Pinchani Adalat: ಆಗಷ್ಟ1 ರಿಂದ 20ರ ವರೆಗೆ ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾ. ಪಂ. ಗಳಲ್ಲಿ ಪಿಂಚಣಿ ಅದಾಲತ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕುಗಳಲ್ಲಿ ಅಗಷ್ಟ 1 ರಿಂದ ಅಗಷ್ಟ 20ರ ವರೆಗೆ ಗ್ರಾಮ ಪಂಚಾಯಿತಿವಾರು ಪಿಂಚಣಿ ಅದಾಲತ ನಡೆಸಲು ನಿರ್ಧರಿಸಲಾಗಿದೆ. ಶಾಸಕರಾದ ಎಂ. ಬಿ. ಪಾಟೀಲ ಅವರ ಸೂಚನೆಯಂತೆ ನಡೆಯುತ್ತಿರುವ ಈ ಪಿಂಚಣಿ ಅದಾಲತ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು ಪಿಂಚಣಿದಾರರಿಂದ ಕುಂದು-ಕೊರತೆ ಆಲಿಸಿ ಪರಿಹಾರ ಒದಗಿಸಲಿದ್ದಾರೆ. ಪಿಂಚಣಿ ಅದಾಲತನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಫಲಾನುಭವಿಗಳು ಮತ್ತು ಹೊಸದಾಗಿ ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಬಬಲೇಶ್ವರ ಶಾಸಕರ ಕಚೇರಿಯಿಂದ […]

Ayurvedic Results: ಬಿ ಎಲ್ ಡಿ ಇ ಸಂಸ್ಥೆಯ ಎವಿವಿ ಆಯುರ್ವೇದ ಕಾಲೇಜಿನಲ್ಲಿ ಶೇ. 90.69 ಫಲಿತಾಂಶ

ವಿಜಯಪುರ: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಏರ್ಪಡಿಸಿದ್ದ 2021-22 ನೇ ವರ್ಷದ ಆಯುರ್ವೇದ ವೈದ್ಯಕೀಯ ಪರೀಕ್ಷೆ ಅಂತಿಮ ವರ್ಷದ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,   ಬಿ ಎಲ್ ಡಿ ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯಕ್ಕೆ ಶೇ.90.69 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಸ್ತೂರಿ ಹಿರೇಮಠ ಶೇ.80.07, ನಂದಾ ಕುರಿ ಶೇ.79.45, ಶಿಲ್ಪಾ ಸೂರ್ಯವಂಶಿ ಶೇ.79.21, ಶೃತಿ ಬಿರಾದಾರ ಶೇ.78.43, ಲಕ್ಷ್ಮೀ […]

Health Campaign: ಬಸವನ ಬಾಗೇವಾಡಿಯಲ್ಲಿ ಅಪೌಷ್ಠಿಕತೆ, ಅನಿಮಿಯಾ ಮುಕ್ತ ಭಾರತ ಜಾಗೃತಿ ಅಭಿಯಾನ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯೂನಿಸೇಫ್, ಬೆಂಗಳೂರಿನ ಆರೋಗ್ಯ ನಿರ್ವಹಣೆ ಮತ್ತು ಸಂಶೋಧನೆ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಅಪೌಷ್ಠಿಕತೆ ಮತ್ತು ಅನಿಮಿಯಾ ಮುಕ್ತ ಭಾರತ ಜಾಗೃತಿ ಅಭಿಯಾನ ನಡೆಯಿತು. ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ ಉದ್ಗಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಅನಿಮಿಯಾದಿಂದ […]

