Banks Shivanand Patil: ಸಹಕಾರ ಬ್ಯಾಂಕಗಳು ಸರ್ವ ಸದಸ್ಯರ ಮೇಲೆ ನಿಂತಿವೆ- ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಸಹಕಾರ ಬ್ಯಾಂಕಗಳು ಸರ್ವ ಸದಸ್ಯರ ಮೇಲೆ ನಿಂತಿವೆ ಎಂದು ವಿಜಯಪುರ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಮತ್ತು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಕರ್ನಾಟಕ ಮೈನಾರಿಟಿ ಕೋ- ಆಪರೇಟಿವ್ ಸಹಕಾರಿ ಬ್ಯಾಂಕಿನ 3ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಬ್ಯಾಂಕಗಳು ಮುಚಲ್ಪಡುವ ಸಮಯದಲ್ಲಿ ಯಶಸ್ಸು ಕಂಡ ಏಕೈಕ ಕರ್ನಾಟಕ ಮೈನಾರಿಟಿ ಸಹಕಾರ ಬ್ಯಾಂಕ್ ಮೂರನೇ ಶಾಖೆ ಪ್ರಾರಂಭಿಸಿರುವುದು ತುಂಬಾ ಸಂತೋಷ ತಂದಿದೆ ಎಂದು ಹೇಳಿದರು. 2004 ಆರಂಭವಾದ ಬ್ಯಾಂಕ್ […]

Siddheshwar Bank: ಶ್ರೀ ಸಿದ್ದೇಶ್ವರ ಬ್ಯಾಂಕಿಗೆ ಈ ವರ್ಷ ರೂ. 1. 75 ಕೋ. ನಿವ್ವಳ ಲಾಭ- ಸಾಮಾನ್ಯ ಸಭೆಯಲ್ಲಿ ಮಾಹಿತಿ ನೀಡಿದ ಆಡಳಿತ ಮಂಡಳಿ

ವಿಜಯಪುರ: ನಗರ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ 110ನೇ ಸರ್ವ ಸಾಧಾರಣ ಸಭೆ ನಗರದ ಬಂಥನಾಳ ಪರಮಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಸಮುದಾಯ ಭವನದಲ್ಲಿ ನಡೆಯಿತು.   ಬ್ಯಾಂಕಿನ ಹಿರಿಯ ಸದಸ್ಯರು ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು ಸಸಿಗೆ ನೀರುಣಿಸುವ ಮೂಲಕ ಸಭೆಗೆ ಚಾಲನೆ ನೀಡಿದರು.   ಸಭೆಯಲ್ಲಿ ಮಾತನಾಡಿದ ಬ್ಯಾಂಕಿನ ಅದ್ಯಕ್ಷ ಪ್ರಕಾಶ ಎಸ್. ಬಗಲಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ರೂ. 1 ಕೋಟಿ 75 ಲಕ್ಷ 44 […]

Rain Visit: ಮಳೆ ಪೀಡಿತ ಪ್ರದೇಶಗಳಿಗೆ ಡಿಸಿ ದಾನಮ್ಮನವರ, ಶಾಸಕ ಡಾ. ದೇವಾನಂದ ಚವ್ಹಾಣ, ಎಸಿ ಮಾಲಗತ್ತಿ ಭೇಟಿ, ಪರಿಶೀಲನೆ

ವಿಜಯಪುರ: ಗುಮ್ಮಟ ನಗರಿಯಲ್ಲಿ ಮುಸ್ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಬಿರುಸಿನಿಂದ ಸುರಿದ ಮಳೆಯಿಂದಾಗಿ ಸಂಜೆ ಸೂರ್ಯಾಸ್ತಕ್ಕೂ ಮುನ್ನವೇ ಭಾರಿ ಕತ್ತಲೆಯ ವಾತಾವರಣ ಉಂಟಾಗಿತ್ತು.  ನಂತರ ಸುಮಾರು ಹೊತ್ತು ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳೆಲ್ಲವೂ ಹಳ್ಳಗಳಾಗಿ ಮಾರ್ಪಟ್ಟು ಧಾರಾಕಾರ ನೀರು ಹರಿಯುತ್ತಿತ್ತು.  ಮತ್ತೋಂದೆಡೆ ತಗ್ಗು ಪ್ರದೇಶಗಳು ಹೊಂಡಗಳಾಗಿ ಮಾರ್ಪಟ್ಟಿದ್ದವು.   ಈ ಮಧ್ಯೆ, ಮನೆಗಳಿಗೆ ನೀರು ನುಗ್ಗಿದ ಪ್ರದೇಶವಾದ ಶಿಕಾರಖಾನೆ ಬಳಿಯ ಗಾಂಧಿನಗರ, ಕಾವಿಪ್ಲಾಟ್ ಸೇರಿದಂತೆ ನಾನಾ ಪ್ರದೇಶಗಳಿಗೆ ವಿಜಯಪುರ […]

