದ ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುಣಾವಣಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ, ಚುನಾವಣಾ ವಿಷಯ ಹಾಗೂ ಮಾದರಿ ನೀತಿ ಸಂಹಿತೆ ಕುರಿತು […]

ನೀರು ಕೊಟ್ಟವರ ಉಪಕಾರ ಸ್ಮರಿಸದಿದ್ದರೆ ಅಮೋಘಸಿದ್ಧ ದೇವರು ಮೆಚ್ಚಲ್ಲ- ಎಂ. ಬಿ. ಪಾಟೀಲ

ವಿಜಯಪುರ: ನೀರು ಕೊಟ್ಟವರ ಉಪಕಾರ ಸ್ಮರಿಸದಿದ್ದರೆ ಅಮೋಘಸಿದ್ಧ ದೇವರು ಮೆಚ್ಚಲಾರ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ತಿಕೋಟಾ ತಾಲೂಕಿನ ಅರಕೇರಿ ಗ್ರಾಮದಲ್ಲಿ ನಡೆದ ಬೂತ ಮಟ್ಟದಲ್ಲಿ ಮತದಾರರಿಗೆ ಬಿಜೆಪಿ ವೈಪಲ್ಯಗಳು, ಕಾಂಗ್ರೆಸ್ ಸಾಧನೆಗಳು ಮತ್ತು ಭರವಸೆಗಳ ಕುರಿತು ಅರಿವು ಹಾಗೂ ಕಾಂಗ್ರೆಸ್ ಗ್ಯಾರಂಟಿ ಸ್ಕೀಮ್ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರ ಆಶೀರ್ವಾದದಿಂದ ಏತನೀರಾವರಿ ಯೋಜನೆ ರೂಪಿಸಿ ಅಮೋಘಸಿದ್ಧನ ಪಾದಗಳಿಗೆ ನೀರು ಸ್ಪರ್ಷಿಸುವಂತೆ ಮಾಡಿದ್ದೇನೆ.  ಎಲ್ಲ ಭಾರವನ್ನೂ […]