Journalists Association: ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹದ್ದೂರ ಶಾಸ್ತ್ರೀಜಿ ಅವರ ಜಯಂತಿ ಆಚರಿಸಲಾಯಿತು.  ವಿಜಯಪುರ ನಗರದ ಹಳೆ ತಹಶೀಲ್ದಾರ ಕಛೇರಿ ಬಳಿ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಮೋಹನ ಕುಲಕರ್ಣಿ, ಇಂದುಶೇಖರ ಮಣೂರ, ಸಂಘದ ಖಜಾಂಚಿ ರಾಹುಲ ಆಪ್ಟೆ, ಸಂಘದ ವಿಶೇಷ ಆಹ್ವಾನಿತ ಕೌಶಲ್ಯ ಪನಾಳಕರ, ಮಾಜಿ ಅಧ್ಯಕ್ಷ ಸಚ್ಚೇಂದ್ರ ಲಂಬು, ಸದಸ್ಯರಾದ ಕಲ್ಲಪ್ಪ ಶಿವಶರಣ, ಶರಣು ಸಬರದ, ವಿಠ್ಠಲ ಲಂಗೋಠಿ, ಗಿರಿಜಾ ಕನಮಡಿ, ದೇವೇಂದ್ರ ಮೇತ್ರಿ, […]

Corporation Office Yatnal: ಮಹಾನಗರ ಪಾಲಿಕೆ ನೂತನ ಕೇಂದ್ರೀಯ ಕಾರ್ಯಾಲಯ ವೀಕ್ಷಿಸಿದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೂತನವಾಗಿ ನಿರ್ಮಿಸಲಾದ ಮಹಾನಗರ ಪಾಲಿಕೆ ಕೇಂದ್ರೀಯ ಕಾರ್ಯಲಯವನ್ನು ವೀಕ್ಷಿಸಿದರು.  ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಪಾಂಡು ಸಾಹುಕಾರ ದೊಡಮನಿ, ಪ್ರೇಮಾನಂದ ಬಿರಾದಾರ,, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

JSS Gandhi Shastri Jayanti: ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ವಿಜಯಪುರ: ಮಹಾತ್ಮ ಗಾಂಧೀಜಿಯವರ ಹೋರಾಟದ ಬದುಕು ಯುವಕರಿಗೆ ದಾರಿದೀಪವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮತ್ತು ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ ಹೇಳಿದ್ದಾರೆ. ಆ ಜಾದಿ ಕಾ ಅಮೃತ ಮಹೋತ್ಸವ ಹಾಗೂ IQAC ಅಡಿಯಲ್ಲಿ,  ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ  ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ […]

Gandhi Shastri: ಗಾಂಧಿ, ಶಾಸ್ತ್ರಿ ಆದರ್ಶ ಜೀವನ ಎಲ್ಲರಿಗೂ ಉತ್ತಮ ಸಂದೇಶ ನೀಡಿವೆ- ಸಾಗರ ಅವಟಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತಿರ ಅವರ ಆದರ್ಶ ಜೀವನ ಎಲ್ಲರಿಗೂ ಉತ್ತಮ ಸಂದೇಶ ನೀಡಿವೆ ಎಂದು ಸಾಫ್ಟವೇರ್ ಉದ್ಯಮಿ ಸಾಗರ ಅವಟಿ ಹೇಳಿದರು.  ಅವರು ನಗರದ ಮಾೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಮಹಾತ್ಮಾ ಗಾಂಧಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಈ ಮಹಾನ್ ಪುರುಷರ ಆದರ್ಶಗಳನ್ನು ಅಳವಡಿಸಿಕೊಂಡು ತಮ್ಮ ಬದುಕನ್ನು ಅರ್ಥಪೂರ್ಣವಾಗಿ […]

Earthquake Felt: ಗುಮ್ಮಟ ನಗರಿಯಲ್ಲಿ ಮತ್ತೆ ಭೂಕಂಪನ- ಕೇಂದ್ರ ಬಿಂದು ಎಲ್ಲಿ? ಎಷ್ಟು ಪ್ರಮಾಣ ಗೊತ್ತಾ?

