ZP CEO: ಚಡಚಣ ತಾಲೂಕಿನಲ್ಲಿ ಇಂಚಗೇರಿ, ನಂದರಗಿ, ಬರಡೋಲ ಗ್ರಾ. ಪಂ. ಗಳಲ್ಲಿ ರಾಹುಲ ಶಿಂಧೆ ವಿಶೇಷ ಪರಿಶೀಲನೆ

ವಿಜಯಪುರ: ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಅವರು ಚಡಚಣ ತಾಲೂಕಿನಲ್ಲಿ ಪ್ರವಾಸ ಕೈಗೊಂಡು ಇಂಚಗೇರಿ, ನಂದರಗಿ ಹಾಗೂ ಬರಡೊಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ಇಂಚಗೇರಿ ಗ್ರಾಮದ ಮಹಾತ್ಮಗಾಂಧಿ ನರೇಗಾ ಅಮೃತ ಸರೋವರ ಕಾರ್ಯಕ್ರಮದಡಿ ಆಯ್ಕೆಯಾದ ಕೆರೆ ಹೂಳೆತ್ತುವ ಕಾಮಗಾರಿಗೆ ಭೇಟಿ ಮಾಡಿ ಕಾಮಗಾರಿಯ ಕಡತ ಪರಿಶೀಲನೆ ಮಾಡಿದರು. ಕೂಲಿಕಾರರ ಕುಂದುಕೊರತೆಗಳನ್ನು ಆಲಿಸಿದರು. ನರೇಗಾ ಯೋಜನೆಯಲ್ಲಿ 60 ವರ್ಷ ಮೇಲ್ಪಟ್ಟ ಕೂಲಿಕಾರರಿಗೆ ಹಾಗೂ ವಿಶೇಷಚೇತನರಿಗೆ ಆದ್ಯತೆಯ ಮೇರೆಗೆ […]

College Protest: ಝಳಕಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿಂದ ಪ್ರತಿಭಟನೆ‌

ವಿಜಯಪುರ: ಸರಕಾರಿ ಪಾಲಿಟೆಕ್ನಿಕ್ ಕಾಲೇಜಿ‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಝಳಕಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು ಅಧಿಕಾರಿಗೞ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು‌. ‌ಕಾಲೇಜಿನಲ್ಲಿ ಶೌಚಾಲಯ ವ್ಯವಸ್ಥೆ ಸರಿಯಾಗಿಲ್ಲ. ಕುಡಿಯುವ ನೀರಿಗೂ ಪರದಾಡಬೇಕಾಗಿದೆ. ಕುಳಿತುಕೊಳ್ೞಲು ಬೇಂಚುಗಳ ವ್ಯವಸ್ಥೆಯೂ ಸರಿಯಿಲ್ಲ. ಲ್ಯಾಬ, ವಿಧ್ಯಾರ್ಥಿಗಳ ವಸತಿ ವ್ತವಸ್ಥೆಗಳು ಸರಿಯಿಲ್ಲ. ಬಸ್ಸುಗಳೂ ಕೂಡು ನಿಲುಗಡೆಯಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಸ್ಥಳಕ್ಕೆ ಇಂಡಿ ತಹಸೀಃಹಲ್ದಾರರ ಸಿದ್ದಲಿಂಗಯ್ಯ ಹಿರೇಮಠ, […]

M B Patil: ಬಬಲೇಶ್ವರ ಮತಕ್ಷೇತ್ರದಲ್ಲಿ ಹೆಚ್ಚಿನ ಅನುದಾನವನ್ನು ಮಮದಾಪುರ ಗ್ರಾಮದ ನಾನಾ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ- ಎಂ. ಬಿ. ಪಾಟೀಲ

ವಿಜಯಪುರ:  ಬಬಲೇಶ್ವರ ಮತಕ್ಷೇತ್ರದಲ್ಲಿ ಹೆಚ್ಚಿನ ಅನುದಾನವನ್ನು ಮಮದಾಪುರ ಗ್ರಾಮದ ನಾನಾ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ ಹೇಳಿದರು. ಮಮದಾಪುರ ಗ್ರಾಮದಲ್ಲಿ ರೂ. 8.50 ಕೋ. ಅನುದಾನದಲ್ಲಿ ಮಮದಾಪುರ-ಶೇಗುಣಸಿ ರಸ್ತೆ ಸುಧಾರಣೆ ಭೂಮಿ ಪೂಜೆ ಸಲ್ಲಿಸಿ, ಜೆಜೆಎಂ ಯೋಜನೆಯಡಿ ಮನೆ-ಮನೆಗೆ ನಳದ ಮೂಲಕ ನೀರು ಸರಬರಾಜು ಮಾಡುವ ಕಾಮಗಾರಿಗೆ ಚಾಲನೆ ನೀಡಿ, ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಖರೀದಿಸಿದ ಆ್ಯಂಬುಲೇನ್ಸ್‍ ಚಾಲನೆ, ಪಶು ಆಸ್ಪತ್ರೆ ಕಟ್ಟಡ ಉದ್ಘಾಟಿಸಿ, ಮಾತನಾಡಿದ […]