CEO Surprise Visit: ವಿಜಯಪುರ ಜಿಲ್ಲಾ ಆಯುಷ್ ಇಲಾಖೆ, ಆಸ್ಪತ್ರೆಗೆ ಜಿ. ಪಂ. ಸಿಇಓ ರಾಹುಲ್ ಶಿಂಧೆ ದಿಢೀರ್ ಭೇಟಿ, ಪರಿಶೀಲನೆ

ವಿಜಯಪುರ: ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಅವರು ಜಿಲ್ಲಾ ಆಯುಷ್ ಕಚೇರಿ ಮತ್ತು ಜಿಲ್ಲಾ ಆಯುಷ್ ಆಸ್ಪತ್ರೆಗೆ ದೀಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಸಂದರ್ಭದಲ್ಲಿ ಅವರು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಮಾಹಿತಿ ಪಡೆದರು.  ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆ ಮತ್ತು ಲಭ್ಯವಿರುವ ಸೌಕರ್ಯಗಳ ಬಗ್ಗೆ ಮತ್ತು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಅವರು ಆಸ್ಪತ್ರೆಯ ಒಳ ರೋಗಿಯ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  […]

Increase Reservation: ಪರಿಶಿಷ್ಠರ ಮೀಸಲಾತಿ ಹೆಚ್ಚಿಸಲು ಸದನದಲ್ಲಿ ಪ್ರಸ್ತಾಪಿಸಲು ಆಗ್ರಹ- ಹೋರಾಟ ಸಮಿತಿಯಿಂದ ಸುನೀಲಗೌಡ ಪಾಟೀಲರಿಗೆ ಮನವಿ ಸಲ್ಲಿಕೆ

ವಿಜಯಪುರ: ಎಸ್ ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಿಸುವ ಬೇಡಿಕೆಯನ್ನು ಸದನದಲ್ಲಿ ಪ್ರಸ್ತಾಪಿಸಲು ಆಗ್ರಹಿಸಿ  ಕರ್ನಾಟಕ ಸ್ವಾಭಿಮಾನಿ ಎಸ್. ಸಿ. ಎಸ್. ಟಿ. ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಸಿತು.  ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ಎಸ್. ಸಿ. ಎಸ್. ಟಿ. ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಸತ್ಯಾಗ್ರಹ ನಡೆಸುತ್ತಿದ್ದಾರೆ.  ಈ ಧರಣಿ ಸತ್ಯಾಗ್ರಹ 208 […]

International Literacy Day: ಮಹಿಳಾ ವಿವಿಯಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನ ಆಚರಣೆ

ವಿಜಯಪುರ: ಇಂದು ವಿಶ್ವದಾದ್ಯಂತ ಸಾಕ್ಷರತೆಗಾಗಿ ನಿರಂತರವಾಗಿ ಶ್ರಮಿಸಬೇಕಿದೆ. ಭಾರತದಲ್ಲಿಯ ಸಮುದಾಯದ ಸಾಕ್ಷರತೆ ನಮ್ಮ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಿ. ಎಸ್. ನಾವಿ ಅಭಿಪ್ರಾಯಪಟ್ಟಿದ್ದಾರೆ.  ವಿವಿಯಲ್ಲಿ ಶಿಕ್ಷಣ ವಿಭಾಗದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯು ಜಾರಿಯಾಗಿರುವ ಈ ಸಂದರ್ಭದಲ್ಲಿ ನಮ್ಮ ಹಳೆಯ ಜ್ಞಾನ, ತಿಳುವಳಿಕೆ, ಶಿಸ್ತುಗಳನ್ನು ಪುನರುಜ್ಜೀವನಗೊಳಿಸುವ ತುರ್ತು ಅಗತ್ಯವಿದೆ ಎಂದು ಪ್ರೊ. ಬಿ. ಎಸ್. ನಾವಿ […]

Scouts And Guide: ಶಿಸ್ತುಬದ್ಧವಾಗಿ ಸಹಬಾಳ್ವೆ ಮೂಡಿಸಲು ಸ್ಕೌಟ್ಸ್ ಆ್ಯಂಡ್ ಗೈಡ್ ಸಹಕಾರಿಯಾಗಿದೆ- ಪ್ರೊ. ಬಿ. ಕೆ. ತುಳಸಿಮಾಲಾ