Halumata Committment: ಹಾಲುಮತ ಸಮಾಜದ ಪ್ರತಿಭಾ ಪುರಸ್ಕಾರ ಸಮಾರಂಭ

ವಿಜಯಪುರ: ಜಿಲ್ಲಾ ಹಾಲುಮತ ನೌಕರರ ಸಮಾವೇಶ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನೌಕರರಿಗೆ ಸನ್ಮಾನ ಸಮಾರಂಭ ನಗರದ ಶ್ರೀ ಸಿದ್ಧೇಶ್ವರ ಮಂಗಲ ಕಾರ್ಯಾಲಯದಲ್ಲಿ ನಡೆಯಿತು.   ಈ ಸಮಾರಂಭವನ್ನು ಬಿ ಎಲ್ ಡಿ ಇ ಸಂಸ್ಥೆಯ ನಿರ್ದೇಶಕ ರಾಹುಲ(ಬಸನಗೌಡ) ಪಾಟೀಲ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಾಲುಮತ ಸಮಾಜ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸದೃಢವಾಗಿದೆ.  ಈ ಸಮಾಜದವರು ಕೊಟ್ಟ ಮಾತಿಗೆ ತಪ್ಪಲಾರರು ಎಂದು ಹೇಳಿದರು. ಹಾಲು ಮತ ಸಮಾಜದವರು ಆರ್ಥಿಕವಾಗಿ ಬಲಿಷ್ಠವಾಗಿ ರಾಜಕೀಯವಾಗಿ ಮುಂಚೂಣಿಯಲ್ಲಿ ಇರಲು […]

DC Journalism: ಟಿ ಆರ್ ಪಿ, ಪ್ರಸರಣ ಸಂಖ್ಯೆಯನ್ನು ಹೆಚ್ಚಿಸಲು ಸುದ್ದಿಗಳ ವೈಭವೀಕರಣ ಸಲ್ಲದು- ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಟಿ ಆರ್ ಪಿ ಮತ್ತು ಪ್ರಸರಣ ಸಂಖ್ಯೆ ಹೆಚ್ಚಿಸಲು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳು ಸುದ್ದಿಗಳ ವೈಭವೀಕರಣ ಮಾಡಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಕಿವಿಮಾತು ಹೇಳಿದ್ದಾರೆ. ವಿಜಯಪುರದಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ರು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಲೇಖನಿ ಖಡ್ಗಕ್ಕಿಂತ ಹರಿತವಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸಿವೆ. ಸಾರ್ವಜನಿಕರ ಕಣ್ಣು ಮತ್ತು ಕಿವಿಯಾಗಿ ಪತ್ರಿಕೆಗಳು ಕೆಲಸ ಮಾಡುತ್ತಿವೆ. ಸರಕಾರದ ಲೋಪದೋಷಗಳನ್ನು […]

Birthday Distribution: ಸಂಗಮೇಶ ಬಬಲೇಶ್ವರ ಜನ್ಮದಿನದ ಅಂಗವಾಗಿ ನಾನಾ ಸಮಾಜಮುಖಿ‌ ಕಾರ್ಯಕ್ರಮ

ವಿಜಯಪುರ: ಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಮತ್ತು ಜ್ಞಾನ ಜೋಳಿಗೆ ಸಂಸ್ಥಾಪಕ‌, ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಅವರ 42ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು ನಾನಾ ಕಡೆ ಸಮಾಜಮುಖಿ ಕಾರ್ಯಕ್ರಮ ನಡೆಸಿದರು. ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್, ಜ್ಞಾನ ಜೋಳಿಗೆ ಫೌಂಡೇಶನ್ ವಾವ್ ಕಿಡ್ಸ್. ಕಿಡ್ಸ್ ಕಿಂಗ್ಡಮ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಯಿತು. ನಂತರ ವಾವ್ ಕಿಡ್ಸ್ .ಕಿಡ್ಸ್ ಕಿಂಗಡಂ ಶಾಲೆಗಳಲ್ಲಿ ಜನ್ಮದಿನಾಚರಣೆ ಸಮಾರಂಭ […]

Women Rights: ಮಹಿಳಾ ಹಕ್ಕುಗಳು, ಕಾನೂನು ಅರಿವು ಕಾರ್ಯಕ್ರಮ- ನ್ಯಾಯಾಧೀಶ ವೆಂಕಣ್ಣ ಹೊಸಮನಿ ಉದ್ಘಾಟನೆ