ADC Instructed: ನಿಯಮಾನುಸಾರ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಸಿ- ಅಪರ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟುಗಳ ಉಪಯೋಜನೆ ಹಾಗೂ ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ ಅಧಿನಿಯಮ-2013ರಡಿ ರಚಿಸಲಾದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯು ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಎಸ್ಸಿ ಮತ್ತು ಎಸ್ಟಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ನಿಗದಿ ಪಡಿಸಿದ ಅನುದಾನ ಬಳಸಲು ನಿರ್ಲಕ್ಷ್ಯ ತೋರಿ ಲ್ಯಾಪ್ಸ್ ಗೊಳಿಸಿದಲ್ಲಿ ಅಂಥ […]

Halakatti M B Patil: ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಸ್ಮರಣೆ ದಿನ- ಎಂ. ಬಿ. ಪಾಟೀಲ ಅವರಿಂದ ನಮನ

ವಿಜಯಪುರ: ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ 58ನೇ ಪುಣ್ಯಸ್ಮರಣೆ ದಿನದ ಅಂಗವಾಗಿ ಬಿ ಎಲ್ ಡಿ ಇ.ಲ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ನಮನ ಸಲ್ಲಿಸಿದರು. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿರುವ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಎಂ. ಬಿ. ಪಾಟೀಲ ಅವರು ಪುಷ್ಪಾರ್ಚನೆ ಮಾಡಿ ಕೆಲಕಾಲ ಧ್ಯಾನ ಮಾಡಿದರು. ನಂತರ ಫ. ಗು. ಹಳಕಟ್ಟಿಯವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರದ ಕಾರ್ಯದರ್ಶಿಗಳಾದ ಡಾ. […]

Rowdy Parade: ಭೀಮಾ ತೀರದ ಕೆಟ್ಟ ಹೆಸರು ಹೋಗಲಾಡಿಸುವೆ ಎಂದ ಎಸ್ಪಿ ಎಚ್. ಡಿ. ಆನಂದಕುಮಾರ

ವಿಜಯಪುರ: ಕಳೆದ ಒಂದು ವಾರದಿಂದ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ನಾನಾ ಪೊಲೀಸ್ ಠಾಣೆಗಳಿಗೆ ತೆರಳಿ ರೌಡಿಗಳ ಪರೇಡ್ ನಡೆಸುತ್ತ ಛಳಿ ಬಿಡಿಸುತ್ತಿದ್ದಾರೆ. ಈಗ ಬೀಮಾ ತೀರಕ್ಕೆ ತೆರಳಿ ರೌಡಿಗಳ ಛಳಿ ಬಿಡಿಸಿದರು ಕಳೆದ ವಾರವಷ್ಟೇ ವಿಜಯಪುರ ನಗರದಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ಪಿ ರೌಡಿಗಳು ಅಪರಾಧ ಚಟುವಟಿಕೆಗಳನ್ನು ಕೈ ಬಿಡದಿದ್ದರೆ ತಕ್ಕ ಶಾಸ್ತಿ ಮಾಡುವುದಾಗಿ ಖಡಕ್ ವಾರ್ನಿಂಗ್ ನೀಡಿದ್ದರು. ಈಗ ಭೀಮಾ ತೀರದ ಖ್ಯಾತಿಯ ಚಡಚಡಣ ಪೊಲೀಸ್ ಠಾಣೆಗೆ ತೆರಳಿದ ಅವರು ಮುಸ್ಸಂಜೆ […]

Yatnal Visit: ವಿಜಯಪುರ ನಗರದ ಆಶ್ರಮ ರಸ್ತೆಯ ಬಳಿ ಕಲ್ಲಿನ ಖಣಿ ರಸ್ತೆ ಅಗಲೀಕರಣ ಸ್ಥಳ ವೀಕ್ಷಿಸಿದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಜೂನ್ 28ರಂದು ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯೊಂದರ ಸ್ಥಳ ವೀಕ್ಷಣೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು, ಲೋಕೋಪಯೋಗಿ ಇಲಾಖೆಯಿಂದ 450 ಲಕ್ಷ ರೂ.ಮಂಜೂರಿಯಾದ, ಆದರ್ಶ ನಗರದ ಶ್ರೀ ಸಿದ್ದೇಶ್ವರ ಬ್ಯಾಂಕ್ ಎದುರಿನ ಕಲ್ಲಿನ ಖಣಿ ತುಂಬಿಸಿ ರಸ್ತೆ ಅಗಲೀಕರಣ ಮಾಡುವ ಕಾಮಗಾರಿಗೆ ಈಗಾಗಲೇ ಟೆಂಡರ್ ಕರೆದಿದ್ದು, ಸದರಿ ಕಾಮಗಾರಿ ಕುರಿತು ಮತ್ತು ಅಲ್ಲಿಂದ ಹೊಸ ಸಂಚಾರ ಮಾರ್ಗ ರಚನೆ ಕುರಿತು ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ […]