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳಿಗ್ಗೆ ಮತ್ತೆ ಭೂಕಂಪನ ಸಂಭವಿಸಿದೆ.  ಬೆ. 9.48ರ ಸುಮಾರಿಗೆ ಭೂಕಂಪನ ಅನುಭವವಾಗಿದ್ದು, ಭೂಮಿಯ ಒಳಗಿನಿಂದ ಶಬ್ದ ಕೇಳಿ ಬಂದಿದೆ.  ಅಷ್ಟೇ ಅಲ್ಲ, ಈ ಭೂಕಂಪನದ ಅನುಭವ ಅಲಿಯಾಬಾದ್ ಸೇರಿದಂತೆ ನಾನಾ ಗ್ರಾಮಸ್ಥಳಿಗೂ ಉಂಟಾಗಿದೆ. ರಿಕ್ಚರ್ ಮಾಪಕದಲ್ಲಿ 2.5 ತೀವ್ರತೆಯ ಭೂಕಂಪ ಇದಾಗಿದ್ದು, ಅಲಿಯಾಬಾದ ನಿಂದ ಪೂರ್ವಕ್ಕೆ 3. ಕಿ. ಮೀ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.  ಭೂಮಿಯ ಒಳಗೆ 8 ಕಿ. ಮೀ. ಆಳದಲ್ಲಿ ಈ ಭೂಕಂಪನ ಉಂಟಾಗಿದೆ ಎಂದು ವಿಜಯಪುರ […]

GOCC Felicitaiton: ಜಿಓಸಿಸಿ ಬ್ಯಾಂಕಿನ ನೂತನ ಅಧ್ಯಕ್ಷ, ಹಣಮಂತ ಕೊಣದಿ, ಉಪಾಧ್ಯಕ್ಷ ಅಲ್ಲಾಭಕ್ಷ ವಾಲಿಕಾರಗೆ ಸನ್ಮಾನ

ವಿಜಯಪುರ: ವಿಜಯಪುರ- ಬಾಗಲಕೋಟೆ ವ್ಯಾಪ್ತಿಯನ್ನು ಹೊಂದಿರುವ ಜಿಓಸಿಸಿ ಬ್ಯಾಂಕಿನ ನೂತನ ಅಧ್ಯಕ್ಷ ಹಣಮಂತ ಕೊಣದಿ ಮತ್ತು ಉಪಾಧ್ಯಕ್ಷ ಅಲ್ಲಾಭಕ್ಷ ವಾಲಿಕಾರ ಅವರನ್ನು ನಾನಾ ಮುಖಂಡರು ಸನ್ಮಾನಿಸಿದರು. ಬ್ಯಾಂಕಿನ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ. ಎಸ್. ಮಠ ಸಾನಿಧ್ಯ ವಹಿಸಿದ್ದರು.  ಈ ಸಂದರ್ಭದಲ್ಲಿ ಮುಖಂಡರಾದ ಇಕಲಾಸ ಸುನ್ನೇವಾಲೆ ಮತ್ತೀತರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಮತ್ತು ಬ್ಯಾಂಕಿನ ನಿರ್ದೇಶಕ ಅರ್ಜುನ ಲಮಾಣಿ, ಪ್ರಧಾನ ಕಾರ್ಯದರ್ಶಿ ಝಾಕೀರ ಇಂಡಿಕರ, ಅನುದಾನಿತ […]

Officers Cleaning: ಗಾಂಧಿ ಜಯಂತಿ ಅಂಗವಾಗಿ ಕೈಯ್ಯಲ್ಲಿ ಕಸಬರಿಗೆ ಹಿಡಿದು ಸ್ವಚ್ಛತಾ ಕಾರ್ಯ ಕೈಗೊಂಡ ಡಿಸಿ, ಜಿಪಂ ಸಿಇಓ, ಅಧಿಕಾರಿಗಳು

ವಿಜಯಪುರ: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಜಿ. ಪಂ. ಸಿಇಓ ರಾಹುಲ್ ಶಿಂಧೆ, ಎಡಿಸಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗತ್ತಿ, ಕೇಂದ್ರ ಕಾರಾಗೃಹದ ಅಧಿಕ್ಷಕ ಡಾ. ೈ. ಜಿ. ಮ್ಯಾಗೇರಿ, ಜಂಟಿ ಕೃಷಿ ನಿರ್ದೇಶಕಿ ರೂಪಾ ಎಲ್. ತಹಸೀಲ್ದಾರ ಸಿದ್ಧರಾಯ ಬೋಸಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮತ್ತು ಅಧಿಕಾರಿಗಳು ವಿಜಯಪುರ ನಗರದ ಶಿವಗಿರಿಯ ಮಹಾತ್ಮ ಗಾಂಧೀಜಿ ಕಾಲನಿಯಲ್ಲಿ ವಿಶೇಷ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಗಮನ […]

