Bar Council: ವಿಜಯಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಈರಣ್ಣ ಜಿ. ಚಗಶೆಟ್ಟಿ, ಗೌರವ ಕಾರ್ಯದರ್ಶಿಯಾಗಿ ಎ. ಎಚ್. ಜೈನಾಪುರ ಆಯ್ಕೆ- ಉಳಿದ ಪದಾಧಿಕಾರಿಗಳ ಮಾಹಿತಿ ಇಲ್ಲಿದೆ

ವಿಜಯಪುರ: ವಿಜಯಪುರ ಬಾರ್ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಈರಣ್ಣ ಜಿ. ಚಿಗಶೆಟ್ಟಿ ಆಯ್ಕೆಯಾಗಿದ್ದಾರೆ. ಉಳಿದಂತೆ ಸಂಜೀವ ಬಿ. ಜಹಾಗೀರದಾರ(ಉಪಾಧ್ಯಕ್ಷ), ಎ. ಎಜಚ್. ಜೈನಾಪುರ(ಗೌರವ ಕಾರ್ಯದರ್ಶಿ), ಯು. ಎಂ. ಆಲಗೂರ(ಜಂಟಿ ಕಾರ್ಯದರ್ಶಿ), ವಿ. ಎಸ್. ಕಾರ್ಯದರ್ಶಿ(ವಾಚನಾಲಯ ಕಾರ್ಯದರ್ಶಿ), ಎಲ್. ಎಚ್. ಮುಜಾವರ, ಪಿ. ಎಂ. ಪೋಳ, ಎಚ್. ಎಂ. ದೊಡಮನಿ, ಡಾ. ಎಸ್. ಆರ್. ತಳೇವಾಡ(ಪಾಟೀಲ) ಮತ್ತು ವಿ. ಎಸ್. ರಾಠೋಡ(ಎಲ್ಲರೂ ಆಡಳಿತ ಮಂಡಳಿ ಸದಸ್ಯರು) ಆಯ್ಕೆಯಾಗಿದ್ದಾರೆ. ಈ ಕುರಿತು ಚುನಾವಣಾಧಿಕಾರಿಯಾಗಿದ್ದ ಆರ್. ಎಸ್. ನಂದಿ ಆಯ್ಕೆಯನ್ನು ಪ್ರಕಟಿಸಿದ್ದಾರೆ.

Earthquake Again: ಗುಮ್ಮಟ ನಗರಿಯಲ್ಲಿ ಮತ್ತೆ ಭೂಕಂಪನ- ತೀವ್ರತೆ ಎಷ್ಟು ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಭೂಕಂಪನ ಅನುಭವವಾಗಿದೆ. ಶನಿವಾರ ವಿಜಯಪುರ ನಗರದಲ್ಲಿ ಇದು ಅನುಭವಕ್ಕೆ ಬಂದಿದ್ದರೆ, ರವಿವಾರ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಭೂಕಂಪನ ಸಂಭವಿಸಿತ್ತು. ಈಗ ಮಧ್ಯಾಹ್ನ ಮತ್ತೆ ಗುಮ್ಮಟ ನಗರಿ ವಿಜಯಪುರದಲ್ಲಿ ಭೂಕಂಪನ ಉಂಟಾಗಿದೆ.  ಸಂ. 4.26ಕ್ಕೆ ಈ ಭೂಕಂಪ ಉಂಟಾಗಿದೆ.  ಭೂಮಿಯಿಂದ 10 ಕಿ. ಮೀ. ಆಳದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆಯ ಭೂಕಂಪನ ದಾಖಲಾಗಿದೆ.  ಈ ಭೂಕಂಪದ ಕೇಂದ್ರ ಬಿಂದು ಬಸವನ […]

Earthquake Again: ಬಸವ ನಾಡಿನಲ್ಲಿ ಮತ್ತೆ ಭೂಕಂಪನ- ಎಲ್ಲಿ? ಎಷ್ಟು ತೀವ್ರತೆ ಗೊತ್ತಾ?

ವಿಜಯಪುರ: ಬಸವ ನಾಡಿನಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಶನಿವಾರ ರಾತ್ರಿ ವಿಜಯಪುರ ತಾಲೂಕೊನ ಮದಭಾವಿ ಬಳಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, 3.5 ತೀವ್ರತೆಯ ಭೂಕಂಪನ ದಾಖಲಾಗಿತ್ತು. ಈಗ ಸಂಜೆ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಸುತ್ತಮುತ್ತ ಭೂಕಂಪನ ಸಂಭವಿಸಿದೆ.  ಈ ಭೂಕಂಪನದ ಕೇಂದ್ರ ಬಿಂದು ಉಕ್ಕಲಿ ಗ್ರಾಮದ ವಾಯುವ್ಯಕ್ಕೆ 1.30 ಕಿ. ಮೀ. ದೂರದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ:  Madabhavi Epicenter: 3.5 ತೀವ್ರತೆ, ಮದಭಾವಿ ಬಳಿ ಭೂಕಂಪನ ಕೇಂದ್ರ ಬಿಂದು- 3.5 ತೀವ್ರತೆಯ ಭೂಕಂಪನ […]