DC Grievances: ಮುದ್ದೇಬಿಹಾಳ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಪ್ರತಿ ಮಂಗಳವಾರ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ’ ಕಾರ್ಯಕ್ರಮದ ಪೂರ್ವನಿಯೋಜಿತ ವೇಳಾಪಟ್ಟಿಯಂತೆ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಜೂನ್ 28ರಂದು ಮುದ್ದೇಬಿಹಾಳ ತಾಲೂಕು ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದರು. ನಿಗದಿ ಪಡಿಸಿದ ಅವಧಿಗಿಂತ ಗಂಟೆಗೂ ಹೆಚ್ಚಿನ ಸಮಯ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿದ್ದು, ತಾಲೂಕಿನ ಸಾರ್ವನಿಕರ ಕುಂದುಕೊರತೆಗಳನ್ನು ಆಲಿಸಿದರು. ಈ ವೇಳೆ ಒಟ್ಟು 23 ಕುಂದುಕೊರತೆ ಅರ್ಜಿಗಳು ಸ್ವೀಕೃತವಾದವು. ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅರ್ಜಿಗಳ ವಿಲೇವಾರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಮುದ್ದೇಬಿಹಾಳ ತಾಲೂಕಿನಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು […]

Dress Code: ಸರಕಾರಿ ಡಿಗ್ರಿ ಕಾಲೇಜಿನಲ್ಲಿ ಸಮವಸ್ತ್ರ ಜಾರಿ ನಿರ್ಣಯಕ್ಕೆ ಶಾಸಕರ ಅಧ್ಯಕ್ಷತೆಯ ಸಿಡಿಸಿ ಸಮಿತಿ ಅನುಮತಿ

ವಿಜಯಪುರ:  ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಆಗಿರುವ ವಿಜಯಪುರ ನಗರ ಶಾಸಕರಾಗಿರುವ ಬಸನಗೌಡ ಆರ್.ಪಾಟೀಲ (ಯತ್ನಾಳ) ಇವರ ಅಧ್ಯಕ್ಷತೆಯಲ್ಲಿ ಜೂನ್ 28ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಕಾಲೇಜಿಗೆ ಬೇಕಾದ ಕೆಲವು ಅತ್ಯವಶ್ಯಕವಾದ ಸೌಕರ್ಯಗಳನ್ನು ಒದಗಿಸಿಕೊಡಲು ಭರವಸೆ ನೀಡಿದರು. ಸಭೆಯಲ್ಲಿ, ವಿದ್ಯಾರ್ಥಿಗಳ ಬೇಡಿಕೆಯಂತೆ ಸಮವಸ್ತ್ರ ಜಾರಿ ಬಗ್ಗೆ ಚರ್ಚೆ ನಡೆಯಿತು. ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಶಿಸ್ತು ಕಾಪಾಡಲು ಸಮವಸ್ತ್ರ ಅವಶ್ಯಕವಾಗಿರುವುದರಿಂದ ಹಾಗೂ ವಿದ್ಯಾರ್ಥಿಗಳ ಬೇಡಿಕೆಯೂ ಇರುವುದರಿಂದ ಮತ್ತು […]

Yatnal Inaguration: ಶಾಸಕ ಯತ್ನಾಳ ಅವರಿಂದ ತರಗತಿ ಕೊಠಡಿ, ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ವಿಜಯಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ 7 ಹೆಚ್ಚುವರಿ ತರಗತಿ ಕೊಠಡಿಗಳ ಹಾಗೂ ಕಂಪ್ಯೂಟರ್ ಲ್ಯಾಬ್‌ನ್ನು ವಿಜಯಪುರ ನಗರ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಸನಗೌಡ ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು. ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಇವರ ಆಶ್ರಯದಲ್ಲಿ ಜೂನ್ 28ರಂದು ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಕಾಲೇಜಿನ ಆವರಣದಲ್ಲಿ ಹೈ-ಮಾಸ್ಕ್ ವಿದ್ಯುತ್ ದೀಪ್, ಹೈಟೆಕ್ ಶೌಚಾಲಯ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಡೆಸ್ಕ್ಗಳ ವ್ಯವಸ್ಥೆ, […]