Road CM: ಗುಮ್ಮಟ ನಗರಿಯಲ್ಲಿ ಸುಭಾಷ್ ಚಂದ್ರ ಭೋಸ್ ರಸ್ತೆ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಸುಭಾಷ್ ಚಂದ್ರ ಭೋಸ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಶಾಸಕ ಬಸನಗೌಡ ಪಾಟೀಲ ಆಸ್ಥೆಯಿಂದ ನಿರ್ಮಿಸಿರುವ ಈ ರಸ್ತೆಯನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಲಾಗಿದ್ದು, ಈ ಸುಸಜ್ಜಿತ ರಸ್ತೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಗಣಿ ಮತ್ತು ಕಲ್ಲಿದ್ಸಲು ಸಚಿವ ಪ್ರಲ್ಹಾದ್ ಜೋಷಿ, ಸಚಿವರಾದ ಸಿ. ಸಿ. ಪಾಟೀಲ, ಗೋವಿಂದ ಕಾರಜೋಳ, ಆನಂದ ಸಿಂಗ್, ವಿಜಯಪುರ ನಗರ ಶಾಸಕ […]

CM Tour: ಶುಕ್ರವಾರ ಆಲಮಟ್ಟಿಗೆ ಜಲಾಷಯಕ್ಕೆ ಸಿಎಂ‌ ಬಾಗೀನ ಹಿನ್ನೆಲೆ- ಸಿದ್ಧತೆ ಪರಿಶೀಲಿಸಿದ ಡಿಸಿ, ಎಸ್ಪಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬಸವ ನಾಡಿನ ಆಲಮಟ್ಟಿಗೆ ಭೇಟಿ ನೀಡುತ್ತಿದ್ದು, ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಲಮಟ್ಟಿಯಲ್ಲಿ ನಡೆಸಿದಿರುವ ಸಿದ್ಧತೆಗಳನ್ನು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಆಲಮಟ್ಟಿಗೆ ತೆರಳಿ ಪರಿಶೀಲನೆ ನಡೆಸಿದರು. ಆಲಮಟ್ಟಿ ಅಣೆಕಟ್ಟು ಮತ್ತು ಹೆಲಿಪ್ಯಾಡ್ ಗೆ ಭೇಟಿ ನೀಡಿದ ಉಭಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಶುಕ್ರವಾತ ಬೆಳಿಗ್ಗೆ ಹುಬ್ಬಳ್ಳಿಯಿಂದ ನಿಡಗುಂದಿ […]

Rabis Day: ರೇಬಿಸ್ ತಡೆಯಲು ಸಾಕುಪ್ರಾಣಿಗಳಿಗೆ ಲಸಿಕೆ ಹಾಕಿಸಬೇಕು- ನಾಯಿ ಕಡಿತಕ್ಕೆ ಒಳಗಾದವರು ಸೂಕ್ತ ಚಿಕಿತ್ಸೆ ಪಡೆಯಬೇಕು- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ಮಾರಕ ರೇಬಿಸ್ ರೋಗ ತಡೆಯಲು ಸಾಕು ಪ್ರಾಣಿಗಳಿಗೆ ರೇಬಿಸ್ ಲಸಿಕೆ ಹಾಕಿಸಬೇಕು ಮತ್ತು ಹುಚ್ಚು ನಾಯಿ ಕಡಿತಕ್ಕೆ ಒಳಗಾದವರು ಯಾವುದೇ ಮೂಢ ನಂಬಿಕೆಗಳಿಗೆ ಅವಕಾಶ ನೀಡದೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಬಿ ಎಲ್ ಡಿ ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಹಾಗೂ ಉನ್ನತ ಭಾರತ ಅಭಿಯಾನ ಸಮಿತಿಯ ಅಧ್ಯಕ್ಷ ಡಾ. ಮಂಜುನಾಥ.ಕೋಟೆಣ್ಣವರ ಹೇಳಿದರು. ಅವರು ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಆಂಗ್ಲ ಮಾಧ್ಯ ಪ್ರೌಢ […]