Dacoits Arrest: ಏಳು ಜನ ಡಕಾಯಿತರನ್ನು ಬಂಧಿಸಿದ ವಿಜಯಪುರ ಗ್ರಾಮೀಣ ಪೊಲೀಸರು

ವಿಜಯಪುರ: ಗ್ರಾಮೀಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಸ್ತೆ ಮೇಲೆ ಹೋಗುವವರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಏಳು ಜನರನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವಿಜಯಪುರ ಎಸ್ಪಿ ಡಾ.ಎಚ್.ಡಿ.ಆನಂದಕುಮಾರ, ನಗರದ ಹೊರವಲಯದಲ್ಲಿರುವ ಇಟ್ಟಂಗಿಹಾಳ ರಸ್ತೆ ಎಕ್ಸಲೆಂಟ್ ಶಾಲೆಯ ಹತ್ತಿರ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಏಳು ಜನರನ್ನು ವಿಜಯಪುರ ಗ್ರಾಮಿಣ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಈ ಆರೋಪಿತರು ದರೋಡೆ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇಟ್ಟಂಗಿಹಾಳ ದೊಡ್ಡಿಯ ವಿಜು ಉರ್ಫ ವಿಜಯ […]

Vision Programme: ಮದಭಾವಿ ಗ್ರಾಮದಲ್ಲಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ

ವಿಜಯಪುರ: ದೂರದೃಷ್ಠಿ ಯೋಜನೆಯ ಕುರಿತಂತೆ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಿತು. ಊರಿನ ಮನೆಮನೆಗೆ ಭೇಟಿ ನೀಡುವುದರ ಮೂಲಕ ಮದಭಾವಿ ಗ್ರಾಮದ ಸಾಮಾಜಿಕ ಹಾಗೂ ಸಂಪನ್ಮೂಲ ನಕ್ಷೆ ಹಾಗೂ ಮಾರ್ಗಗಳನ್ನು ರಂಗೋಲಿಯಲ್ಲಿ ಬಿಡಿಸಿ ಜನರಿಗೆ ತಿಳಿಸಲಾಯಿತು. ಬಡತನ ಮುಕ್ತ ಮತ್ತು ಜೀವನೋಪಾಯ ಕೌಶಲ್ಯ ಅಭಿವೃದ್ಧಿ, ಗ್ರಾಮದಲ್ಲಿ ಆರೋಗ್ಯ ಯೋಜನೆಯ ಗುರಿ ನಿಗದಿಪಡಿಸುವಿಕೆ, ಶಿಕ್ಷಣ ವಲಯ, ಮಹಿಳಾ ಸ್ನೇಹಿ ಹಾಗೂ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ ಯೋಜನೆ, ಜಲ ಸಮೃದ್ಧಿ ಗ್ರಾಮ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ, ನಿರ್ವಹಣೆಯಲ್ಲಿ […]

Retired Filicitaion: ವಿಜಯಪುರದ ಸಿಕ್ಯಾಬ್ ನಿವೃತ್ತ ಪ್ರಾಚಾರ್ಯ ಸೇವಾ ನಿವೃತ್ತಿ- ಆತ್ಮೀಯ ಬೀಳ್ಕೊಡುಗೆ

ವಿಜಯಪುರ: ಸ್ಥಳೀಯ ಸಿಕ್ಯಾಬ್ ಸಂಸ್ಥೆಯ ಎ. ಆರ್. ಎಸ್. ಇನಾಮದಾರ ಕಲಾ, ವಿಜ್ಞಾನ, ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಚಾರ್ಯರಾದ ಡಾ. ಮಹಮ್ಮದ್ ಅಫ್ಜಲ್ ಅವರಿಗೆ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವತಿಯಿಂದ ಆತ್ಮೀಯಾವಾಗಿ ಬೀಳ್ಕೊಡಲಾಯಿತು.  ಕಳೆದ 34 ವರ್ಷಗಳ ಅವಧಿಯಲ್ಲಿ ಡಾ. ಮಹಮ್ಮದ್ ಅಫ್ಜಲ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ, ಮಹಿಳಾ ಪದವಿ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಉಪಪ್ರಾಚಾರ್ಯರಾಗಿ, ಪ್ರಾಚಾರ್ಯರಾಗಿ […]

DC Meeting: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಪೂರ್ವಭಾವಿ ಸಿದ್ಧತಾ ಸಭೆ

ವಿಜಯಪುರ: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅ. 20ರಂದು ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಸೀಲ್ದಾರ ಅವರು ಗ್ರಾಮಕ್ಕೆ ಭೇಟಿ ನೀಡಿ ಸ್ವೀಕರಿಸಿದ ಅರ್ಜಿಗಳ ಬಗ್ಗೆ, ಗ್ರಾಮದಲ್ಲಿ ಸ್ಮಶಾನ ಲಭ್ಯತೆ, ಸರ್ಕಾರಿ ಜಮೀನು ಒತ್ತುವರಿ ಪ್ರಕರಣ, ಶಾಲೆ ಮತ್ತು ಅಂಗನವಾಡಿಗಳ ಸ್ಥಿತಿಗತಿ, ಬಿಪಿಎಲ್ ಕಾರ್ಡುಗಳ ಬಗ್ಗೆ, ಗುಡಿಸಲು ರಹಿತ ವಾಸದ […]