ವಿಜಯಪುರ: ಶಿಸ್ತು ಮತ್ತು ಸಹಬಾಳೆಯನ್ನು ವಿದ್ಯಾರ್ಥಿನಿಯರಲ್ಲಿ ಮೂಡಿಸಲು ಸ್ಕೌಟ್ ಗೈಡ್ ಸಹಕಾರಿಯಾಗಿದೆ. ವಿಶ್ವವಿದ್ಯಾಲಯದ ಎಲ್ಲ ಕಾಲೇಜುಗಳಲ್ಲಿ ರೇಂಜರ್ ಘಟಕಗಳ ಪ್ರಾರಂಭಕ್ಕೆ ಸೂಚಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು. ಮಹಿಳಾ ವಿವಿಯಲ್ಲಿ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಸ್ಕೌಟ್ ಗೈಡ್ ಸಂಯೋಜಕ ಡಾ. ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಸ್ಕೌಟ್ ಗೈಡ್ಸ್ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ […]

Temple Bridge Drown: ವಿಜಯಪುರ ಜಿಲ್ಲೆಯಲ್ಲಿ ಮಳೆಯ ಅವಾಂತರ- ಕಳ್ಳಕವಟಗಿಯಲ್ಲಿ ದೇವಸ್ಥಾನ ಜಲಾವೃತ- ಅಡವಿ ಹುಲಗಬಾಳ ಬಳಿ ಕೊಚ್ಚಿ ಹೋದ ಸೇತುವೆ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುಳಿದ ಭಾರಿ ಮಳೆಯಿಂದಾಗಿ ದೇವಸ್ಥಾನ ಮುಳುಗಡೆ ಮತ್ರು ಸೇತುವೆ ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ. ಜಿಲ್ಲೆಯ ಅಲ್ಲಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಳೆದ ಹಲವಾರು ದಿನಗಳಿಂದ ಜಿಲ್ಲೆಯ ಅಲ್ಲಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಮೋಡ ಮುಸುಕಿದ ವಾತಾವರಣ ಜಿಲ್ಲೆಯ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಕಳ್ಳಕವಟಗಿ ಬಳಿ ದೇವಸ್ಥಾನ ಮುಳುಗಡೆ ಈ ಮಧ್ಯೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಬುಧವಾರ […]

Teachers Day: ವಿದ್ಯಾರ್ಥಿಗಳ ಭವಿಷ್ಯ, ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ- ಡಾ. ಎಸ್. ಸಚ್ಚಿದಾನಂದ ಆರಾಧ್ಯ

ವಿಜಯಪುರ: ವಿದ್ಯಾರ್ಥಿಗಳ ಜೀವನ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹದ್ದಾಗಿದೆ ಎಂದು ರಾಜೀವ ಗಾಂಧಿ ಆರೋಗ್ಯ ವಿವಿ ನಿವೃತ್ತ ಉಪಕುಲಪತಿ ಡಾ.ಎಸ್.ಸಚ್ಚಿದಾನಂದ ಆರಾಧ್ಯ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೂತನ ಶಿಕ್ಷಣ ನೀತಿ (ಎನ್.ಇ.ಪಿ) ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ಇಗ ಕೌಶಲ್ಯಾಧಾರಿತ ಶಿಕ್ಷಣ ಅಗತ್ಯವಾಗಿದ್ದು, ಶಿಕ್ಷಕರು ಕಾಲಕ್ಕೆ ತಕ್ಕಂತೆ ತಯಾರಾಗಬೇಕಿದೆ ಎಂದು ಹೇಳಿದರು. ವಿವಿ ಕುಲಪತಿ ಡಾ.ಆರ್.ಎಸ್.ಮುಧೋಳ […]

Knowledge Malagi: ನಡೆ, ನುಡಿಯ ಮೂಲಕ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಬದಲಾವಣೆ ಮಾಡುವವರೆ ನಿಜವಾದ ಶಿಕ್ಷಕರು- ಡಾ. ವಿ. ವಿ. ಮಳಗಿ

ವಿಜಯಪುರ: ತಮ್ಮ ನಡೆ-ನುಡಿ ಮೂಲಕ ವಿದ್ಯಾರ್ಥಿಗಳನ್ನು ಧನಾತ್ಮಕ ಬದಲಾವಣೆಯಾಗುವಂತೆ ಮಾಡುತ್ತಾರೊ ಅವರೆ ನಿಜವಾದ ಶಿಕ್ಷಕರಾಗುತ್ತಾರೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಮೌಲ್ಯಮಾಪನ ಕುಲಸಚಿವ ಡಾ.ವಿ.ವಿ ಮಳಗಿ ಅಭಿಪ್ರಾಯಪಟ್ಟರು. ಬಿಎಲ್‍ಡಿಇ ಸಂಸ್ಥೆಯ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜ್ಞಾನವಿದ್ದಲ್ಲಿ ಸಹೃದಯತೆ ಇರುತ್ತದೆ. ಸ್ವಂತ ಅರಿವು, ನಿರಂತರ ಕಲಿಕೆ, ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಸಾಮಥ್ರ್ಯ, ಆಧುನಿಕ ತಂತ್ರಜ್ಞಾನಕ್ಕೆ ತಮ್ಮನ್ನು […]