ವಿಜಯಪುರ: ತೋಟ್ಟಿಲು ತೂಗುವ ಕೈ ಜಗತ್ತನ್ನೆ ತೂಗಬಹುದು.  ಮಹಿಳೆ  ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕಿಯವಾಗಿ ಬೇಳೆಯಲು ಸಾಕಷ್ಟು ಅವಕಾಶಗಳಿವೆ ಎಂದು ವಿಜಯಪುರ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ಹೇಳಿದರು. ವಿಜಯಪುರದ ಕಂದಗಲ ಹಣಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾನವ ಹಕ್ಕುಗಳು ಹಾಗೂ ನವದೆಹಲಿಯ ಭ್ರಷ್ಟಾಚಾರ ವಿರೋಧಿ ಸಂಸ್ಥೆ ವಿಜಯಪುರ ಜಿಲ್ಲಾ ಮಹಿಳಾ ಘಟಕ ಸಹಯೋಗದಲ್ಲಿ  ಆಯೋಜಿಸಲಾಗಿದ್ದ ಮಹಿಳಾ ಹಕ್ಕುಗಳು […]

Rahul Shindhe Visit: ಮುದ್ದೇಬಿಹಾಳ ತಾಲೂಕಿನಲ್ಲಿ ಸಿಇಓ ರಾಹುಲ್ ಶಿಂಧೆ ಪ್ರವಾಸ- ತಾ. ಪಂ. ಇಓ, ಪಿಡಿಓಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ಮುದ್ದೇಬಿಹಾಳ ತಾಲೂಕಿನಲ್ಲಿ ಪ್ರವಾಸ ಕೈಗೊಂಡ ತಾ. ಪಂ. ಆಡಳಿತಾಧಿಕಾರಿಗಳು ಮತ್ತು ಪಿಡಿಓಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.  ಮುದ್ದೇಬಿಹಾಳ ತಾಲೂಕಿನ ತಾಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ವಿವಿಧ ಯೋಜನೆಗಳ ಪ್ರಗತಿ ಕುರಿತು ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಇಓ ಅವರು, ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ […]

DC Visits: ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಪ್ರವಾಸ

ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಆಲಮೇಲ ಮತ್ತು ಸಿಂದಗಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.  ಆಲಮೆಲ ಮತ್ತು ಸಿಂಧಗಿ ತಾಲೂಕುಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ಸ್ಥಿತಿಗತಿಯ ಖುದ್ದಾಗಿ ಪರಿಶೀಲನೆ ನಡೆಸಿದರು.  ಮೊದಲಿಗೆ ಆಲಮೇಲ್ ತಾಲೂಕಿನ ಸೊನ್ನ ಬ್ಯಾರೇಜ್‌ಗೆ ಭೇಟಿ ನೀಡಿ ಮಾಹಿತಿ ಪಡೆದರು. ಮೇಲ್ಭಾಗದ ನದಿಗಳಿಂದ ನೀರು ಬಿಡುವ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದು ಎಚ್ಚರಿಕೆಯಿಂದರಬೇಕು. ಬ್ಯಾರೇಜ್‌ನಿಂದ ನೀರು ಬಿಡುವ ಬಗ್ಗೆ ಜನತೆಗೆ ಮುಂಚಿತವಾಗಿ ತಿಳಿಸಿ ಜನತೆಗೆ ತೊಂದರೆಯಾಗದ ಹಾಗೆ ನೋಡಿಕೊಳ್ಳಬೇಕು ಎಂದು […]

Millets Awareness: ಹಲಗಣಿಯಲ್ಲಿ ಸಿರಿ ಧಾನ್ಯಗಳ ಮಾಹಿತಿ, ಜ್ಞಾನ ವಿಜಾಸ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

ವಿಜಯಪುರ: ಸಿರಿ ದಾನ್ಯಗಳ ಬಳಕೆ ಮಾಹಿತಿ ಮತ್ತು ಹಲಗಣೇಶ್ವರ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ‌ ಹಲಗಣಿಯಲ್ಲಿ ನಡೆಯಿತು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವನ್ನು ತಾಲೂಕು ಯೋಜನಾಧಿಕಾರಿ ರಿಯಾಜ್ ಅತ್ತಾರ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷೆ ವಿಜಯಲಕ್ಷ್ಮಿ ಹೊಳೆವ್ಗೋಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲೆ ಮುಖ್ಯೋಪಾಧ್ಯಾಯ ರಮೇಶ ಊಟಗಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ರೈತರು ತಂತಮ್ಮ ಹೊಲಗದ್ದೆಗಳಲ್ಲಿ ಸಿರಿಧಾನ್ಯಗಳ ಕೃಷಿಯನ್ನು ಮಾಡಿದರೆ […]