Ph.D Award: ತುಳಸಿದೇವಿ ಕನ್ನಾಳ ಅವರಿಗೆ ಮಹಿಳಾ ವಿವಿಯಿಂದ ಪಿ ಎಚ್ ಡಿ ಪದವಿ

ವಿಜಯಪುರ: ತುಳಸಿದೇವಿ ಕನ್ನಾಳ ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ಘೋಷಿಸಿದೆ. ತುಳಸಿದೇವಿ ವಿ. ಕನ್ನಾಳ ಅವರು ಸಮಾಜಕಾರ್ಯ ವಿಭಾಗದಲ್ಲಿ ಮಂಡಿಸಿದ ಎ ಸ್ಟಡಿ ಆನ್ ಸೋಶಿಯೊ ಎಕನಾಮಿಕ್ ಆ್ಯಂಡ್ ಹೆಲ್ತ್ ಕಂಡಿಷನ್ ಆಫ್ ಪೌರಕಾರ್ಮಿಕಾಸ್ ಅರ್ಬನ್ ಲೋಕಲ್ ಬಾಡೀಸ್ ವಿತ್ ಸ್ಪೆಷಲ್ ರೆಫರೆನ್ಸ್ ಟು ವಿಜಯಪುರ ಡಿಸ್ಟ್ರಿಕ್ಟ್ ಮಹಾಪ್ರಬಂಧಕ್ಕೆ ಈ ಗೌರವ ಪ್ರಾಪ್ತವಾಗಿದೆ. ಸಮಾಜ ವಿಜ್ಞಾನ ನಿಕಾಯದ ಡಾ. ರಮೇಶ್ ಎಂ. ಸೋನಕಾಂಬಳೆ‌ ಅವರ ಮಾರ್ಗದರ್ಸನದಲ್ಲಿ ತುಳಸಿದೇವಿ ಕನ್ನಾಳ […]

SP Socialise: ಪಥ ಸಂಚಲನದ ವಿದ್ಯಾರ್ಥಿಗಳು, ಅಧಿಕಾರಿ, ಸಿಬ್ಬಂದಿಯೊಂದಿಗೆ ಆಪ್ತವಾಗಿ ಬೆರೆತ ಎಸ್ಪಿ ಎಚ್.ಡಿ.ಆನಂದಕುಮಾರ

ವಿಜಯಪುರ: ಎಸ್ಪಿ ಎಚ್. ಡಿ. ಆನಂದಕುಮಾರ ಅವರು ನಗರದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಸ್ವಾತಂತ್ರ್ಯೋತ್ಸವ ಹಿನ್ನೆಲೆಯ್ಲಿ ಪಥ ಸಂಚಲನದ ಪೂರ್ವ ತಯಾರಿ ವೀಕ್ಷಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಅವರು, ಸ್ವಾತಂತ್ರೊö್ಯÃತ್ಸವ ದಿನಾಚರಣೆಯಂದು ಪಥ ಸಂಚಲನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಸ್ತಿನಿಂದ ಭಾಗಿಯಾಗಬೇಕು ಎಂದು ಸಲಹೆ ನೀಡಿದರು. ಪಥ ಸಂಚಲನ ಪೂರ್ವ ವೀಕ್ಷಣೆ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಅವರು, ನಾನು ವಿದ್ಯಾರ್ಥಿಯಾಗಿದ್ದಾಗ […]

Court Unite: ಲೋಕ್ ಅದಾಲತ್ ನಲ್ಲಿ ಒಂದಾದ ವಿಚ್ಚೇದನ ಕೋರಿದ ದಂಪತಿ

ವಿಜಯಪುರ: ವಿಚ್ಛೇದನ ಕೋರಿದ ದಂಪತಿ ಲೋಕ ಅದಾಲತ್ ನಲ್ಲಿ ಮತ್ತೆ ಒಂದಾದ ಅಪರೂಪದ ಪ್ರಸಂಗ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.  ಜಿಲ್ಲೆಯಾದ್ಯಂತ ನಾನಾ ನ್ಯಾಯಾಲಯಗಳಲ್ಲಿ ಶನಿವಾರ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಸಿಂದಗಿ ತಾಲೂಕು ನ್ಯಾಯಾಲಯದಲ್ಲಿ ಕಳೆದ 23 ವರುಷಗಳಿಂದ ಬಾಕಿ ಇದ್ದ ಪಾಲುವಾಟನಿ ದಾವೆ ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥವಾಯಿತು.  ಅದೇ ರೀತಿ ಬಸವನ ಬಾಗೇವಾಡಿ ನ್ಯಾಯಾಲಯದಲ್ಲಿ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದ ಎರಡೂ ಜೋಡಿಗಳನ್ನು ಜನತಾ ನ್ಯಾಯಾಲಯವು ರಾಜಿ ಸಂಧಾನದ ಮೂಲಕ ಒಂದು […]